ಮಾಜಿ ಕ್ರಿಕೆಟಿಗ ಅಂಶುಮನ್ ಗಾಯಕ್ವಾಡ್ ಇನ್ನಿಲ್ಲ
ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಹಾಗೂ ಮಾಜಿ ಕೋಚ್ ಅಂಶುಮನ್ ಗಾಯಕ್ವಾಡ್ ನಿಧನರಾಗಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು. ರಕ್ತದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಗಾಯಕ್ವಾಡ್ ಕೆಲವು ತಿಂಗಳಿಂದ ಲಂಡನ್ ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಢಯುತ್ತಿದ್ದರು. ಆರ್ಥಿಕ ಮುಗ್ಗಟ್ಟಿನಿಂದ ಚಿಕಿತ್ಸೆ ಪಡೆಯಲು ಗಾಯಕ್ವಾಡ್ ಕುಟುಂಬ ಪರದಾಡುತ್ತಿತ್ತು. ಈ ಹಿನ್ನೆಲೆಯಲ್ಲಿ ಮಾಜಿ ಕ್ರಿಕೆಟಿಗರು ಆರ್ಥಿಕ ಸಹಾಯ…
ಮಾಜಿ ಸಂಸದ ಪ್ರತಾಪ್ ಸಿಂಹ, ಪುನೀತ್ ಕೆರೆಹಳ್ಳಿ ವಿರುದ್ಧ ಎಫ್ ಐಆರ್ ದಾಖಲು!
ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಮತ್ತು ಪುನೀತ್ ಕೆರೆಹಳ್ಳಿ ಸೇರಿದಂತೆ ಹಲವರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಬೆಂಗಳೂರಿನ ಬಸವೇಶ್ವರ ನಗರ ಪೊಲೀಸ್ ಠಾಣೆ ಮುಂದೆ ಬುಧವಾರ ಪ್ರತಾಪ್ ಸಿಂಹ, ಪುನೀತ್ ಕೆರೆಹಳ್ಳಿ ಸೇರಿದಂತೆ ಹಲವು ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಠಾಣೆ…
ಒಲಿಂಪಿಯಡ್ಸ್ 2024: ಫಿಜಿಕ್ಸ್, ಕೆಮೆಸ್ಟ್ರಿಯಲ್ಲಿ ಚಿನ್ನ, ಬೆಳ್ಳಿ ಗೆದ್ದ ಭಾರತ
ಭಾರತದ ವಿದ್ಯಾರ್ಥಿಗಳು ಫಿಜಿಕ್ಸ್ ಮತ್ತು ಕೆಮೆಸ್ಟ್ರಿಯಲ್ಲಿ ಚಿನ್ನ ಮತ್ತು ಬೆಳ್ಳಿ ಸೇರಿದಂತೆ ಒಟ್ಟಾರೆ 6 ಪದಕಗಳನ್ನು ಗೆಲ್ಲುವ ಮೂಲಕ ಒಲಿಂಪಿಯಡ್ 2024ನಲ್ಲಿ ಗಮನ ಸೆಳೆದಿದ್ದಾರೆ. ಇರಾನ್ ನ ಇಸ್ಫಾನಾದಲ್ಲಿ ಜುಲೈ 21ರಿಂದ 29ರವರೆಗೆ ಹಾಗೂ ಸೌದಿ ಅರೆಬಿಯಾದ ರಿಯಾದ್ ನಲ್ಲಿ ನಡೆದ 54ನೇ ಅಂತಾರಾಷ್ಟ್ರೀಯ ಫಿಜಿಕ್ಸ್ ಒಲಿಂಪಿಯಡ್ಸ್ ಮತ್ತು 56ನೇ ಅಂತಾರಾಷ್ಟ್ರೀಯ ಕೆಮೆಸ್ಟ್ರಿ ಒಲಿಂಪಿಯಡ್ ನಲ್ಲಿ…
ವಯನಾಡು ದುರಂತ ಸಂಭವಿಸಿ ಗಂಟೆಗಳ ನಂತರ ಕೇಂದ್ರದಿಂದ ಮುನ್ಸೂಚನೆ ಬಂದಿದ್ದು: ಕೇರಳ ಸಿಎಂ ತಿರುಗೇಟು
ವಯನಾಡುನಲ್ಲಿ ದುರಂತ ಸಂಭವಿಸಿದ ಹಲವು ಗಂಟೆಗಳ ನಂತರ ಕೇಂದ್ರದಿಂದ ಮುನ್ಸೂಚನೆ ಬಂದಿದ್ದು ಎಂದು ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಸ್ಪಷ್ಟನೆ ನೀಡಿದ್ದಾರೆ. ವಯನಾಡುನಲ್ಲಿ ಭಾರೀ ಮಳೆಯಾಗಲಿದ್ದು, ಭೂಕುಸಿತಗಳು ಸಂಭವಿಸುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಕೇಂದ್ರ ಸಚಿವ ಅಮಿತ್ ಶಾ ಹೇಳಿಕೆ ಬೆನ್ನಲ್ಲೇ ಕೇರಳ ಸಿಎಂ ಪಿಣರಾಯ್ ತಿರುಗೇಟು ನೀಡಿದ್ದಾರೆ. ಕೇಂದ್ರದಿಂದ ರೆಡ್…
ಪೂಜಾ ಖೇಡ್ಕರ್ ಕೆಎಎಸ್ ಆಯ್ಕೆ ರದ್ದು, ಯುಪಿಎಸ್ ಸಿ ಪರೀಕ್ಷೆಯಿಂದ ಆಜೀವ ನಿಷೇಧ!
ತರಬೇತಿ ಅವಧಿಯಲ್ಲಿಯೇ ಅಧಿಕಾರ ದರ್ಪ ತೋರಿದ್ದಕ್ಕಾಗಿ ವಿವಾದಕ್ಕೆ ಗುರಿಯಾಗಿದ್ದ ಪೂಜಾ ಖೇಡ್ಕರ್ ಅವರ ಕೆಎಎಸ್ ಆಯ್ಕೆಯನ್ನು ರದ್ದುಗೊಳಿಸಲಾಗಿದ್ದು, ಯುಪಿಎಸ್ ಸಿ ಪರೀಕ್ಷೆಯಿಂದ ಆಜೀವ ನಿಷೇಧ ಹೇರಲಾಗಿದೆ. ಯುಪಿಎಸ್ ಸಿ ಪರೀಕ್ಷೆಯನ್ನು ಹಲವಾರು ಬಾರಿ ಬರೆಯಲು ಪೂಜಾ ತನ್ನ ಹೆಸರನ್ನು ಪದೇಪದೆ ಬದಲಾಯಿಸಿದ್ದು ಮಾತ್ರವಲ್ಲ, ಹೆತ್ತವರ ಹೆಸರು ಹಾಗೂ ಊರು ಹಾಗೂ ಅಂಗವಿಕಲೆ ಎಂದು ನಕಲಿ ದಾಖಲೆ…
ಕುಬೇರದೇವನ ಕೃಪೆಯಿಂದ 3 ರಾಶಿಯವರಿಗೆ ದುಡ್ಡು ಹರಿದು ಬರಲಿದೆ!
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ…
ಲೋಕಸಭೆಯಲ್ಲಿ ಪ್ರಧಾನಿ ಮೋದಿ ವಿರುದ್ಧ ಹಕ್ಕುಚ್ಯುತಿ ದೂರು ಸಲ್ಲಿಸಿದ ಕಾಂಗ್ರೆಸ್!
ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಜಾತಿ ನಿಂದನೆ ಮಾಡಿದ ಬಿಜೆಪಿ ಸಂಸದ ಅನುರಾಗ್ ಠಾಕೂರ್ ಅವರ ಹೇಳಿಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ಸಮರ್ಥಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಹಕ್ಕುಚ್ಯುತಿ ಮಂಡಿಸಿವೆ. ಲೋಕಸಭೆಯ ಕಲಾಪದ ವೇಳೆ ರಾಹುಲ್ ಗಾಂಧಿ ಅವರನ್ನು ಜಾತಿಯನ್ನು ಉಲ್ಲೇಖಿಸಿ ವೈಯಕ್ತಿಕ ನಿಂದನೆ ಮಾಡಿದ 5 ಬಾರಿಯ ಸಂಸದ ಹಾಗೂ ಮಾಜಿ…
ಆಗಸ್ಟ್ 17ರಂದು ಬೆಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ!
ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವ ಬೃಹತ್ ಉದ್ಯೋಗ ಮೇಳ ಆಗಸ್ಟ್ 17ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ. ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕರು, ಭ್ರಷ್ಟಾಚಾರ ವಿರೋಧಿ ವೇದಿಕೆ ಅಧ್ಯಕ್ಷ ಎನ್.ಆರ್.ರಮೇಶ್ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ್ದು, ಎಂ.ಎಲ್.ಆರ್ ಫ್ಯಾಮಿಲಿ ಸಹಯೋಗದಲ್ಲಿ ನಗರದ ಪದ್ಮನಾಭನಗರ ದೇವೇಗೌಡ ಪೆಟ್ರೋಲ್ ಬಂಕ್ ಸಮೀಪ, ಕಾರ್ಮಲ್ ಶಾಲೆಯ ಪಕ್ಕದ ಪುಟ್ಟಲಿಂಗಯ್ಯ ಆಟದ ಮೈದಾನದಲ್ಲಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ…
ವಯನಾಡು ದುರಂತದಲ್ಲಿ ಚಾಮರಾಜನಗರದ 4 ಮಂದಿ ಸೇರಿ 6 ಕನ್ನಡಿಗರು ಸಾವು
ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತ ದುರಂತದಲ್ಲಿ ಚಾಮರಾಜನಗರದ 4 ಮಂದಿ ಸೇರಿದಂತೆ ಒಟ್ಟಾರೆ 6 ಕನ್ನಡಿಗರು ಬಲಿಯಾಗಿದ್ದಾರೆ ಎಂದು ವರದಿಯಾಗಿದೆ. ಚಾಮರಾಜನಗರ ಜಿಲ್ಲಾಡಳಿತ ಬುಧವಾರ ಅಧಿಕೃತ ಮಾಹಿತಿ ಬಿಡುಗಡೆ ಮಾಡಿದ್ದು, ಚಾಮರಾಜನಗರ ಜಿಲ್ಲೆಯ ನಿವಾಸಿಗಳಾದ ರಾಜೇಂದ್ರ (50), ರತ್ನಮ್ಮ (45), ಪುಟ್ಟಸಿದ್ದಶೆಟ್ಟಿ (62) ಮತ್ತು ರಾಣಿ (50) ಸೇರಿ ರಾಜ್ಯದ 6 ಮಂದಿ ಮೃತಪಟ್ಟಿದ್ದಾರೆ. ಪುಟ್ಟಸಿದ್ದಶೆಟ್ಟಿ…
ಪ್ರವಾಹ ಪೀಡಿತ ವಯನಾಡಿಗೆ ಸಚಿವ ಸಂತೋಷ್ ಲಾಡ್ ನಿಯೋಜಿಸಿದ ಸಿಎಂ!
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸಚಿವ ಸಂತೋಷ್ ಲಾಡ್ ಅವರು ಪ್ರವಾಹ ಪೀಡಿತ ವಯನಾಡಿಗೆ ತೆರಳಿದ್ದಾರೆ. ಪ್ರವಾಹ ಪೀಡಿತ ಪ್ರದೇಶದಲ್ಲಿ ಪರಿಹಾರ ಕಾರ್ಯಗಳು, ಸಂತ್ರಸ್ಥರ ರಕ್ಷಣೆ ಸೇರಿದಂತೆ ಅಗತ್ಯ ಎಲ್ಲಾ ರೀತಿಯ ನೆರವುಗಳಿಗೆ ಕೇರಳ ಸರ್ಕಾರದ ಜೊತೆ ಕೈ ಜೋಡಿಸಿ ಜನರ ಜೀವ, ಆರೋಗ್ಯ ರಕ್ಷಣೆಗೆ ನೆರವಾಗುವಂತೆ ಮುಖ್ಯಮಂತ್ರಿಗಳು ದೂರವಾಣಿ ಮೂಲಕ ಸೂಚನೆ ನೀಡಿದ್ದಾರೆ….