Kannadavahini

ಬಾರಿಸು ಕನ್ನಡ ಡಿಂಡಿಮವ

Month: December 2024

ಹೊಸವರ್ಷದ ದಿನ 16 ಸೂರ್ಯೋದಯ ವೀಕ್ಷಿಸಿದ ಸುನೀತಾ ವಿಲಿಯಮ್ಸ್!

ಬಾಹ್ಯಕಾಶ ನಿಲ್ದಾಣದಲ್ಲಿ ಸಿಲುಕಿರುವ ಭಾರತೀಯ ಮೂಲದ ಸುನೀತಾ ವಿಲಿಯಮ್ಸ್ ಸೇರಿದಂತೆ ಗಗನಯಾತ್ರಿಗಳು ಹೊಸ ವರ್ಷದ ದಿನ ಒಂದೇ ಬಾರಿ 16 ಸೂರ್ಯೋದಯ ವೀಕ್ಷಿಸಿದ್ದಾರೆ. 2024 ಕೊನೆಯ ದಿನ 16 ದಿನ ಸೂರ್ಯೋದಯ ಹಾಗೂ 16 ಸೂರ್ಯಾಸ್ತಗಳನ್ನು ವೀಕ್ಷಿಸಿದ್ದೇವೆ ಎಂದು ಸುನೀತಾ ವಿಲಿಯಮ್ಸ್ ಹೇಳಿಕೊಂಡಿದ್ದಾರೆ ಎಂದು ನಾಸಾ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಹಂಚಿಕೊಂಡಿದೆ. ಕಳೆದ ಜೂನ್…

ಹೊಸವರ್ಷಕ್ಕೆ ಸಿಹಿಸುದ್ದಿ ಘೋಷಿಸಿದ ಇಸ್ರೊ: ಜನವರಿಯಲ್ಲಿ 100ನೇ ಮೈಲುಗಲ್ಲು ಸಾಧನೆ!

ಜನವರಿಯಲ್ಲಿ ಉಡಾವಣೆ ದಿನಾಂಕ ಘೋಷಿಸುವ ಮೂಲಕ 100ನೇ ಬಾಹ್ಯಕಾಶ ಯೋಜನೆ ನಡೆಸುವುದಾಗಿ ಭಾರತೀಯ ಬಾಹ್ಯಕಾಶ ಸಂಸ್ಥೆ (ಇಸ್ರೊ) ಅಧ್ಯಕ್ಷ ಎಸ್.ಸೋಮನಾಥ್ ಘೋಷಿಸಿದ್ದಾರೆ. 2024ನೇ ಸಾಲಿನಲ್ಲಿ 99ನೇ ಉಡಾವಣೆಯನ್ನು ಯಶಸ್ವಿಯಾಗಿ ಪೂರೈಸುವ ಮೂಲಕ ಶತಕದತ್ತ ದಾಪುಗಾಲಿರಿಸಿದ ಇಸ್ರೊ, 2025ನೇ ಸಾಲಿನ ಮೊದಲ ತಿಂಗಳಲ್ಲೇ ಶತಕದ ಮೈಲುಗಲ್ಲು ಸ್ಥಾಪಿಸುವ ಉಮೇದಿನಲ್ಲಿದೆ. ಸೋಮವಾರ ಜನವರಿಯಲ್ಲಿ ಇಸ್ರೊ 100ನೇ ಯೋಜನೆ ಕೈಗೊಳ್ಳುವುದಾಗಿ…

ಕೊಪ್ಪಳದಲ್ಲಿ ಬಾಣಂತಿ ಸಾವು: ಪ್ರಾಣಕ್ಕೆ ಕುತ್ತು ತಂದ ಅಧಿಕ ರಕ್ತದೊತ್ತಡ!

ಕೊಪ್ಪಳ: ಬಾಣಂತಿಯರ ಸಾವಿನ ಪ್ರಕರಣಗಳು ಮುಂದುವರಿಯುತ್ತಿದ್ದು, ಇದೀಗ ಕೊಪ್ಪಳದಲ್ಲಿ ಮಂಗಳವಾರ ಬಾಣಂತಿಯೊಬ್ಬರು ಮೃತಪಟ್ಟಿದ್ದಾರೆ. ಗುರುವಾರ ಇಲ್ಲಿನ 100 ಹಾಸಿಗೆಗಳ ತಾಯಿ-ಶಿಶು ಆಸ್ಪತ್ರೆಯಲ್ಲಿ ಬಳ್ಳಾರಿ ಜಿಲ್ಲೆಯ ಸಂಡೂರಿನ ಐಶ್ವರ್ಯ (20) ನಂಜು ಕಾರಣಕ್ಕೆ ಮೃತಪಟ್ಟಿದ್ದರು. ಡಿಸೆಂಬರ್ ೩೧ರಂದು ಮಂಗಳವಾರ ಮುಂಜಾನೆ 7 ಗಂಟೆ ಸುಮಾರಿಗೆ ಕುಷ್ಟಗಿ ತಾಲೂಕಿನ ಆಡೂರು ಗ್ರಾಮದ ರೇಣುಕಾ ಪ್ರಕಾಶ್ ಹಿರೇಮನಿ (22) ಶಸ್ತ್ರಚಿಕಿತ್ಸೆಗೆ…

ಕೊಳಗೇರಿ ಬಹುಮಹಡಿ ಕಟ್ಟಡದಲ್ಲಿ ಅಕ್ರಮ ನಿವಾಸಿಗಳ ವಿರುದ್ಧ ಕ್ರಮ: ಸಚಿವ ಜಮೀರ್ ಅಹ್ಮದ್

ಕೊಳಗೇರಿ ನಿವಾಸಿಗಳಿಗೆ ನಿರ್ಮಿಸಲಾದ ಬಹುಮಹಡಿ ಕಟ್ಟಡಗಳಲ್ಲಿ ಅಕ್ರಮವಾಗಿ ನೆಲೆಸಿರುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ವಸತಿ ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಕೊಳಗೇರಿ ಅಭಿವೃದ್ದಿ ಮಂಡಳಿಯಲ್ಲಿ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ರವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ವಿವಿಧ ದಲಿತ ಸಂಘಟನೆಗಳು ಹಾಗೂ ಕೊಳಗೇರಿ ನಿವಾಸಿಗಳ ಮನವಿ ಸ್ವೀಕರಿಸಿದ ನಂತರ ಅವರು…

ಮನೆ ಮೇಲೆ ಶೇ.18ರಷ್ಟು ಜಿಎಸ್ ಟಿ ರದ್ದುಗೊಳಿಸಲು ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ

ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿವಿಧ ಯೋಜನೆಗಳಡಿ ಬಡವರಿಗೆ ನಿರ್ಮಿಸುವ ಮನೆಗಳಿಗೆ ಶೇಕಡಾ 18 ರಷ್ಟು ಜಿಎಸ್ ಟಿ  ತೆರಿಗೆ  ರದ್ದುಗೊಳಿಸುವಂತೆ ಕೋರಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಶೀಘ್ರವೇ ಭೇಟಿ ಮಾಡಲಾಗುವುದು ಎಂದು ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ ಮಂಗಳವಾರ ಹೇಳಿದರು. ವಿವಿಧ ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಬಾಕಿ…

ಮೈಸೂರಿನ ಇನ್ಫೋಸಿಸ್ ಆವರಣದಲ್ಲಿ ಚಿರತೆ ಪ್ರತ್ಯಕ್ಷ: ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡಲು ಸೂಚನೆ!

ಮೈಸೂರು ನಗರದ ಇನ್ಫೋಸಿಸ್ ಆವರಣದಲ್ಲಿ ಇಂದು ನಸುಕಿನ 4.30ರ ಸುಮಾರಿನಲ್ಲಿ ಚಿರತೆ ಕಾಣಿಸಿಕೊಂಡಿದೆ. ಉದ್ಯೋಗಿಗಳು ಆತಂಕ್ಕೆ ಒಳಗಾಗಿದ್ದಾರೆ. ಸಿಸಿ ಟಿವಿಯಲ್ಲಿ ಚಿರತೆ ಸಂಚಾರದ ದೃಶ್ಯಗಳು ಸೆರೆಯಾಗಿದ್ದು, ಇಂದು ಮಧ್ಯಾಹ್ನ 12ರ ಸುಮಾರಿಗೆ ಚಿರತೆ ಇರುವಿಕೆ ಖಚಿತವಾದ ಹಿನ್ನೆಲೆಯಲ್ಲಿ ತುರ್ತು ಕಾರ್ಯಾಚರಣೆಗೆ ಸೂಚನೆ ನೀಡಲಾಗಿದೆ. ಇನ್ಫೋಸಿಸ್ ತನ್ನ ಉದ್ಯೋಗಿಗಳಿಗೆ ಮನೆಯಿಂದಲೇ ಕಾರ್ಯ ನಿರ್ವಹಿಸಲು ಅವಕಾಶ ನೀಡಿದೆ. ಇನ್ಫೋಸಿಸ್…

ಧಾರವಾಡ: ಕಡ್ಲೆ ಗಿಡ ಕಿತ್ತ ಹುಡುಗರ ಮೇಲೆ ಹಲ್ಲೆ ನಡೆಸಿದ ಮೂವರ ಬಂಧನ

ಕಡ್ಲೆ ಗಿಡ ಕಿತ್ತಿದ್ದಕ್ಕೆ ನಾಲ್ವರು ದಲಿತ ಹುಡುಗರ ಮೇಲೆ ಹಲ್ಲೆ ನಡೆಸಿದ ಘಟನೆ ಧಾರವಾಡ ಜಿಲ್ಲೆಯ ತಾಲೂಕಿನ ಶಿಬಾರಗಟ್ಟಿ ಗ್ರಾಮದಲ್ಲಿ ನಡೆದಿದೆ. ಕಿರಣ ಕುಮಾರ ಶಿವಪ್ಪ ದೊಡ್ಡಮನಿ, ಅಮಿತ ವಿಷ್ಣು ಮಾದರ, ಪವನ ನಾಗರಾಜ ಮೇಲಿನಮನಿ, ಮುತ್ತುರಾಜ ಸುರೇಶ ಮಾದರ ಎಂಬುವರ ಮೇಲೆ ಹಲ್ಲೆ ನಡೆದಿದ್ದು, ಧಾರವಾಡ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕುರಿಗಳಿಗೆ…

ಹುಬ್ಬಳ್ಳಿ ದೇವಸ್ಥಾನದಲ್ಲಿ ಸಿಲಿಂಡರ್ ಸ್ಫೋಟ: 7ಕ್ಕೇರಿದ ಅಯ್ಯಪ್ಪ ಮಾಲಾಧಾರಿಗಳ ಸಾವಿನ ಸಂಖ್ಯೆ

ಗಾಯಗೊಂಡಿದ್ದ ಅಯ್ಯಪ್ಪ ಮಾಲಾಧಾರಿಯೊಬ್ಬ ಮೃತಪಟ್ಟಿದ್ದು, ಇದರಿಂದ ಹುಬ್ಬಳ್ಳಿಯ ಉಣಕಲ್ ಸಮೀಪದ ಸಾಯಿನಗರದ ಅಚ್ಚವ್ವನ ಕಾಲೋನಿಯಲ್ಲಿರುವ ಈಶ್ವರ ದೇವಸ್ಥಾನದಲ್ಲಿ ಸಂಭವಿಸಿದ ಗ್ಯಾಸ್ ಸಿಲಿಂಡರ್ ಸೋರಿಕೆಯಲ್ಲಿ ಮೃತಪಟ್ಟವರ ಸಂಖ್ಯೆ 7ಕ್ಕೇರಿದೆ. ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ 9 ಮಂದಿ ಮಾಲಾಧಾರಿಗಳು ಗಂಭೀರವಾಗಿ ಗಾಯಗೊಂಡಿದ್ದರು. ಗುರುವಾರ ಅಜ್ಜಾ ಸ್ವಾಮಿ ಅಲಿಯಾಸ್ ನಿಜಲಿಂಗಪ್ಪ ಬೇಪುರಿ (58) ಹಾಗೂ ಸಂಜಯ ಸವದತ್ತಿ (18) ಚಿಕಿತ್ಸೆ…

ಕಬ್ಬಿಣದ ಹಲಗೆ ರಸ್ತೆ ಮೇಲೆ ಬಿದ್ದು, 50 ವಾಹನಗಳ ಟಯರ್ ಪಂಚರ್!

ರಸ್ತೆ ಮೇಲೆ ಕಬ್ಬಿಣದ ಹಲಗೆ ಬಿದ್ದಿದ್ದರಿಂದ ಹೊಸ ವರ್ಷದ ಸಂಭ್ರಮಾಚರಣೆಗೆ ತೆರಳುತ್ತಿದ್ದ 50ಕ್ಕೂ ಹೆಚ್ಚು ವಾಹನಗಳ ಟಯರ್ ಪಂಚರ್ ಆದ ಘಟನೆ ಮುಂಬೈ-ನಾಗ್ಪುರ ರಸ್ತೆಯಲ್ಲಿ ಸೋಮವಾರ ತಡರಾತ್ರಿ ಸಂಭವಿಸಿದೆ. ವಹಸೀಮ್ ಜಿಲ್ಲೆಯ ಮಲೆಗಾಂವ್ ಮತ್ತು ವನೋಜಾ ಟೋಲ್ ಬಳಿ ಈ ಘಟನೆ ಸಂಭವಿಸಿದ್ದು, ಬಹುತೇಕ ಕಾರು ಹಾಗೂ ಟ್ರಕ್ ಗಳ ಟಯರ್ ಗಳು ಪಂಚರ್ ಆಗಿವೆ….

ಶರಾವತಿ ಸೇತುವೆ ಮೇಲೆ ಕೆಸ್ಸಾರ್ಟಿಸಿ ಬಸ್ ಡಿಕ್ಕಿ: ಬೈಕ್ ಮೇಲಿದ್ದ ಮೂವರು ದುರ್ಮರಣ

ಕೆಎಸ್ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಹೊನ್ನಾವರದ ಶರಾವತಿ ಸೇತುವೆ ಮೇಲೆ ಸಂಭವಿಸಿದೆ. ಮಂಗಳವಾರ ಬೆಳಗಿನ ಜಾವ 4 ಗಂಟೆಗೆ ವಿಜಾಪುರದಿಂದ ಮಂಗಳೂರು ಹೊರಟಿದ್ದ ಕೆಎಸ್‌ಆರ್‌ಟಿಸಿ ಬಸ್ ಮತ್ತು ಮಂಕಿ ಕಡೆಯಿಂದ ಹೊನ್ನಾವರದ ಕಡೆ ಬರುತ್ತಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಮಾವಿನಕುರ್ವದ…