Home ಬೆಂಗಳೂರು ರಾಜ್ಯ ಸರ್ಕಾರದ ಸಂಧಾನ ಯಶಸ್ವಿ: ಆಶಾ ಕಾರ್ಯಕರ್ತೆಯರ ಮುಷ್ಕರ ವಾಪಸ್

ರಾಜ್ಯ ಸರ್ಕಾರದ ಸಂಧಾನ ಯಶಸ್ವಿ: ಆಶಾ ಕಾರ್ಯಕರ್ತೆಯರ ಮುಷ್ಕರ ವಾಪಸ್

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಆಶಾ ಕಾರ್ಯಕರ್ತೆಯರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಸಂಧಾನ ಯಶಸ್ವಿಯಾಗಿದ್ದು, ಪ್ರತಿಭಟನೆಯನ್ನು ಹಿಂಪಡೆಯಲಾಗಿದೆ.

by Editor
0 comments
asha

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಆಶಾ ಕಾರ್ಯಕರ್ತೆಯರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಸಂಧಾನ ಯಶಸ್ವಿಯಾಗಿದ್ದು, ಪ್ರತಿಭಟನೆಯನ್ನು ಹಿಂಪಡೆಯಲಾಗಿದೆ.

ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕಳೆದ ಕೆಲವು ದಿನಗಳಿಂದ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುತ್ತಿದ್ದರು. ಶುಕ್ರವಾರ ವಿಧಾನಸೌಧದಲ್ಲಿ ನಡೆದ ಸಂಧಾನ ಸಭೆಯಲ್ಲಿ ಗೌರವಧನ ಹೆಚ್ಚಳಕ್ಕೆ ಸಿಎಂ ಸಿದ್ದರಾಮಯ್ಯ ಒಪ್ಪಿಗೆ ಸೂಚಿಸಿದರು.

ಗೌರವಧನ ಹೆಚ್ಚಳಕ್ಕೆ ಸಿಎಂ ಸಿದ್ಧರಾಮಯ್ಯ ಒಪ್ಪಿಗೆ ಸೂಚಿಸಿದ ಹಿನ್ನೆಲೆಯಲ್ಲಿ ಆಶಾ ಕಾರ್ಯಕರ್ತೆಯರ ಮುಷ್ಕರವನ್ನು ವಾಪಾಸ್ಸು ಪಡೆದಿರುವುದಾಗಿ ತಿಳಿಸಿದ್ದಾರೆ.

ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ 15,000 ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಈಗಾಗಲೇ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಂಘಟನೆಯೊಂದಿಗೆ ಮಾತುಕತೆ ನಡೆಸಿ ಗೌರವಧನ ಹೆಚ್ಚಳದ ಭರವಸೆ ನೀಡಿದ್ದರು.

banner

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ರಷ್ಯಾ ಸೇನೆಯಲ್ಲಿದ್ದ 12 ಭಾರತೀಯರು ಸಾವು, 16 ಮಂದಿ ಕಣ್ಮರೆ: ಕೇಂದ್ರ ಕೊಟ್ಟ ಕೆಲಸ ಬಾಯಿ ಮುಚ್ಚಿಕೊಂಡು ಮಾಡಿ: ಕೈ ನಾಯಕರಿಗೆ ಮಲ್ಲಿಕಾರ್ಜುನ ಖರ್ಗೆ ಖಡಕ್ ಎಚ್ಚರಿಕೆ 5 ನಿಮಿಷದಲ್ಲಿ 12 ಕೋಟಿ ಚಿನ್ನಾಭರಣ ಲೂಟಿ: ದರೋಡೆಕೋರರ ಮಾಸ್ಟರ್ ಪ್ಲಾನ್! ಗರ್ಭಿಣಿಯರಿಗೆ 21,000, ಬಡ ಮಹಿಳೆಯರಿಗೆ 2500 ರೂ.: ಬಿಜೆಪಿ ಚುನಾವಣಾ ಪ್ರಣಾಳಿಕೆ ಘೋಷಣೆ ಬೀದರ್ ನಂತರ ಮಂಗಳೂರಿನಲ್ಲಿ ಹಾಡುಹಗಲೇ ಮುಸುಕುಧಾರಿಗಳಿಂದ ಬ್ಯಾಂಕ್ ದರೋಡೆ! ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಪ್ರಾದೇಶಿಕ ಕಚೇರಿಗೆ ಶಂಕುಸ್ಥಾಪನೆ ನೆರವೇರಿಸಿ ನುಡಿದಂತೆ ನಡೆದ ಸಿಎಂ 5 ಗಂಟೆ ಶಸ್ತ್ರಚಿಕಿತ್ಸೆ ನಂತರ ಸೈಫ್ ದೇಹದಿಂದ 2.5 ಇಂಚು ಉದ್ದದ ಚಾಕು ಹೊರತೆಗೆದ ವೈದ್ಯರು! ಫೆ.1ರಿಂದ ಏರ್ ಶೋ: ಯಲಹಂಕದ ನಿರ್ಮಾಣ ಹಂತದ ಕಟ್ಟಡಗಳ ಕ್ರೇನ್ ಚಟುವಟಿಕೆ ಸ್ಥಗಿತಕ್ಕೆ ಸೂಚನೆ ಅಬಕಾರಿ ಇಲಾಖೆಯಲ್ಲಿ ವರ್ಗಾವಣೆಗೆ ಹೊಸ ನಿಯಮ: ಸಚಿವ ಆರ್ ಬಿ ತಿಮ್ಮಾಪೂರ ನನ್ನ ಖಾಸಗಿ ವೀಡಿಯೊಗಳನ್ನು ಮರಳಿಸಿ: ಪ್ರಜ್ವಲ್ ರೇವಣ್ಣ ಮನವಿಗೆ ಹೈಕೋರ್ಟ್ ಚಾಟಿ!