ಗಂಡನ ಘನತೆಗಿಂತ ಸೈಟು ದೊಡ್ಡದಲ್ಲ: 14 ಮುಡಾ ಸೈಟು ಹಿಂತಿರುಗಿಸಲು ಸಿದ್ದರಾಮಯ್ಯ ಪತ್ನಿ ಪತ್ರ!
ಮುಡಾ ಪ್ರಕರಣದ ದಿನಕ್ಕೊಂದು ತಿರುವು ಪಡೆಯುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ 14 ಸೈಟುಗಳನ್ನು ವಾಪಸ್ ಪಡೆಯುವಂತೆ ಮುಡಾ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಮುಡಾ ಸೈಟು ಹಂಚಿಕೆ ಪ್ರಕರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಬೆನ್ನಲ್ಲೇ ಲೋಕಾಯುಕ್ತ ತನಿಖೆ ಆರಂಭಿಸಿದೆ. ಇದರ ಬೆನ್ನಲ್ಲೇ ಜಾರಿ ನಿರ್ದೇಶನಾಲಯ ಕೂಡ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಮುಂದಾಗಿದೆ. ಇದರಿಂದ…
27,000 ರನ್ ಪೂರೈಸಿ ಸಚಿನ್ ದಾಖಲೆ ಮುರಿದ ವಿರಾಟ್ ಕೊಹ್ಲಿ!
ಭಾರತದ ರನ್ ಮಾಂತ್ರಿಕ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ ನಲ್ಲಿ 27,000 ರನ್ ಪೂರೈಸುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಅತ್ಯಂತ ವೇಗವಾಗಿ ಈ ಸಾಧನೆ ಮಾಡಿದ ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಮುರಿದಿದ್ದಾರೆ. ಕಾನ್ಪುರದಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ 4ನೇ ದಿನದಾಟದಲ್ಲಿ ಮೊದಲ ಇನಿಂಗ್ಸ್ ನಲ್ಲಿ ಬ್ಯಾಟ್ ಮಾಡಿದ ವಿರಾಟ್ ಕೊಹ್ಲಿ…
ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆ ಕೈಗೆತ್ತಿಕೊಂಡ ಜಾರಿ ನಿರ್ದೇಶನಾಲಯ!
ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ದಾಖಲಿಸಿದ ಎಫ್ ಐಆರ್ ಆಧರಿಸಿ ಜಾರಿ ನಿರ್ದೇಶನಾಲಯ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಪ್ರಕರಣ ದಾಖಲಿಸಿಕೊಂಡಿದೆ. ಸಿದ್ದರಾಮಯ್ಯ ವಿರುದ್ಧ ಸ್ನೇಹಮಯಿ ಕೃಷ್ಣ ಕೆಲವು ದಿನಗಳ ಹಿಂದೆಯಷ್ಟೇ ಜಾರಿ ನಿರ್ದೇಶನಾಲಯಕ್ಕೆ ಇ-ಮೇಲ್ ಮೂಲಕ ದೂರು ನೀಡಿದ್ದರು. ದೂರು ನೀಡಿದ ಬೆನ್ನಲ್ಲೇ ಇಡಿ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಮುಂದಾಗಿದೆ.
ಶಸ್ತ್ರಚಿಕಿತ್ಸೆ ವೇಳೆ ವೈದ್ಯರ ಎಡವಟ್ಟು: ತಲೆಯೊಳಗೆ ಸೂಜಿ ಮರೆತ ಸರ್ಕಾರಿ ವೈದ್ಯರು!
ಗಾಯಗೊಂಡಿದ್ದ ಯುವಕನಿಗೆ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರು ಸೂಜಿಯನ್ನು ತಲೆಯೊಳಗೆ ಮರೆತುಬಿಟ್ಟ ಘಟನೆ ಉತ್ತರ ಪ್ರದೇಶದ ಹಾಪುರ್ ನಲ್ಲಿ ನಡೆದಿದೆ. ಅಕ್ಕಪಕ್ಕದ ಮನೆಯವರ ನಡುವೆ ನಡೆದ ಜಗಳದಲ್ಲಿ ಸೀತಾರ ಎಂಬ 19 ವರ್ಷದ ಯುವತಿಯ ತಲೆಗೆ ಪೆಟ್ಟು ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಳು. ಗಾಯಗೊಂಡ ಯುವತಿಯನ್ನು ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು. ಆಳವಾದ ಗಾಯವಾಗಿದ್ದರಿಂದ ತಲೆಗೆ ಹೊಲಿಗೆ ಹಾಕಿ…
ಕಾನ್ಪುರ ಟೆಸ್ಟ್: 3 ವಿಶ್ವದಾಖಲೆ ಬರೆದ ಭಾರತ!
ನಾಯಕ ರೋಹಿತ್ ಶರ್ಮ ಮತ್ತು ಯಶಸ್ವಿ ಜೈಸ್ವಾಲ್ ಸಿಡಿಲಬ್ಬರದ ಆಟದಿಂದ ಭಾರತ ತಂಡ ಕಾನ್ಪುರದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ 3 ವಿಶ್ವದಾಖಲೆ ಬರೆದಿದ್ದಾರೆ. ಮಳೆಯಿಂದಾಗಿ ಮೂರು ದಿನಗಳ ಆಟಕ್ಕೆ ಅಡ್ಡಿಯಾಗಿದ್ದು, ನಾಲ್ಕನೇ ದಿನದಾಟದ ವೇಳೆ ಬಾಂಗ್ಲಾದೇಶ ತಂಡವನ್ನು 233 ರನ್ ಗೆ ಆಲೌಟ್ ಮಾಡಿದ ಭಾರತ ತಂಡ ದಿನದಾಂತ್ಯಕ್ಕೆ 9 ವಿಕೆಟ್ ಗೆ 285…
UDUPI ACCIDENT ಬೈಕ್ ಗೆ ಲಾರಿ ಡಿಕ್ಕಿ: ಮೂವರು ಮಕ್ಕಳ ಜೊತೆ ತಂದೆ ಸಾವು, ಪತ್ನಿ ಗಂಭೀರ
ಬೈಕ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಭೀಕರ ಘಟನೆ ಕಾರ್ಕಳ-ಧರ್ಮಸ್ಥಳ ಹೆದ್ದಾರಿಯಲ್ಲಿ ಸೋಮವಾರ ಸಂಭವಿಸಿದೆ. ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಹೊಸ್ಮಾರುನ ಪಾಜೆಗುಡ್ಡೆ ಬಳಿ ಬೈಕ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ತಂದೆ ಸುರೇಶ್ ಆಚಾರ್ಯ (36), ಸಮೀಕ್ಷಾ…
BREAKING ನಿರ್ಮಲಾ ಸೀತರಾಮನ್ ಸೇರಿ ಬಿಜೆಪಿಗೆ ಬಿಗ್ ರಿಲೀಫ್: ಚುನಾವಣಾ ಬಾಂಡ್ ಅಕ್ರಮ ಎಫ್ ಐಆರ್ ಗೆ ತಡೆಯಾಜ್ಞೆ
ಚುನಾವಣಾ ಬಾಂಡ್ ಸುಲಿಗೆ ಅಕ್ರಮ ಪ್ರಕರಣದ ಎಫ್ ಐಆರ್ ಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಈ ಮೂಲಕ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಸೇರಿದಂತೆ ಬಿಜೆಪಿ ಮುಖಂಡರಿಗೆ ಬಿಗ್ ರಿಲೀಫ್ ಸಿಕ್ಕಿದಂತಾಗಿದೆ. ಪ್ರಕರಣದ ಆರೋಪಿಗಳಲ್ಲಿ ಒಬ್ಬರಾಗಿರುವ ಮಾಜಿ ಸಂಸದ ನಳೀನ್ ಕುಮಾರ್ ಪ್ರಕರಣ ರದ್ದುಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ…
2ನೇ ಟೆಸ್ಟ್: ಭಾರತ 285ಕ್ಕೆ ಡಿಕ್ಲೇರ್, ಬಾಂಗ್ಲಾಗೆ 52 ರನ್ ಹಿನ್ನಡೆ
ಟಿ-20 ಕ್ರಿಕೆಟ್ ಮಾದರಿಯಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ಭಾರತ ತಂಡ 9 ವಿಕೆಟ್ ಗೆ 285 ರನ್ ಗಳಿಸಿದ್ದಾಗ ಡಿಕ್ಲೇರ್ ಮಾಡಿಕೊಂಡಿದೆ. ಈ ಮೂಲಕ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಬಾಂಗ್ಲಾದೇಶ 52 ರನ್ ಗಳ ಹಿನ್ನಡೆ ಅನುಭವಿಸಿದೆ. ಕಾನ್ಪುರದಲ್ಲಿ ನಡೆಯುತ್ತಿರುವ ಪಂದ್ಯದ ನಾಲ್ಕನೇ ದಿನದ ಅಂತ್ಯದ ವೇಳೆಗೆ ಭಾರತ ಮೊದಲ ಇನಿಂಗ್ಸ್…
ಊರು ಮೇಯೋಕೆ, ಸುಲಿಗೆ ಮಾಡೋಕೆ ಬಿಟ್ಟಿರಲಿಲ್ಲ: ಎಡಿಜಿಪಿ ಚಂದ್ರಶೇಖರ್ ವಿರುದ್ಧ ಕುಮಾರಸ್ವಾಮಿ ಕಿಡಿ
ಬೆಂಗಳೂರು: ಊರು ಮೇಯೋಕೆ, ಸಿಕ್ಕಸಿಕ್ಕ ಕೊಚ್ಚೆಯಲ್ಲಿ ಉರುಳಾಡೋಕೆ, ಹೆದರಿಸಿ ಬೆದರಿಸಿ ಸುಲಿಗೆ ಮಾಡೋಕೆ ನಾನು ಬಿಟ್ಟಿರಲಿಲ್ಲ. ಹದ್ದುಬಸ್ತಿನಲ್ಲಿ ಇಟ್ಟು ಕೆಲಸ ಮಾಡಿಸಿದ್ದೆ. ನಿಮಗೆ ಅಂತಹ ಎದೆಗಾರಿಕೆ ಇದೆಯಾ ಕಾಂಗ್ರೆಸ್ ಸಚಿವರೇ? ಎಂದು ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ. ನಿಮ್ಮ ಅವಧಿಯಲ್ಲೂ ಕೆಲಸ ಮಾಡಿದ್ದರಲ್ಲಾ ಆಗ ಗೊತ್ತಾಗಲಿಲ್ಲವೇ ಎಂದು ಕಾಂಗ್ರೆಸ್ ಮುಖಂಡರು ಎಡಿಜಿಪಿ ಚಂದ್ರಶೇಖರ್…
ದೇಶೀ ಹಸುಗಳು `ರಾಜಮಾತೆ’ ಎಂದು ಘೋಷಿಸಿದ ಮಹಾರಾಷ್ಟ್ರ ಸರ್ಕಾರ
ವೇದ ಕಾಲದಿಂದಲೂ ಇವೆ ಎಂಬ ಕಾರಣಗಳಿಗಾಗಿ ದೇಶೀ ಹಸುಗಳನ್ನು ರಾಜ್ಯಮಾತ- ಗೋಮಾತ ಎಂದು ಮಹಾರಾಷ್ಟ್ರ ಸರ್ಕಾರ ಘೋಷಿಸಿದೆ. ಮಾನವನ ದೇಹದ ಆರೋಗ್ಯದಲ್ಲಿ ದೇಶಿ ಹಸುವಿನ ಹಾಲಿಗೆ ಪ್ರಾಮುಖ್ಯತೆ ಹೊಂದಿದೆ. ಆಯುರ್ವೇದ ಮತ್ತು ಪಂಚಗವ್ಯ ಚಿಕಿತ್ಸೆ ಮತ್ತು ಸಾವಯವ ಕೃಷಿಯಲ್ಲಿ ಹಸುವಿನ ಗೊಬ್ಬರದ ಬಳಕೆ ಕೂಡ ಪ್ರಮುಖವಾದುದು. ಈ ಎಲ್ಲಾ ಅಂಶಗಳನ್ನು ಆಧರಿಸಿ ರಾಜ್ಯ ಕೃಷಿ, ಹೈನುಗಾರಿಕೆ…