Sunday, October 6, 2024
Google search engine
Homeತಾಜಾ ಸುದ್ದಿಶ್ರೀದೇವಿ ಭೈರಪ್ಪ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ಸಪ್ತಮಿ ಗೌಡ

ಶ್ರೀದೇವಿ ಭೈರಪ್ಪ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ಸಪ್ತಮಿ ಗೌಡ

ಯುವ ಚಿತ್ರದ ನಟ ಯುವ ರಾಜ್ ಕುಮಾರ್ ಪತ್ನಿ ಶ್ರೀದೇವಿ ಭೈರಪ್ಪ ವಿರುದ್ಧ ನಟಿ ಸಪ್ತಮಿ ಗೌಡ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.

ಯುವ ಚಿತ್ರದಲ್ಲಿ ಯುವ ರಾಜ್ ಕುಮಾರ್ ಜೊತೆ ಸಹ ನಟಿಯಾಗಿದ್ದ ಸಪ್ತಮಿ ಗೌಡ ನಡುವೆ ಅನೈತಿಕ ಸಂಬಂಧವಿದೆ. ಈ ಕಾರಣದಿಂದ ನಮ್ಮ ದಾಂಪತ್ಯದಲ್ಲಿ ಬಿರುಕು ಬಿಟ್ಟಿದೆ ಎಂದು ಶ್ರೀದೇವಿ ಭೈರಪ್ಪ ಹೇಳಿಕೆ ನೀಡಿದ್ದರು.

ಈ ಹೇಳಿಕೆಗಳ ಹಿನ್ನೆಲೆಯಲ್ಲಿ ಸಪ್ತಮಿ ಗೌಡ ನ್ಯಾಯಾಲಯದ ಮೆಟ್ಟಿಲೇರಿದ್ದು, ತಮ್ಮ ವಿರುದ್ಧ ಮಾನಹಾನಿಕಾರ ಹೇಳಿಕೆ ನೀಡದಂತೆ ನಿರ್ಬಂಧ ಮನವಿ ಮಾಡಿದ್ದು, ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ ಸಪ್ತಮಿ ಗೌಡ ವಿರುದ್ಧ ಮಾನಹಾನಿಕರ ಹೇಳಿಕೆ ನೀಡದಂತೆ ತಡೆಯಾಜ್ಞೆ ನೀಡಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments