Kannadavahini

ಬಾರಿಸು ಕನ್ನಡ ಡಿಂಡಿಮವ

Month: August 2024

ಶಾಪಿಂಗ್ ವೇಳೆ ಮಾಲ್ ನಲ್ಲಿ ಕುಸಿದು ಬಿದ್ದ ಮಾಜಿ ಕೇಂದ್ರ ಸಚಿವ ಸದಾನಂದ ಗೌಡ ಪತ್ನಿ!

ಬೆಂಗಳೂರು: ನಗರದಲ್ಲಿ ಶಾಪಿಂಗ್ ಗೆ ತೆರಳಿದ್ದಂತ ವೇಳೆಯಲ್ಲಿ ಉಸಿರಾಟದ ಸಮಸ್ಯೆಯಿಂದಾಗಿ ಮಾಜಿ ಕೇಂದ್ರ ಸಚಿವ ಸದಾನಂದಗೌಡ ಅವರ ಪತ್ನಿ ಡಾಟಿ ದಿಢೀರ್ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾರೆ. ಅವರನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರ ಪತ್ನಿ ಡಾಟಿ ಅವರು ಇಂದು ನಾಗಸಂದ್ರ ಮೆಟ್ರೋ ನಿಲ್ದಾಣದ…

ಸೆಪ್ಟೆಂಬರ್ ತಿಂಗಳ ಮೊದಲ ವಾರ ಈ ರಾಶಿಯವರಿಗೆ ಲಕ್ಷ್ಮಿ ಕಟಾಕ್ಷ ಒಲಿಯುತ್ತದೆ!

ಕ್ರೋಧಿ ನಾಮ ಸಂವತ್ಸರ ಉತ್ತರಾಯಣ ವರ್ಷ ಋತು  ಶ್ರಾವಣ ಬಹುಳ ಚತುರ್ದಶಿಯಿಂದ ಬಾತ್ರಪದ ಶುದ್ಧ ಪಂಚಮಿ ಅವರಿಗೆ  ಚಂದ್ರನ ಸಂಚಾರವು ಆಶ್ಲೇಷ ನಕ್ಷತ್ರದಿಂದ ಸ್ವಾತಿವರೆಗೂ  1/9/2024 ರಿಂದ  7/9/2024 ರ ವರೆಗೂ ವಾರ ಭವಿಷ್ಯ  ಇಲ್ಲಿದೆ. ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490…

ಪ್ಯಾರಾಲಿಂಪಿಕ್ಸ್: 100 ಮೀ. ಓಟದಲ್ಲಿ ಕಂಚು ಗೆದ್ದು ಇತಿಹಾಸ ಬರೆದ ಪ್ರೀತಿ ಪಾಲ್!

ಭಾರತದ ಪ್ರೀತಿ ಪಾಲ್ 100 ಮೀ. ಓಟದ ಸ್ಪರ್ಧೆಯಲ್ಲಿ ಪ್ಯಾರಾಲಿಂಪಿಕ್ಸ್ ನಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಇತಿಹಾಸ ಬರೆದಿದ್ದಾರೆ. ಪ್ಯಾರಿಸ್ ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ನಲ್ಲಿ ಶುಕ್ರವಾರ ನಡೆದ ವನಿತೆಯರ ಟಿ-35 100 ಮೀ. ಓಟದ ಸ್ಪರ್ಧೆಯಲ್ಲಿ 23 ವರ್ಷದ ಪ್ರೀತಿ ಪಾಲ್ 14.21 ಸೆಕೆಂಡ್ ನಲ್ಲಿ ಗುರಿ ಮುಟ್ಟಿ ಕಂಚಿನ ಪದಕ ಗೆದ್ದರು….

ವೈದ್ಯಕೀಯ ಆಹಾರ “ಅವೆಸ್ತಾಆಯುರ್ವೈದ್” ಮಾರುಕಟ್ಟೆಗೆ

ವೈಜ್ಞಾನಿಕವಾಗಿ ಮಾನ್ಯತೆಯುಳ್ಳ “ಅವೆಸ್ತಾಆಯುರ್ವೈದ್” ಎಂಬ ವೈದ್ಯಕೀಯ ಆಹಾರಗಳು ಹಾಗೂ ಆಹಾರಕ್ರಮ ಪೂರಕಾಹಾರಗಳನ್ನು ಅಭಿವೃದ್ಧಿಪಡಿಸಿ ಮಾರುಕಟ್ಟೆ ಮಾಡಲು ಪ್ರಮುಖ ಸಹಭಾಗಿತ್ವ ಘೋಷಿಸಿದ ಅವೆಸ್ತಾಜೆನ್ ಲಿಮಿಟೆಡ್ ಮತ್ತು ಅಪೋಲೋ ಆಯುರ್ ವೈದ್ ರಾಷ್ಟ್ರ. ಅವೆಸ್ತಾಜೆನ್ ಲಿಮಿಟೆಡ್ (Avesthagen) ಮತ್ತು, ಅಪೋಲೋ ಹಾಸ್ಪಿಟಲ್ಸ್ ಗ್ರೂಪ್ ಕಂಪನಿಯಾದ ಕೇರಳ ಫರ್ಸ್ಟ್ ಹೆಲ್ತ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್ನ ಒಂದು ಘಟಕವಾದ ಅಪೋಲೋ ಆಯುರ್ವೈದ್,…

ರಾಜ್ಯದ ಕೃಷಿ ವಲಯದಲ್ಲಿ 250 ಕೋಟಿ ಹೂಡಿಕೆ ಮಾಡಲಿರುವ ಕೆನಡಾದ ವಿಟೆರಾ!

ಬೆಂಗಳೂರು: ವಿಜಯಪುರ ಜಿಲ್ಲೆಯಲ್ಲಿ ಕೃಷಿ ಮೂಲಸೌಕರ್ಯ ಅಭಿವೃದ್ಧಿಪಡಿಸಲು  ₹ 250 ಕೋಟಿ ಮೊತ್ತದ ಬಂಡವಾಳ ತೊಡಗಿಸುವುದಾಗಿ ಕೆನಡಾದ ಕೃಷಿ ಉತ್ಪನ್ನ ತಯಾರಿಕಾ ಪ್ರಮುಖ ಕಂಪನಿಯಾಗಿರುವ ವಿಟೆರಾ ಇಂದು ಇಲ್ಲಿ ಪ್ರಕಟಿಸಿದೆ. ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ಅವರ ಜೊತೆಗೆ ಬೆಂಗಳೂರಿನಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ವಿಟೆರಾ ಕಂಪನಿ ರಾಜ್ಯದಲ್ಲಿ ಹೂಡಿಕೆ…

8 ಮದುವೆ, ಸಾಲ ಕೊಡಿಸ್ತೀನಿ ಅಂತ 38 ಕೋಟಿ ವಂಚಿಸಿದ ನಕಲಿ ಜೆಡಿಎಸ್ ಅಲ್ಪಸಂಖ್ಯಾತ ಕಾರ್ಯಾಧ್ಯಕ್ಷೆ!

ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ರಾಜ್ಯ ಕಾರ್ಯಾಧ್ಯಕ್ಷೆ ಎಂದು ಹೇಳಿಕೊಂಡು 8 ಮದುವೆ ಆಗಿದ್ದೂ ಅಲ್ಲದೇ ಸಾಲ ಕೊಡಿಸುವುದಾಗಿ ಕೋಟ್ಯಂತರ ರೂಪಾಯಿ ವಂಚಿಸಿ ಸಿಕ್ಕಿಬಿದ್ದಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಉಡುಪಿ ನಿವಾಸಿ ತಬುಸುಮ್ ತಾಜ್ (40) 8 ಜನರನ್ನು ಮದುವೆಯಾಗಿ ವಂಚಿಸಿದ್ದಾಳೆ ಎಂದು ತಿಳಿದು ಬಂದಿದೆ. ಮದುವೆಯಾಗಿ ಹೆಂಡತಿಯಿಂದ ಅಂತರ ಕಾಯ್ದುಕೊಂಡ ಹಣ ಹೊಂದಿರುವ ಗಂಡಸರನ್ನೇ ಟಾರ್ಗೆಟ್…

ಸಿನಿಮಾ ವೀಕ್ಷಣೆಗೆ ಹೊಸ ಮಾರ್ಗಸೂಚಿ ಪ್ರಕಟಿಸಿದ ಕೇಂದ್ರ ಸರ್ಕಾರ

ಸಿನಿಮಾಗಳು ಸಾರ್ವತ್ರಿಕವಾಗಿ ಎಲ್ಲರೂ ವೀಕ್ಷಿಸಲು ಅನುಕೂಲವಾಗುವಂತೆ ಕೇಂದ್ರ ಸರ್ಕಾರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ದೃಷ್ಟಿ ಹಾಗೂ ಶ್ರವಣ ದೋಷವುಳ್ಳ ವ್ಯಕ್ತಿಗಳಿಗೂ ಸಹ ಸಿನಿಮಾಗಳು ಲಭ್ಯವಾಗುವುದನ್ನು ಖಾತರಿಪಡಿಸುವುದು ಇದರ ಉದ್ದೇಶವಾಗಿದೆ. ಹಾಗಾಗಿ, ಸಿನಿಮಾದಲ್ಲಿ ಇನ್ನು ಮುಂದೆ ಓಪನಿಂಗ್ ಕ್ಯಾಪ್ಷನಿಂಗ್ ಅಥವಾ ಕ್ಲೋಸಡ್ ಕ್ಯಾಪ್ಷನಿಂಗ್ ಅಥವಾ ಭಾರತೀಯ ಸಂಜ್ಞ್ಯಾ ಭಾಷೆಯನ್ನು ಮತ್ತು ಧ್ವನಿ ವಿವರಣೆಯನ್ನು ದೃಷ್ಟಿ ವಿಶೇಷ ಚೇತನರಿಗಾಗಿ…

ಹಿಮಾಚಲ ಪ್ರದೇಶದಲ್ಲಿ ಶುಕ್ರವಾರ ನಮಾಜ್ ಗೆ 2 ಗಂಟೆ ವಿರಾಮ ರದ್ದು!

ಶುಕ್ರವಾರ ನಮಾಜ್ ಮಾಡಲು 2 ಗಂಟೆ ವಿರಾಮ ನೀಡುವ ನಿಯಮವನ್ನು ರದ್ದುಗೊಳಿಸಿದ್ದಾಗಿ ಹಿಮಾಚಲ ಪ್ರದೇಶ ಸಿಎಂ ಹಿಮಂತ್ ಬಿಸ್ವಾ ಶರ್ಮ ಘೋಷಿಸಿದ್ದಾರೆ. ವಿಧಾನಸಭೆ ಅಧಿವೇಶನದಲ್ಲಿ ಶುಕ್ರವಾರ ಈ ವಿಷಯ ಹೇಳಿದ ಅವರು, ವಸಹಾತುಶಾಹಿ ಪರಂಪರೆಗೆ ನಾಂದಿ ಹಾಡಬೇಕಿದೆ. ಅಲ್ಲದೇ ಕೆಲಸದ ಅವಧಿ ಹೆಚ್ಚಿಸುವ ಉದ್ದೇಶದಿಂದ ಶುಕ್ರವಾರ ನಮಾಜ್ ಗೆ ನೀಡಲಾಗುತ್ತಿದ್ದ 2 ಗಂಟೆ ವಿರಾಮ ರದ್ದುಗೊಳಿಸಲಾಗಿದೆ…

ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ 2 ಪದಕ: ಅವಾನಿಗೆ ಚಿನ್ನ, ಮೋನಾಗೆ ಕಂಚು!

ಭಾರತದ ಅವಾನಿ ಲೆಖಾರಾ ಪ್ಯಾರಿಸ್ ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ನಲ್ಲಿ ಕೂಟದಾಖಲೆಯೊಂದಿಗೆ ಚಿನ್ನದ ಪದಕ ಗೆದ್ದರೆ, ಮೋನಾ ಅಗರ್ವಾಲ್ ಕಂಚಿನ ಪದಕ ಗೆದ್ದ ಸಾಧನೆ ಮಾಡಿದ್ದಾರೆ. ಶುಕ್ರವಾರ ನಡೆದ 10 ಮೀ. ಏರ್ ರೈಫಲ್ ಸ್ಟ್ಯಾಂಡಿಂಗ್ ಎಸ್ ಎಚ್1 ವಿಭಾಗದ ಫೈನಲ್ ನಲ್ಲಿ ಅವಾನಿ ಲೇಖಾರಾ 249.7 ಅಂಕ ಸಂಪಾದಿಸಿ ಚಿನ್ನದ ಪದಕಕ್ಕೆ ಗುರಿ ಇಟ್ಟರೆ,…

ಶಿವಾಜಿ ಪ್ರತಿಮೆ ಕುಸಿತ: ಕ್ಷಮೆಯಾಚಿಸಿದ ಪ್ರಧಾನಿ ಮೋದಿ

ಮಹಾರಾಷ್ಟ್ರದಲ್ಲಿ ತಾವೇ ಉದ್ಘಾಟಿಸಿದ ಛತ್ರಪತಿ ಶಿವಾಜಿ ಮಹಾರಾಜ್ ಪ್ರತಿಮೆ ಕುಸಿತ ಪ್ರಕರಣಕ್ಕೆ ಪ್ರಧಾನಿ ನರೇಂದ್ರ ಮೋದಿ ಕ್ಷಮೆಯಾಚಿಸಿದ್ದಾರೆ. 3ನೇ ಬಾರಿ ಪ್ರಧಾನಿ ಸ್ಥಾನ ಅಲಂಕರಿಸಿದ ನಂತರ ಮೊದಲ ಬಾರಿ ಮಹಾರಾಷ್ಟ್ರಕ್ಕೆ ಭೇಟಿ ನೀಡಿದ್ದ ಪ್ರಧಾನಿ ಮೋದಿ ಸಿಂಧುಬರ್ಗ್ ನಲ್ಲಿ ಶಿವಾಜಿ ಪ್ರತಿಮೆಯನ್ನು ಅನಾವರಣಗೊಳಿಸಿದ್ದರು. ಆದರೆ ಅನಾವರಣಗೊಂಡ ಕೆಲವೇ ದಿನಗಳಲ್ಲಿ (ಆಗಸ್ಟ್ 26)ಪ್ರತಿಮೆ ಕುಸಿದುಬಿದ್ದಿತ್ತು. ಶುಕ್ರವಾರ ಪಾಲ್ಗರ್…