ಒಳಮೀಸಲಾತಿ ಜಾರಿಗೆ ರಾಜ್ಯ ಸರ್ಕಾರ ತಾತ್ವಿಕ ಒಪ್ಪಿಗೆ: ಆಯೋಗ ರಚನೆ
ರಾಜ್ಯದಲ್ಲಿ ಒಳ ಮೀಸಲಾತಿ ಕುರಿತು 3 ದಶಕಗಳ ನಿರಂತರ ಬೇಡಿಕೆ, ಒತ್ತಾಯಗಳ ಹಿನ್ನೆಲೆಯಲ್ಲಿ ರಾಜ್ಯ ಸಚಿವ ಸಂಪುಟವು ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿಯನ್ನು ಕಲ್ಪಿಸಲು ತಾತ್ವಿಕವಾಗಿ ಒಪ್ಪಿಗೆ ನೀಡಿದೆ. ಪರಿಶಿಷ್ಟ ಜಾತಿಗಳಲ್ಲಿ 101 ಒಳ ಪಂಗಡಗಳಿದ್ದು, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ವೈಜ್ಞಾನಿಕವಾಗಿ ಒಳ ಮೀಸಲಾತಿಯನ್ನು ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಹೈಕೋರ್ಟ್ ನ…
ಐಪಿಎಲ್ ಫ್ರಾಂಚೈಸಿಗಳು ಎಷ್ಟು ಮೊತ್ತಕ್ಕೆ ಯಾವ ಆಟಗಾರರನ್ನು ಉಳಿಸಿಕೊಂಡಿದೆ? ಪೂರ್ಣ ಪಟ್ಟಿ ಇಲ್ಲಿದೆ!
ಮುಂಬೈ ಇಂಡಿಯನ್ಸ್: ಜಸ್ಪ್ರೀತ್ ಬುಮ್ರಾ (INR 18 ಕೋಟಿ), ಸೂರ್ಯಕುಮಾರ್ ಯಾದವ್ (INR 16.35 ಕೋಟಿ), ಹಾರ್ದಿಕ್ ಪಾಂಡ್ಯ (INR 16.35 ಕೋಟಿ), ರೋಹಿತ್ ಶರ್ಮಾ (INR 16.30 ಕೋಟಿ), ತಿಲಕ್ ವರ್ಮಾ (INR 8 ಕೋಟಿ) ಸನ್ ರೈಸರ್ಸ್ ಹೈದರಾಬಾದ್: ಹೆನ್ರಿಕ್ ಕ್ಲಾಸೆನ್ (INR 23 ಕೋಟಿ), ಪ್ಯಾಟ್ ಕಮ್ಮಿನ್ಸ್ (INR 18 ಕೋಟಿ),…
21 ಕೋಟಿಗೆ ಕೊಹ್ಲಿ ಉಳಿಸಿಕೊಂಡ ಆರ್ ಸಿಬಿ: ಐಪಿಎಲ್ ನಲ್ಲಿ ದಾಖಲೆ ಮೊತ್ತಕ್ಕೆ ತಂಡದಲ್ಲೇ ಉಳಿದ ಕ್ಲಾಸೆನ್!
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮಾಜಿ ನಾಯಕ ಹಾಗೂ ಸ್ಟಾರ್ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ಅವರನ್ನು 21 ಕೋಟಿ ರೂ. ಮೊತ್ತಕ್ಕೆ ಉಳಿಸಿಕೊಂಡಿದೆ. ಅಕ್ಟೋಬರ್ 31 ಐಪಿಎಲ್ ಫ್ರಾಂಚೈಸಿಗಳು ತಂಡದಲ್ಲಿ ಆಟಗಾರರನ್ನು ಉಳಿಸಿಕೊಳ್ಳಲು ಕೊನೆಯ ದಿನವಾಗಿದ್ದು, ಕೊಹ್ಲಿಯನ್ನು 21 ಕೋಟಿಗೆ ಆರ್ ಸಿಬಿ ಉಳಿಸಿಕೊಂಡಿದೆ. ಸನ್ ರೈಸರ್ಸ್ ಹೈದರಾಬಾದ್ ತಂಡ ವಿಕೆಟ್ ಕೀಪರ್ ಹೆನ್ರಿಚ್…
ಶಕ್ತಿ ಯೋಜನೆ ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ: ಸಿಎಂ ಸಿದ್ದರಾಮಯ್ಯ
‘ಶಕ್ತಿ ಯೋಜನೆ ಪರಿಷ್ಕರಣೆ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ . ಆ ರೀತಿಯ ಉದ್ದೇಶವೂ ಸರ್ಕಾರಕ್ಕೆ ಇಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಗುರುವಸರಮಾಧ್ಯಮದ ಜೊತೆ ಮಾತನಾಡಿದ ಅವರು, ಡಿಕೆ ಶಿವಕುಮಾರ್ ದುಡ್ಡು ಕೊಟ್ಟು ಬಸ್ಸಲ್ಲಿ ಹೋಗ್ತಿವಿಅಂತ ಮೇಲ್ ಮಾಡಿದ್ದಾರೆ ಅಂತ ಹೇಳಿದ್ದಾರೆ. ಆದರೆ ಯೋಜನೆ ನಿಲ್ಲಿಸುವ ಅಥವಾ ಪರಿಷ್ಕರಿಸುವ ಪ್ರಸ್ತಾಪ ಸರ್ಕಾರದ ಮುಂದೆ…
Job alart: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೆಡ್-ಟೆಕ್ನಿಕಲ್ ಮತ್ತು ಹೆಡ್-ಟೋಲ್ ಆಪರೇಷನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು nhai.gov.in ನಲ್ಲಿ ಅಧಿಕೃತ NHAI ವೆಬ್ಸೈಟ್ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ನಮೂನೆಯನ್ನು ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 5 ಆಗಿದೆ. ಅಧಿಕೃತ ಅಧಿಸೂಚನೆಯು ಹೀಗೆ ಹೇಳುತ್ತದೆ: “ಅರ್ಹತಾ ಮಾನದಂಡಗಳು…
ದೂರಗಾಮಿ ಖಡಾಂತರ ಕ್ಷಿಪಣಿ ಪರೀಕ್ಷೆ ನಡೆಸಿದ ಉತ್ತರ ಕೊರಿಯಾ: ಉಕ್ರೇನ್ ಪ್ರವೇಶಿಸಲು 10,000 ಯೋಧರ ಪಡೆ ಸಜ್ಜು
ರಷ್ಯಾಗೆ ಬೆಂಬಲ ನೀಡಿ 10,000 ಯೋಧರ ಪಡೆ ಕಳುಹಿಸಲು ಸಿದ್ಧತೆ ನಡೆಸಿರುವ ಬೆನ್ನಲ್ಲೇ ಉತ್ತರ ಕೊರಿಯಾ ದೂರಗಾಮಿ ಖಂಡಾಂತರ ಕ್ಷಿಪಣಿಯನ್ನು ಪರೀಕ್ಷೆಗೊಳಪಡಿಸಿದೆ. ಪೂರ್ವ ಸಮುದ್ರದಲ್ಲಿ ಮಂಗಳವಾರ ಬೆಳಿಗ್ಗೆ 7 ಗಂಟೆ ಸುಮಾರಿಗೆ ಖಂಡಾಂತರ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷೆಗೊಳಪಡಿಸಲಾಗಿದೆ ಎಂದು ಸಿಯೊಲ್ ವಿಭಾಗದ ಮುಖ್ಯಸ್ಥರು ಘೋಷಿಸಿದ್ದಾರೆ. ಜಪಾನ್ ಗೆ ಸಮುದ್ರ ಹೊಂದಿಕೊಂಡಿರುವ ಕಾರಣ ಖಂಡಾಂತರ ಕ್ಷಿಪಣಿ ಪರೀಕ್ಷೆಯ…
ಉಕ್ರೇನ್ ಪ್ರವೇಶಿಸಿದರೆ ಶವಗಳ ಚೀಲದಲ್ಲಿ ವಾಪಸ್ ಹೋಗಬೇಕಾಗುತ್ತೆ: ಉತ್ತರ ಕೊರಿಯಾಗೆ ಅಮೆರಿಕ ಎಚ್ಚರಿಕೆ
ಉತ್ತರ ಕೊರಿಯಾದವರು ಉಕ್ರೇನ್ ಪ್ರವೇಶಿಸಿದರೆ ಶವಗಳ ಚೀಲದಲ್ಲಿ ವಾಪಸ್ ಹೋಗಬೇಕಾಗುತ್ತದೆ ಎಂದು ಅಮೆರಿಕ ಖಡಕ್ ಎಚ್ಚರಿಕೆ ನೀಡಿದೆ. ರಷ್ಯಾಗೆ ಬೆಂಬಲ ನೀಡಿ ಉತ್ತರ ಕೊರಿಯಾ ಸೇನೆ ಉಕ್ರೇನ್ ಪ್ರವೇಶಿಸಲು ಪ್ರಯತ್ನಿಸಿದರೆ ಶವಗಳಾಗಿ ವಾಪಸ್ ಹೋಗಬೇಕಾಗುತ್ತದೆ ಎಂದು ಅಮೆರಿಕ ಸೇನೆ ಬಹಿರಂಗ ಎಚ್ಚರಿಕೆ ನೀಡಿದೆ. ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಹೆಸರು ಉಲ್ಲೇಖಿಸದ ಅಮೆರಿಕ ರಾಯಭಾರಿ…
ಇಂಗ್ಲೆಂಡ್ ಕ್ರಿಕೆಟ್ ತಂಡದ ನಾಯಕ ಬೆನ್ ಸ್ಟೋಕ್ಸ್ ಮನೆಗೆ ನುಗ್ಗಿದ ಮುಸುಕುಧಾರಿಗಳಿಂದ ದರೋಡೆ
ಇಮಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ಸ್ ಮನೆಗೆ ನುಗ್ಗಿದ ಮುಸುಕುಧಾರಿಗಳ ಗುಂಪು ದರೋಡೆ ಮಾಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪಾಕಿಸ್ತಾನ ಪ್ರವಾಸಕ್ಕೆ ತೆರಳಿದ್ದ ವೇಳೆ ಮುಸುಕುಧಾರಿಗಳು ಮನೆಗೆ ನುಗ್ಗಿ ಅಪರೂಪದ ವಸ್ತುಗಳನ್ನು ದರೋಡೆ ಮಾಡಿದ್ದಾರೆ. ದಾಳಿಯ ವೇಳೆ ಮನೆಯೊಳಗೆ ಕುಟುಂಬದ ಸದಸ್ಯರು ಇದ್ದು, ಅವರಿಗೆ ಯಾವುದೇ ಹಾನಿಯಾಗಿಲ್ಲ ಎಂದು ಬೆಮ್ ಸ್ಟೋಕ್ಸ್ ಹೇಳಿದ್ದಾರೆ. ಅಕ್ಟೊಬರ್…
ಐಪಿಎಲ್ ನಿಯಮದಲ್ಲಿ ಮಹತ್ವದ ಬದಲಾವಣೆ: ಪ್ರತಿ ಪಂದ್ಯಕ್ಕೆ 7.5 ಲಕ್ಷ ರೂ. ಗಳಿಸಲಿರುವ ಆಟಗಾರರು!
ಐಪಿಎಲ್ ಟಿ-20 ಟೂರ್ನಿಯ ನಿಯಮದಲ್ಲಿ ಹಲವು ಬದಲಾವಣೆ ಮಾಡಲಾಗಿದ್ದು, ಆಟಗಾರರು ಗುತ್ತಿಗೆ ಒಪ್ಪಂದದ ಜೊತೆ ಹೆಚ್ಚುವರಿಯಾಗಿ ಪ್ರತಿ ಪಂದ್ಯಕ್ಕೆ 7.5 ಲಕ್ಷ ರೂ. ಸಂಪಾದಿಸಲಿದ್ದಾರೆ. ಐಪಿಎಲ್ ಆಡಳಿತ ಮಂಡಳಿ ಐಪಿಎಲ್ ನಲ್ಲಿ ಆಡಲಿರುವ ಇಂಪ್ಯಾಕ್ಟ್ ಆಟಗಾರ ಸೇರಿದಂತೆ ಮೈದಾನಲ್ಕಿಳಿಯುವ ಎಲ್ಲಾ ಆಟಗಾರರಿಗೆ ತಲಾ 7.5 ಲಕ್ಷ ರೂ. ಪಂದ್ಯ ಶುಲ್ಕ ಪಡೆಯಲಿದ್ದಾರೆ. ಆಟಗಾರರು ಹರಾಜಿನಲ್ಲಿ ಅಥವಾ…
ತಲೆ ಕಡಿದು ಕಗ್ಗೊಲೆ: ಮಗನ ರುಂಡ ತೊಡೆ ಮೇಲಿರಿಸಿ ತಾಯಿಯ ರೋಧನೆ!
40 ವರ್ಷದ ಭೂ ವಿವಾದದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು 17 ವರ್ಷದ ಬಾಲಕನ ರುಂಡ ಬೇರ್ಪಡಿಸಿ ಭೀಕರವಾಗಿ ಹತ್ಯೆ ಮಾಡಿದ್ದು, ತಾಯಿ ಮಗನ ರುಂಡವನ್ನು ತೊಡೆಯ ಮೇಲಿರಿಸಿಕೊಂಡು ಹಲವು ಗಂಟೆಗಳ ಗೋಳಾಡಿದ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಜಾನ್ಪುರ್ ಜಿಲ್ಲೆಯ ಕಬಿರುದ್ದೀನ್ ಗ್ರಾಮದ ಗೌರವಬಾದ್ಶೂರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, 17 ವರ್ಷದ…