Kannadavahini

ಬಾರಿಸು ಕನ್ನಡ ಡಿಂಡಿಮವ

Month: February 2025

16 ವರ್ಷ ನಂತರ ಚಾಂಪಿಯನ್ಸ್ ಟ್ರೋಫಿ ಸೆಮೀಸ್ ಗೆ ಆಸ್ಟ್ರೇಲಿಯಾ: ಆಫ್ಘಾನ್ ಅತಂತ್ರ

ಆಸ್ಟ್ರೇಲಿಯಾ ತಂಡ ಚಾಂಪಿಯನ್ಸ್ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿಯಲ್ಲಿ 16 ವರ್ಷಗಳ ನಂತರ ಸೆಮಿಫೈನಲ್ ಪ್ರವೇಶಿಸಿದರೆ, ಆಫ್ಘಾನಿಸ್ತಾನದ ಸ್ಥಿತಿ ಅತಂತ್ರವಾಗಿದೆ. ಪಾಕಿಸ್ತಾನದ ಲಾಹೋರ್ ನಲ್ಲಿ ಶುಕ್ರವಾರ ನಡೆದ ಆಸ್ಟ್ರೇಲಿಯಾ ಮತ್ತು ಆಫ್ಘಾನಿಸ್ತಾನ ನಡುವಣ ಬಿ ಗುಂಪಿನ ಪಂದ್ಯ ಮಳೆಯಿಂದ ರದ್ದುಗೊಂಡಿತು. ಇದರಿಂದ ಉಭಯ ತಂಡಗಳು ಅಂಕಗಳನ್ನು ಹಂಚಿಕೊಳ್ಳಬೇಕಾಯಿತು. ಮೊದಲು ಬ್ಯಾಟ್ ಮಾಡಿದ ಆಫ್ಘಾನಿಸ್ತಾನ 50 ಓವರ್…

ಇಂಗ್ಲೆಂಡ್ ತಂಡದ ನಾಯಕತ್ವ ತ್ಯಜಿಸಿದ ಜೋ ಬಟ್ಲರ್: ದ.ಆಫ್ರಿಕಾ ವಿರುದ್ಧ ನಾಳೆ ಕೊನೆ ಪಂದ್ಯ!

ಚಾಂಪಿಯನ್ಸ್ ಟ್ರೋಫಿಯಲ್ಲಿ ಸೆಮಿಫೈನಲ್ ಪ್ರವೇಶಿಸಲು ವಿಫಲವಾದ ಹಿನ್ನೆಲೆಯಲ್ಲಿ ಇಂಗ್ಲೆಂಡ್ ತಂಡದ ನಾಯಕ ಸ್ಥಾನವನ್ನು ಜೋ ಬಟ್ಲರ್ ತ್ಯಜಿಸಿದ್ದಾರೆ. ಚಾಂಪಿಯನ್ಸ್ ಟ್ರೋಫಿಯ ಬಿ ಗುಂಪಿನ ಕೊನೆಯ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಶನಿವಾರ ಎದುರಿಸಲಿದೆ. ಈ ಪಂದ್ಯ ಇಂಗ್ಲೆಂಡ್ ತಂಡವನ್ನು ಕೊನೆಯ ಬಾರಿಗೆ ಮುನ್ನಡೆಸಲಿದ್ದೇನೆ ಎಂದು ಜೋ ಬಟ್ಲರ್ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಆಫ್ಘಾನಿಸ್ತಾನ ವಿರುದ್ಧ ಸೋಲುಂಡ…

ಕೋಮಾದಲ್ಲಿರುವ ಭಾರತೀಯ ವಿದ್ಯಾರ್ಥಿನಿ ಕುಟುಂಬಕ್ಕೆ ಕೊನೆಗೂ ಸಿಕ್ತು ವೀಸಾ!

ಮುಂಬೈ: ಕೆಲ ದಿನಗಳ ಹಿಂದೆ ಕ್ಯೇಲಿಫೋರ್ನಿಯಾದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕೋಮಾಕ್ಕೆ ಹೋಗಿರುವ ಭಾರತೀಯ ಮೂಲದ ವಿದ್ಯಾರ್ಥಿನಿ ನೀಲಂ ಶಿಂಧೆ ಅವರ ಕುಟುಂಬಕ್ಕೆ ಅಮೆರಿಕವು ತುರ್ತು ವೀಸಾ ನೀಡಿದೆ. ಫೆಬ್ರವರಿ 16ರಂದು ನೀಲಂ ಶಿಂಧೆಯ ರೂಮ್ಮೇಟ್ನಿಂದ ನನಗೆ ಫೋನ್ ಕರೆ ಬಂದಿತು. ಅಪಘಾತದ ಬಗ್ಗೆ ಅವಳು ನನಗೆ ಹೇಳರಲಿಲ್ಲ. ನಂತರ ಆಕೆ ನೀಲಂ ಅವರ ಚಿಕ್ಕಪ್ಪನಿಗೆ…

ಪಿಎಫ್ ಬಡ್ಡಿದರ ಶೇ.8.25ರಲ್ಲಿ ಯಥಾಸ್ಥಿತಿ ಉಳಿಸಿಕೊಳ್ಳಲು ನಿರ್ಧಾರ

ನವದೆಹಲಿ: ಭಾರತದ ನಿವೃತ್ತಿ ನಿಧಿ ಸಂಸ್ಥೆಯಾಗಿರುವ ಇಪಿಎಫ್‌ಒ 2024-25ನೇ ಸಾಲಿನಲ್ಲಿ ನೌಕರರ ಭವಿಷ್ಯ ನಿಧಿ (ಇಪಿಎಫ್) ಠೇವಣಿಗಳ ಮೇಲಿನ ಬಡ್ಡಿದರವನ್ನು ಶೇಕಡಾ 8.25ರ ಮಟ್ಟದಲ್ಲಿಯೇ ಮುಂದುವರಿಸಲಿದೆ. ಕಳೆದ ವರ್ಷ ಫೆಬ್ರವರಿಯಲ್ಲಿ ಸಾರ್ವತ್ರಿಕ ಚುನಾವಣೆಗೂ ಮುನ್ನ ಇಪಿಎಫ್‌ಒ ಬಡ್ಡಿದರವನ್ನು ಶೇಕಡಾ 8.15ರಿಂದ 2023-24ಕ್ಕೆ ಶೇಕಡಾ 8.25ಕ್ಕೆ ಹೆಚ್ಚಿಸಿತ್ತು. ಇಪಿಎಫ್‌ಒನ ಉನ್ನತ ನೀತಿ ನಿರ್ಧಾರ ಸಮಿತಿ ಸೆಂಟ್ರಲ್ ಬೋರ್ಡ್…

ಷೇರು ಮಾರುಕಟ್ಟೆಯಲ್ಲಿ ಅಲ್ಲೋಲ ಕಲ್ಲೋಲ: 1400 ಅಂಕ ಕುಸಿತ, 10 ಲಕ್ಷ ಕೋಟಿ ರೂ. ನಷ್ಟ!

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕಠಿಣ ನಿಯಮಗಳಿಗೆ ಭಾರತೀಯ ಷೇರು ಮಾರುಕಟ್ಟೆಯಲ್ಲಿ ಶುಕ್ರವಾರ ಅಲ್ಲೋಲ ಕಲ್ಲೋಲ ಉಂಟಾಗಿದ್ದು, ಇತಿಹಾಸದಲ್ಲೇ ಕನಿಷ್ಠ ಮೊತ್ತಕ್ಕೆ ನಿಫ್ಟಿ ಕುಸಿತ ಕಂಡಿದೆ. ಕಳೆದ ಕೆಲವು ವಾರಗಳಿಂದ ಸತತವಾಗಿ ಕುಸಿಯುತ್ತಿರುವ ಷೇರು ಮಾರುಕಟ್ಟೆ ಶುಕ್ರವಾರ ದಾಖಲೆ ಮಟ್ಟದಲ್ಲಿ ಕುಸಿತ ಕಂಡಿದೆ. ಒಂದೇ ದಿನದಲ್ಲಿ ಸೆನ್ಸೆಕ್ಸ್ ಶೇ.1.90ರಷ್ಟು ಹಾಗೂ ನಿಫ್ಟಿ ಶೇ. 1.86ರಷ್ಟು ಇಳಿಕೆ…

ಬೇಸಿಗೆಯಲ್ಲಿ ಲೋಡ್‌ ಶೆಡ್ಡಿಂಗ್‌ ಇಲ್ಲ: ಸಚಿವ ಕೆ.ಜೆ.ಜಾರ್ಜ್ ಘೋಷಣೆ

ಬೇಸಿಗೆಯಲ್ಲಿ 19,000 ಮೆಗಾ ವ್ಯಾಟ್‌ನಷ್ಟು ವಿದ್ಯುತ್ ಬೇಡಿಕೆಯನ್ನು ಈಡೇರಿಸಲು ಇಂಧನ ಇಲಾಖೆ ಸಿದ್ಧವಾಗಿದ್ದು, ಯಾವುದೇ ಸಂದರ್ಭದಲ್ಲೂ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ಬೇಸಿಗೆಯಲ್ಲಿ ವಿದ್ಯುತ್ ಪೂರೈಕೆಗೆ ಸಂಬಂಧಿಸಿಎಸ್ಕಾಂಗಳ ಅಧ್ಯಕ್ಷರು, ಇಂಧನ ಇಲಾಖೆ ಹಿರಿಯ ಅಧಿಕಾರಿಗಳೊಂದಿಗಿನ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇಸಿಗೆಯಲ್ಲಿ ರೈತರ ಕೃಷಿ ಪಂಪ್…

ಇಡ್ಲಿಯಿಂದ ಕ್ಯಾನ್ಸರ್, ಟ್ಯಾಟೊದಿಂದ ಎಚ್ ಐವಿ, ಚರ್ಮರೋಗ: ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ

ಇಡ್ಲಿ ಬೇಯಿಸುವಾಗ ಪ್ಲಾಸ್ಟಿಕ್ ಬಳಕೆಯಿಂದ ಕ್ಯಾನ್ಸರ್ ಮತ್ತು ಟ್ಯಾಟೊ ಹಾಕಿಸಿಕೊಳ್ಳುವುದರಿಂದ ಎಚ್ ಐವಿ, ಚರ್ಮರೋಗ ಮುಂತಾದ ಮಾರಕ ಕಾಯಿಲೆಗಳು ಬರುವ ಅಪಾಯವಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಡ್ಲಿ ಬೇಯಿಸುವಾಗ ಪ್ಲಾಸ್ಟಿಕ್ ಹೊದಿಕೆ ಬಳಸುತ್ತಿದ್ದಾರೆ. ಪ್ಲಾಸ್ಟಿಕ್ ನಲ್ಲಿರುವ ರಾಸಾಯನಿಕಗಳು ದೇಹದಲ್ಲಿ ಸೇರುತ್ತವೆ. ಇದು ಸಾಯುವವರೆಗೂ ಮನುಷ್ಯರ…

ಉತ್ತರಾಖಂಡದಲ್ಲಿ ಭೀಕರ ಹಿಮಪಾತ: ಹಿಮದಡಿ ಸಿಲುಕಿದ 47 ಕಾರ್ಮಿಕರು

ಉತ್ತರಾಖಂಡ್ ನ ಚಿಮೋಲಿ ಜಿಲ್ಲೆಯಲ್ಲಿ ಶುಕ್ರವಾರ ಹಿಮಪಾತ ಸಂಭವಿಸಿದ್ದು, 47 ಕಾರ್ಮಿಕರು ಸಿಲುಕಿರುವ ಭೀತಿ ಇದೆ. ಭಾರತ-ಟಿಬೆಟ್ ಗಡಿ ಭಾಗದಲ್ಲಿರುವ ಮಾನಾ ಗ್ರಾಮದ ಸೇನಾ ಶಿಬಿರದ ಬಳಿ ಹಿಮಪಾತ ಸಂಭವಿಸಿದ್ದು, ಕೂಡಲೇ ರಕ್ಷಣಾ ಕಾರ್ಯ ನಡೆಸಿ 10 ಮಂದಿಯನ್ನು ರಕ್ಷಿಸಲಾಗಿದೆ. ಬದರೀನಾಥ ಜಲಾಶಯದಿಂದ ಕೇವಲ 3 ಕಿ.ಮೀ. ದೂರದಲ್ಲಿ ರಸ್ತೆ ಕಾಮಗಾರಿ ನಡೆಸುತ್ತಿದ್ದಾಗ ರಸ್ತೆಯ ಮೇಲೆ…

ಮಾರ್ಚ್ 22ರಂದು ಕರ್ನಾಟಕ ಬಂದ್ ಗೆ ಕನ್ನಡಪರ ಸಂಘಟನೆಗಳ ಕರೆ

ಗಡಿ ಭಾಗದಲ್ಲಿ ಮರಾಠಿ ಭಾಷಿಗರ ಪುಂಡಾಟಿಕೆ ಖಂಡಿಸಿ ಕನ್ನಡಿಗರ ಸ್ವಾಭಿಮಾನಕ್ಕಾಗಿ ಮಾರ್ಚ್ 22ರಂದು ಕರ್ನಾಟಕ ಬಂದ್ ನಡೆಸಲಾಗುವುದು ಎಂದು ಕನ್ನಡ ಪರ ಸಂಘಟನೆಗಳು ಕರೆ ನೀಡಿವೆ. ಬೆಂಗಳೂರಿನಲ್ಲಿ ಶುಕ್ರವಾರ ನಡೆದ ಕನ್ನಡ ಪರ ಸಂಘಟನೆಗಳ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್, ಕನ್ನಡಿಗರ ಸ್ವಾಭಿಮಾನಕ್ಕಾಗಿ, ಕನ್ನಡಿಗರ ರಕ್ಷಣೆಗಾಗಿ ಹಾಗೂ ಕರ್ನಾಟಕದಲ್ಲಿ…

100 ಕೋಟಿ ಅನುದಾನ ಬಿಡುಗಡೆ ಮಾಡಿ: ಸಿಎಂಗೆ ಬೆಂಗಳೂರಿನ ಬಿಜೆಪಿ ಶಾಸಕರು, ಸಂಸದರಿಂದ ಮನವಿ

ಈ ಬಾರಿಯ ಬಜೆಟ್ ನಲ್ಲಿ ಕ್ಷೇತ್ರದ ಅಭಿವೃದ್ಧಿಗೆ ತಲಾ 100 ಕೋಟಿ ರೂ. ಅನುದಾನ ಬಿಡುಗಡೆ ಮಾಡುವಂತೆ ಬೆಂಗಳೂರಿನ ಬಿಜೆಪಿ ಶಾಸಕರು ಮತ್ತು ಸಂಸದರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದೆ. ಬೆಂಗಳೂರು ನಗರದ ಬಿಜೆಪಿ ಶಾಸಕರು ಹಾಗೂ ಸಂಸದರ ನಿಯೋಗ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿ ಮಾಡಿ ಮನವಿ…