Friday, May 15, 2026
Google search engine
HomeರಾಜಕೀಯBelagavi session ವಿಜಯೇಂದ್ರ ರಾಜೀನಾಮೆಗೆ ಮುಹೂರ್ತ ಫಿಕ್ಸ್: ಸಚಿವ ಭೈರತಿ ಸುರೇಶ್ ಬಾಂಬ್

Belagavi session ವಿಜಯೇಂದ್ರ ರಾಜೀನಾಮೆಗೆ ಮುಹೂರ್ತ ಫಿಕ್ಸ್: ಸಚಿವ ಭೈರತಿ ಸುರೇಶ್ ಬಾಂಬ್

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿಜಯೇಂದ್ರ ರಾಜೀನಾಮೆ ನೀಡಲು ಮುಹೂರ್ತ ಫಿಕ್ಸ್ ಆಗಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಹೊಸ ಬಾಂಬ್ ಸಿಡಿಸಿದ್ದಾರೆ.

ಸೋಮವಾರ ಆರಂಭಗೊಂಡ ಬೆಳಗಾವಿ ಅಧಿವೇಶನಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಯತ್ನಾಳ್ ಮತ್ತು ವಿಜಯೇಂದ್ರ ನಡುವೆ ದಿನವೂ ಫೈಟ್ ನಡೆಯುತ್ತಿದೆ. ಆದರೆ ಕಾಂಗ್ರೆಸ್ ನಲ್ಲಿ ಯಾವುದೇ ಫೈಟ್ ನಡೆಯುತ್ತಿಲ್ಲ ಎಂದರು.

ಬಿಜೆಪಿಯಲ್ಲಿ ದಿನಬೆಳಗಾದರೆ ಕಿತ್ತಾಡುತ್ತಿರುತ್ತಾರೆ. ಆದರೆ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಕಿತ್ತಾಟ ಇಲ್ಲ. ಪಕ್ಷದ ಕುರಿತು ಈಗಾಗಲೇ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments