ಭವಾನಿ ರೇವಣ್ಣ ಜಾಮೀನು ಅರ್ಜಿ ವಜಾ: ಶೀಘ್ರದಲ್ಲೇ ಎಸ್ ಐಟಿ ಬಂಧನ?
ಕೆಆರ್ ನಗರ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಮಾಜಿ ಸಚಿವ ಎಚ್.ಡಿ. ರೇವಣ್ಣ ಪತ್ನಿ ಭವಾನಿ ರೇವಣ್ಣ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರಿದ್ದ ಪೀಠ ಐಪಿಸಿ ಸೆಕ್ಷನ್ 120 ಬಿ (ಕ್ರಿಮಿನಲ್ ಪಿತೂರಿ) ಆರೋಪವನ್ನು ಗಂಭೀರವಾಗಿ ಪರಿಗಣಿಸಿ ಜಾಮೀನು…
ಕಾಂಗ್ರೆಸ್ ಗೆ 128 ಸ್ಥಾನಗಳಲ್ಲಿ ಗೆಲುವು ಖಚಿತ: ಮಲ್ಲಿಕಾರ್ಜುನ ಖರ್ಗೆ ವಿಶ್ವಾಸ
ಕಾಂಗ್ರೆಸ್ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ 128 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದು, ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲಿದ್ದೇವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಖಾಸಗಿ ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಮಲ್ಲಿಕಾರ್ಜನ ಖರ್ಗೆ, ಈಗಾಗಲೇ 6 ಹಂತಗಳಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 100ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ನಮಗೆ…
5 ವರ್ಷಗಳ ಡೇಟಿಂಗ್ ನಂತರ ಮಲೈಕಾ ಆರೋರಾ-ಅರ್ಜುನ್ ಕಪೂರ್ ಬ್ರೇಕಪ್!
ಬಾಲಿವುಡ್ ಸ್ಟಾರ್ ಗಳಾದ ಮಲೈಕಾ ಆರೋರಾ ಮತ್ತು ಅರ್ಜುನ್ ಕಪೂರ್ 5 ವರ್ಷಗಳ ಡೇಟಿಂಗ್ ನಂತರ ಬೇರ್ಪಟ್ಟಿದ್ದಾರೆ. ವಯಸ್ಸಿನ ಅಂತರದ ಬಗ್ಗೆ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಜೋಡಿ ಸಂಬಂಧ ಕೊನೆಗೂ ಮುರಿದು ಬಿದ್ದಿದೆ. ಹೌದು, ಬಾಲಿವುಡ್ ನಟ ಸಲ್ಮಾನ್ ಖಾನ್ ಸೋದರ ಹಾಗೂ ನಟ ಅರ್ಬಾಜ್ ಖಾನ್ ಗೆ ಡಿವೋರ್ಸ್ ನೀಡಿದ್ದ ಮಲೈಕಾ ಆರೋರಾ ತನಗಿಂತ…
ಎಸ್ ಐಟಿ ಕಚೇರಿಯ ಟಾಯ್ಲೆಟ್ ಗಬ್ಬುನಾರುತ್ತೆ: ಕೋರ್ಟಲ್ಲಿ ಪ್ರಜ್ವಲ್ ರೇವಣ್ಣ ದೂರು!
ಲೈಂಗಿಕ ದೌರ್ಜನ್ಯ ನಡೆಸಿದ ಪೆನ್ ಡ್ರೈವ್ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬೆಂಗಳೂರಿನ ಸೆಷನ್ಸ್ ನ್ಯಾಯಾಲಯ ಜೂನ್ 6ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿದೆ. ಶುಕ್ರವಾರ ತಡರಾತ್ರಿ ಜರ್ಮನಿಯಿಂದ ಆಗಮಿಸಿದ ಪ್ರಜ್ವಲ್ ರೇವಣ್ಣ ಅವರನ್ನು ಎಸ್ ಐಟಿ ಪೊಲೀಸರು ವಶಕ್ಕೆ ಪಡೆದು ಮಧ್ಯಾಹ್ನ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು. ಈಗಾಗಲೇ ಜಾಮೀನಿಗೆ ಅರ್ಜಿ ಸಲ್ಲಿಸಿದ್ದ ಪ್ರಜ್ವಲ್…
ಕಾಶ್ಮೀರಕ್ಕೆ 1.25 ದಶಲಕ್ಷ ಪ್ರವಾಸಿಗರು ಭೇಟಿಯ ದಾಖಲೆ!
ಕಾಶ್ಮೀರಕ್ಕೆ ಪ್ರಸಕ್ತ ವರ್ಷದಲ್ಲಿ ಇದೇ ಮೊದಲ ಬಾರಿಗೆ ದಾಖಲೆ ಪ್ರಮಾಣದಲ್ಲಿ 1.25 ದಶಲಕ್ಷ ಪ್ರವಾಸಿಗರು ಭೇಟಿ ನೀಡಿದ್ದಾರೆ. 2024 ಅರ್ಧವರ್ಷ ಕೂಡ ಪೂರೈಸಿಲ್ಲ. ಆಗಲೇ 1.25 ಲಕ್ಷ ಪ್ರವಾಸಿಗರು ಭೇಟಿ ನೀಡಿದ್ದಾರೆ. ಕಾಶ್ಮೀರಕ್ಕೆ ಭೇಟಿ ನೀಡಿದ ವರ್ಷದಲ್ಲೇ ಗರಿಷ್ಠ ಪ್ರಮಾಣದ ಪ್ರವಾಸಿಗರು ಇದೇ ಮೊದಲಾಗಿದೆ. ಜೂನ್ ಆರಂಭಕ್ಕೂ ಮುನ್ನವೇ ಪ್ರವಾಸಿಗರಿಂದ ಈಗಾಗಲೇ ಶ್ರೀನಗರದ ಹೋಟೆಲ್, ಗುಲ್ಮಾರ್ಗ್…
ಗುದನಾಳದಲ್ಲಿ 1 ಕೆಜಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಗಗನಸಖಿ ಕೇರಳದಲ್ಲಿ ಅರೆಸ್ಟ್!
ಗುದನಾಳದಲ್ಲಿ 1 ಕೆಜಿ ಚಿನ್ನವನ್ನು ಕಳ್ಳಸಾಗಾಣೆ ಮೂಲಕ ಸಾಗಿಸುತ್ತಿದ್ದ ಕೋಲ್ಕತಾ ಮೂಲದ ಗಗನಸಖಿಯನ್ನು ಕೇರಳದಲ್ಲಿ ಬಂಧಿಸಲಾಗಿದೆ. ಕೇರಳದ ಕಣ್ಣೂರು ವಿಮಾನ ನಿಲ್ದಾಣದಲ್ಲಿ ಕೋಲ್ಕತಾ ಮೂಲದ ಸುರಭಿ ಕೌತಮ್ ಎಂಬ ಗಗನಸಖಿಯನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ ನೀಡಿದ ಸುಳಿವಿನ ಮೇರೆಗೆ ಈಕೆಯನ್ನು ಬಂಧಿಸಲಾಗಿದೆ. ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದ ಕ್ಯಾಬಿನ್ ಸಿಬ್ಬಂದಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಸುರಭಿ…
1991ರ ನಂತರ ಮೊದಲ ಬಾರಿ ಆರ್ ಬಿಐ ಖಜಾನೆ ಸೇರಲಿದೆ ಬ್ರಿಟನ್ ನ 1,00,000 ಕೆಜಿ ಚಿನ್ನ!
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಇದೇ ಮೊದಲ ಬಾರಿಗೆ ಬ್ರಿಟನ್ ನಿಂದ 100 ಟನ್ ಅಂದರೆ ಸುಮಾರು 1 ಲಕ್ಷ ಕೆಜಿ ಚಿನ್ನವನ್ನು ತನ್ನ ಖಜಾನೆಗೆ ಸೇರಲಿದೆ. 1991ರ ನಂತರ ಇದೇ ಮೊದಲ ಬಾರಿ ಇಷ್ಟು ದೊಡ್ಡ ಪ್ರಮಾಣದ ಚಿನ್ನ ಭಾರತಕ್ಕೆ ಬರಲಿದೆ. ಆರ್ ಬಿಐನ ಅರ್ಧದಷ್ಟು ಚಿನ್ನ ವಿದೇಶಗಳ ಭದ್ರತಾ ಠೇವಣಿಯಲ್ಲಿ ಇರಿಸಲಾಗಿದೆ. ಇದರಲ್ಲಿ…
ಉರಿಬಿಸಿಲಿಗೆ ಉತ್ತರ ಭಾರತ ತತ್ತರ: 54 ಸಾವು, ಧೂಳಿನ ಬಿರುಗಾಳಿ ಭೀತಿ!
ಬಿಸಿಗಾಳಿ ಅಬ್ಬರಕ್ಕೆ ಉತ್ತರ ಭಾರತ ತತ್ತರಿಸಿದ್ದು, ಕಳೆದ 24 ಗಂಟೆಯಲ್ಲಿ ಮೃತಪಟ್ಟವರ ಸಂಖ್ಯೆ 54ಕ್ಕೆ ಏರಿಕೆಯಾಗಿದೆ. ಉತ್ತರ ಭಾರತದಲ್ಲಿ ಬಿಸಿಗಾಳಿಯಿಂದ ಉತ್ತರ, ಕೇಂದ್ರ ಹಾಗೂ ಈಶಾನ್ಯ ಭಾರತದ ರಾಜ್ಯಗಳು ತತ್ತರಿಸುತ್ತಿದ್ದು, ರಾಜಧಾನಿ ದೆಹಲಿಯಲ್ಲಿ ಗರಿಷ್ಠ 45 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಬಿಸಿಗಾಳಿಗೆ ಜನರು ತತ್ತರಿಸುವ ಬೆನ್ನಲ್ಲೇ ಮೇ 31ರಿಂದ ಜೂನ್ 1ರ ನಡುವೆ ದೆಹಲಿ…
ಅತ್ಯಾಚಾರ ಎಸಗಿದ್ದ ಯುವತಿಯನ್ನು ಮದುವೆ ದಿನವೇ ಲಾಂಗ್ ತೋರಿಸಿ ಕಿಡ್ನಾಪ್ ಮಾಡಲು ಯತ್ನ!
ಮದುವೆ ದಿನವೇ 22 ವರ್ಷದ ಯುವತಿಯನ್ನು ಖಡ್ಗ ತೋರಿಸಿ ಯುವಕರ ಗುಂಪೊಂದು ಕಿಡ್ನಾಪ್ ಮಾಡಲು ಯತ್ನಿಸಿದ ಆಘಾತಕಾರಿ ಘಟನೆ ಮಧ್ಯಪ್ರದೇಶದ ಅಶೋಕನಗರದಲ್ಲಿ ನಡೆದಿದೆ. ಕುಲು ಅಲಿಯಾಸ್ ಸಲೀಂ ಖಾನ್ ಎಂಬಾತ 22 ವರ್ಷದ ಯುವತಿಯ ಮೇಲೆ ಈ ಹಿಂದೆ ಅತ್ಯಾಚಾರ ಎಸಗಿ ವೀಡಿಯೋ ಮಾಡಿಕೊಂಡಿದ್ದ. ನಂತರ ಆಕೆಯ ಮದುವೆ ನಿಶ್ಚಯ ಆಗುತ್ತಿದ್ದಂತೆ ಕುಟುಂಬಸ್ಥರ ಮೇಲೆ ಹಲ್ಲೆ…
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದೋಷಿ: 4 ವರ್ಷ ಜೈಲು ಶಿಕ್ಷೆ?
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಡೋನಾಲ್ಡ್ ಟ್ರಂಪ್ ವಿರುದ್ಧ ಹೊರಿಸಿದ್ದ ಎಲ್ಲಾ 34 ಆರೋಪಗಳಲ್ಲೂ ದೋಷಿ ಎಂದು ನ್ಯೂಯಾರ್ಕ್ ನ್ಯಾಯಾಲಯ ಆದೇಶಿಸಿದೆ. ಈ ಮೂಲಕ ಕೋರ್ಟ್ ಶಿಕ್ಷೆಗೆ ಗುರಿಯಾದ ಅಮೆರಿಕದ ಮೊದಲ ಅಧ್ಯಕ್ಷ ಎಂಬ ಕುಖ್ಯಾತಿಗೆ ಪಾತ್ರರಾಗಿದ್ದಾರೆ. ಅಮೆರಿಕದ ಅಧ್ಯಕ್ಷೀಯ ಚುನಾವಣೆ ನಡೆಯುತ್ತಿದ್ದು, ಡೊನಾಲ್ಡ್ ಟ್ರಂಪ್ ಎರಡನೇ ಬಾರಿ ಅಧಿಕಾರ ಹಿಡಿಯುವತ್ತ ದಾಪುಗಾಲಿರಿಸಿದ್ದಾರೆ. ಇದೇ ಸಂದರ್ಭದಲ್ಲಿ…