Thursday, September 19, 2024
Google search engine
Homeತಾಜಾ ಸುದ್ದಿಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲೇ ದುರಂತ: ಕಿಲ್ಲರ್ ಬಿಎಂಟಿಸಿಗೆ ವಿಶೇಷ ಚೇತನ ಬಲಿ!

ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲೇ ದುರಂತ: ಕಿಲ್ಲರ್ ಬಿಎಂಟಿಸಿಗೆ ವಿಶೇಷ ಚೇತನ ಬಲಿ!

ಬಿಎಂಟಿಸಿ ಬಸ್‌ ಡಿಕ್ಕಿ ಹೊಡೆದಿದ್ದರಿಂದ ವಿಶೇಷ ಚೇತನ ಬಲಿಯಾದ ಘಟನೆ ಬೆಂಗಳೂರಿನ ಹೃದಯ ಭಾಗವಾದ ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಸಂಭವಿಸಿದೆ.

ಯಶವಂತಪುರದಿಂದ ಮೆಜೆಸ್ಟಿಕ್‌ಗೆ ಬರುತ್ತಿದ್ದ ಬಿಎಂಟಿಸಿ ಮೆಜೆಸ್ಟಿಕ್‌ ಬಸ್ ನಿಲ್ದಾಣದ ಪ್ರವೇಶ ದ್ವಾರದ ಬಳಿ ಡಿಕ್ಕಿ ವಿಶೇಷ ಚೇತನರಿಗೆ ಡಿಕ್ಕಿ ಹೊಡೆದಿದೆ.

ಅತೀ ವೇಗ ಹಾಗೂ ಬೇಜಾವಾಬ್ದಾರಿಯಿಂದ ಚಾಲಕ ಬಸ್ ಚಲಾಯಿಸುತ್ತಿದ್ದುದೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ. ಬಿಎಂಟಿಸಿ ಚಾಲಕ ಗೋಪಾಲಯ್ಯನನ್ನ ಉಪ್ಪಾರಪೇಟೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಉಪ್ಪಾರಪೇಟೆ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments