Saturday, October 5, 2024
Google search engine
Homeಅಪರಾಧರಾಯಚೂರಿನಲ್ಲಿ ಮಠಕ್ಕೆ ನುಗ್ಗಿ ಸ್ವಾಮೀಜಿ ಹಣೆಗೆ ಗನ್ ಇಟ್ಟು ದರೋಡೆ!

ರಾಯಚೂರಿನಲ್ಲಿ ಮಠಕ್ಕೆ ನುಗ್ಗಿ ಸ್ವಾಮೀಜಿ ಹಣೆಗೆ ಗನ್ ಇಟ್ಟು ದರೋಡೆ!

ಭಕ್ತರ ಸೋಗಿನಲ್ಲಿ ಮಠಕ್ಕೆ ಬಂದ ದರೋಡೆಕೋರರು ಸ್ವಾಮೀಜಿ ಹಣೆಗೆ ಗನ್ ಇಟ್ಟು ದರೋಡೆ ಮಾಡಿದ ಆಘಾತಕಾರಿ ಘಟನೆ ರಾಯಚೂರಿನ ಲಿಂಗಸಗೂರಿನ ವಿಜಯ ಮಹಂತೇಶ್ವರ ಶಾಖಾ ಮಠದಲ್ಲಿ ನಡೆದಿದೆ.

ಗುರುವಾರ ತಡರಾತ್ರಿ ಭಕ್ತರ ಸೋಗಿನಲ್ಲಿ ಮಠಕ್ಕೆ ಬಂದ ದುಷ್ಕರ್ಮಿಗಳು ಮಲಗಿದ್ದ ಸ್ವಾಮೀಜಿಯನ್ನು ಎಬ್ಬಿಸಿ, ಆತ್ಮರಕ್ಷಣೆಗಾಗಿ ತಮ್ಮ ಬಳಿ ಇರಿಸಿಕೊಂಡಿದ್ದ ಗನ್ ಅನ್ನೇ ಬಳಸಿಕೊಂಡು ದರೋಡೆ ಮಾಡಲಾಗಿದೆ.

ಮಠದಲ್ಲಿದ್ದ 80 ಗ್ರಾಂ ಚಿನ್ನ, 7 ಕೆಜಿ ಬೆಳ್ಳಿ ಆಭರಣಗಳು ಹಾಗೂ 20 ಲಕ್ಷ ಹಣ ಸೇರಿದಂತೆ 35 ಲಕ್ಷ ಮೌಲ್ಯದ ವಸ್ತುಗಳನ್ನು ದರೋಡೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಲಿಂಗಸಗೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments