Kannadavahini

ಬಾರಿಸು ಕನ್ನಡ ಡಿಂಡಿಮವ

Month: November 2024

SHOCKING ಪಾನ್ ಉಗಿಯಲು ಹೋಗಿ ಚಲಿಸುತ್ತಿದ್ದ ಬಸ್ಸಿಂದ ಆಕಸ್ಮಿಕವಾಗಿ ಬಿದ್ದು ವ್ಯಕ್ತಿ ಸಾವು!

ಚಲಿಸುತ್ತಿದ್ದ ಬಸ್ ನಿಂದ ತಿನ್ನುತ್ತಿದ್ದ ಪಾನ್ ಉಗಿಯಲು ಹೋದ ವ್ಯಕ್ತಿ ಆಕಸ್ಮಿಕವಾಗಿ ಬಿದ್ದು ಮೃತಪಟ್ಟ ಘಟನೆ ಉತ್ತರ ಪ್ರದೇಶದಲ್ಲಿ ಸಂಭವಿಸಿದೆ. ಪೂರ್ವಾಂಚಲ ಎಕ್ಸ್ ಪ್ರೆಸ್ ವೇನಲ್ಲಿ ಈ ಘಟನೆ ನಡೆದಿದ್ದು, ಹವಾನಿಯಂತ್ರಿತ ಬಸ್ 93 ಕಿ.ಮೀ. ವೇಗದಲ್ಲಿ ಬಸ್ ಚಲಿಸುತ್ತಿದ್ದಾಗ ಬಾಗಿಲು ತೆಗೆದು ಪಾನ್ ಉಗಿಯಲು ಹೋದ 45 ವರ್ಷದ ವ್ಯಕ್ತಿ ಆಕಸ್ಮಿಕವಾಗಿ ಕೆಳಗೆ ಬಿದ್ದು…

ತಮಿಳುನಾಡಿಗೆ ಅಪ್ಪಳಿಸಿದ ಫೆಂಗಲ್ ಚಂಡಮಾರುತ: 3 ಗಂಟೆ ಮಳೆಯ ಆರ್ಭಟ!

ನಿರೀಕ್ಷೆಯಂತೆ ಫೆಂಗಲ್ ಚಂಡಮಾರುತ ತಮಿಳುನಾಡು ಕಡಲ ತೀರಕ್ಕೆ ಶನಿವಾರ ರಾತ್ರಿ ಅಪ್ಪಳಿಸಿದ್ದು, ಸುಮಾರು 3  ಗಂಟೆಗಳ ಕಾಲ ಭಾರೀ ಮಳೆ ಗಾಳಿಯಾಗಲಿದೆ ಎಂದು ನಿರೀಕ್ಷಿಸಲಾಗಿದೆ. ತಮಿಳುನಾಡು ಮತ್ತು ಪುದುಚೇರಿ ನಡುವಿನ ಚಂಡಮಾರುತ ಅಪ್ಪಳಿಸಿದ್ದು, ಮುಂಜಾಗೃತ ಕ್ರಮವಾಗಿ ಚೆನ್ನೈ ವಿಮಾನ ನಿಲ್ದಾಣದಲ್ಲಿ ಎಲ್ಲಾ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದ್ದು, ರೈಲು ಸಂಚಾರದಲ್ಲೂ ವ್ಯತ್ಯಯ ಉಂಟಾಗಿದೆ. ವಾಯುಭಾರ ಕುಸಿತದಿಂದ ಸೃಷ್ಟಿಯಾದ…

ಬಳ್ಳಾರಿ ಆಸ್ಪತ್ರೆಯಲ್ಲಿ ಬಾಣಂತಿಯರ ಸಾವು ಪ್ರಕರಣ: ಡ್ರಗ್ ಕಂಟ್ರೋಲರ್ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶ

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಪ್ರಕರಣದಲ್ಲಿ ಕರ್ತವ್ಯಲೋಪಕ್ಕಾಗಿ ಡ್ರಗ್ ಕಂಟ್ರೋಲರ್ ಉಮೇಶ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಇತ್ತೀಚೆಗೆ ಸಂಭವಿಸಿದ ಬಾಣಂತಿಯರ ಸಾವಿನ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಉನ್ನತ ಸಭೆಯ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದರು. ರಿಂಗರ್‌ ಲ್ಯಾಕ್ಟೇಟ್‌ ದ್ರಾವಣ ಪೂರೈಸಿರುವ ಪಶ್ಚಿಮ ಬಂಗಾಳ…

ಅಂಡರ್-19 ಏಷ್ಯಾಕಪ್: ಪಾಕಿಸ್ತಾನ ವಿರುದ್ಧ ಭಾರತಕ್ಕೆ ವೀರೋಚಿತ ಸೋಲು!

ಆರಂಭಿಕ ಶಹಜಿಯಾದ್ ಸಿಡಿಸಿದ ಸಿಡಿಲಬ್ಬರದ 159 ರನ್ ನೆರವಿನಿಂದ ಪಾಕಿಸ್ತಾನ ತಂಡ 19 ವರ್ಷದೊಳಗಿನವರ ಏಷ್ಯಾಕಪ್ ಏಕದಿನ ಕ್ರಿಕೆಟ್ ಟೂರ್ನಿಯಲ್ಲಿ ಭಾರತ ವಿರುದ್ಧ 43 ರನ್ ಗಳ ಸುಲಭ ಜಯ ದಾಖಲಿಸಿದೆ. ದುಬೈನಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ತಂಡ 50 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 281 ರನ್…

ಬಳ್ಳಾರಿ ಬಾಣಂತಿಯರ ಸಾವು ಪ್ರಕರಣ: 7 ದಿನದಲ್ಲಿ ವರದಿ ನೀಡಲು ಸಿಎಂ ಸೂಚನೆ

ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣದ ಕುರಿತು 7 ದಿನದಲ್ಲಿ ವರದಿ ನೀಡುವಂತೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಬೆಂಗಳೂರಿನಲ್ಲಿ ಸಚಿವರು ಹಾಗೂ ಉನ್ನತ ಮಟ್ಟದ ಅಧಿಕಾರಿಗಳ ಪರಿಶೀಲನಾ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, 7 ದಿನದಲ್ಲಿ ವರದಿ ನೀಡುವಂತೆ ಸೂಚಿಸಿದ್ದೇನೆ ಎಂದರು. ಸೀಸೆರಿಯನ್ ವೇಳೆ ನಾಲ್ವರು ಮಹಿಳೆಯರು…

Kalaburagi ಜೇಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ: 6 ಎಕರೆ ಕಬ್ಬು ಅಗ್ನಿಗೆ ಆಹುತಿ

ತಿಂಗಳ ಹಿಂದೆಯೇ ವಿದ್ಯುತ್ ಕಂಬದ ತಂತಿಗಳು ಹೊಲದಲ್ಲಿ ಜೋತು ಬಿದ್ದಿರುವುದನ್ನು ಸರಿಪಡಿಸದೇ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದರಿಂದ 6 ಎಕರೆ ಕಬ್ಬು ಬೆಂಕಿಗೆ ಆಹುತಿಯಾದ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಯಾಡ್ರಾಮಿಯಲ್ಲಿ ಸಂಭವಿಸಿದೆ. ತಾಲೂಕಿನ ಮಾಗಣಗೇರಿ ಗ್ರಾಮದಲ್ಲಿ ಗುರುವಾರ ಮಧ್ಯಾಹ್ನ 1ಗಂಟೆಗೆ ಜಮೀನಿನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ 6 ಎಕರೆ ಕಬ್ಬು ಬೆಂಕಿಗೆ ಆವೃತ್ತಿಯಾಗಿದೆ. 2…

BREAKING ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಇಸ್ಕಾನ್ ಮುಖಂಡನ ಬಂಧನ!

ಇಸ್ಕಾನ್ ನ ಮತ್ತೊಬ್ಬ ಮುಖಂಡನನ್ನು ಬಾಂಗ್ಲಾದೇಶ ಬಂಧಿಸುವ ಮೂಲಕ ಹಿಂದೂಗಳ ಮೇಲಿನ ದೌರ್ಜನ್ಯ ಮುಂದುವರಿಸಿದೆ. ಇಸ್ಕಾನ್ ಮುಖಂಡನನ್ನು ಬಂಧಿಸಿದ ನಂತರ ಇಸ್ಕಾನ್ ದೇವಸ್ಥಾನದ ೧೭ ಬ್ಯಾಂಕ್ ಖಾತೆಗಳನ್ನು ರದ್ದುಗೊಳಿಸಿದ್ದ ಬಾಂಗ್ಲಾದೇಶ ಸರ್ಕಾರ ಇದೀಗ ಮತ್ತೊಬ್ಬರನ್ನು ಬಂಧಿಸಿದೆ. ಬಾಂಗ್ಲಾದೇಶ ಹೈಕೋರ್ಟ್ ಇಸ್ಕಾನ್ ನಿಷೇಧಿಸಲು ಸಾಧ್ಯವಿಲ್ಲ ಎಂದು ತೀರ್ಪು ನೀಡಿದ ಬೆನ್ನಲ್ಲೇ ಇಸ್ಕಾನ್ ವಿರುದ್ಧ ಮತ್ತಷ್ಟು ಉಗ್ರ ಕ್ರಮಗಳನ್ನು…

ಬೆಂಗಳೂರಿನಲ್ಲಿ ಟೆಸ್ಕೊ ವಿತರಣಾ ಕೇಂದ್ರ ಸ್ಥಾಪನೆ: 16,500 ಉದ್ಯೋಗ ಸೃಷ್ಟಿ: ಸಚಿವ ಎಂಬಿ ಪಾಟೀಲ

ಲಂಡನ್: ʼಬೆಂಗಳೂರಿನಲ್ಲಿ ತನ್ನ ಕಾರ್ಯಾಚರಣೆ ವಿಸ್ತರಿಸಲು ಮತ್ತು ಹೊಸಕೋಟೆಯಲ್ಲಿ ಹೊಸ ವಿತರಣಾ ಕೇಂದ್ರ ಸ್ಥಾಪಿಸಲು ಟೆಸ್ಕೊ ಉದ್ದೇಶಿಸಿದ್ದು, ಇದರಿಂದ 16,500 ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ. ಇನ್ವೆಸ್ಟ್ ಕರ್ನಾಟಕದ ಅಂತಾರಾಷ್ಟ್ರೀಯ ರೋಡ್ಷೋದ ಭಾಗವಾಗಿ ಲಂಡನ್ನಲ್ಲಿ 2ನೇ ಪ್ರವಾಸದ ವೇಳೆ ರೋಲ್ಸ್ ರಾಯ್ಸ್, ಮೆಗೆಲ್ಲನ್ ಏರೋಸ್ಪೇಸ್, ಟೆಸ್ಕೊ ಮತ್ತು ಪಿಯರ್ಸನ್…

Kalaburagi 93 ವರ್ಷದ ವೃದ್ದೆಗೆ ಪೆರೋಲ್ ನೀಡಿ ಮಾನವೀಯತೆ ಮೆರೆದ ಅಧಿಕಾರಿಗಳು!

ವರದಕ್ಷಿಣೆ ಕಿರುಕುಳ ಆರೋಪದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದ 93 ವರ್ಷದ ವೃದ್ದೆಗೆ ಅಧಿಕಾರಿಗಳು ಪೆರೋಲ್ ಮೇಲೆ ಬಿಡುಗಡೆ ಮಾಡಿ ಮಾನವೀಯತೆ ಮೆರೆದ ಘಟನೆ ಕಲಬುರಗಿಯಲ್ಲಿ ನಡೆದಿದೆ. ಕಲಬುಗರಿಯ ಕೇಂದ್ರ ಕಾರಾಗೃಹ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ೯೩ ವರ್ಷದ ನಾಗಮ್ಮ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು, ಶನಿವಾರ ಜೈಲಿನಿಂದ ಬಿಡುಗಡೆ ಆಗಿದ್ದಾರೆ. ಇತ್ತೀಚೆಗೆ ಜೈಲಿಗೆ ಭೇಟಿ ನೀಡಿದ್ದ ಉಪ…

ಇಸ್ಕಾನ್ 17 ಬ್ಯಾಂಕ್ ಖಾತೆ ಜಫ್ತಿ ಮಾಡಿದ ಬಾಂಗ್ಲಾ!

ಇಸ್ಕಾನ್ ಮುಖಂಡನನ್ನು ಬಂಧಿಸಿದ ಬೆನ್ನಲ್ಲೇ ಇದೀಗ ಬಾಂಗ್ಲಾದೇಶ ಸರ್ಕಾರ ಇಸ್ಕಾನ್ ನ 17 ಬ್ಯಾಂಕ್ ಖಾತೆಗಳನ್ನು ಜಫ್ತಿ ಮಾಡಿದೆ. ಬಾಂಗ್ಲಾದೇಶ ಹೈಕೋರ್ಟ್ ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬೆನ್ನಲ್ಲೇ ಇದೀಗ ಇಸ್ಕಾನ್ ದೇವಸ್ಥಾನ 17 ಬ್ಯಾಂಕ್ ಖಾತೆಗಳನ್ನು ೩೦ ದಿನಗಳ ಕಾಲ ತಟಸ್ಥಗೊಳಿಸಿದೆ. ಇಸ್ಕಾನ್ ಮಾಜಿ ಸದಸ್ಯ ಚಿನ್ನಯಿ ಕೃಷ್ಣ ದಾಸ್ ಅವರನ್ನು ದೇಶದ್ರೋಹ ಆರೋಪದ ಮೇಲೆ…