Home ಅಪರಾಧ ಪತ್ನಿ ಕೇಸ್ ಹಾಕಿದ್ದಕ್ಕೆ ನೊಂದ ಪತಿ 40 ಪುಟಗಳ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ

ಪತ್ನಿ ಕೇಸ್ ಹಾಕಿದ್ದಕ್ಕೆ ನೊಂದ ಪತಿ 40 ಪುಟಗಳ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ

ಪತ್ನಿ ತನ್ನ ವಿರುದ್ಧ ಪೊಲೀಸ್ ಕೇಸು ದಾಖಲಿಸಿದ್ದರಿಂದ ನೊಂದ ಪತಿ ಬೆಂಗಳೂರಿನಲ್ಲಿ ‘ಜಸ್ಟೀಸ್ ಟು ಡ್ಯೂ’ [ನ್ಯಾಯ ನೆನೆಗುದಿಗೆ] ಎಂದು ಬೋರ್ಡ್ ನೇತಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

by Editor
0 comments
bengaluru

ಪತ್ನಿ ತನ್ನ ವಿರುದ್ಧ ಪೊಲೀಸ್ ಕೇಸು ದಾಖಲಿಸಿದ್ದರಿಂದ ನೊಂದ ಪತಿ ಬೆಂಗಳೂರಿನಲ್ಲಿ ‘ಜಸ್ಟೀಸ್ ಟು ಡ್ಯೂ’ [ನ್ಯಾಯ ನೆನೆಗುದಿಗೆ] ಎಂದು ಬೋರ್ಡ್ ನೇತಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಂಗಳೂರಿನ ಮರತ್ತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮಂಜುನಾಥ ನಗರದಲ್ಲಿ ಉತ್ತರ ಪ್ರದೇಶ ಮೂಲದ ಅತುಲ್ ಸುಭಾಷ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಉತ್ತರ ಪ್ರದೇಶದಲ್ಲಿ ಪತ್ನಿ ತನ್ನ ವಿರುದ್ಧ ಕೇಸು ದಾಖಲಿಸಿದ್ದರಿಂದ ನೊಂದ ಅತುಲ್, 49 ಪುಟಗಳ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಲ್ಲದೇ ಕುತ್ತಿಗೆ ಜಸ್ಟಿಸ್ ಟು ಡ್ಯೂ ಎಂದು ಬೋರ್ಡ್ ನೇತಾಕಿಕೊಂಡಿದ್ದಾರೆ.

ಎನ್ ಜಿಒಗೆ ವಾಟ್ಸಪ್ ಗ್ರೂಪ್ ನಲ್ಲಿ ಭಾನುವಾರ ತಡರಾತ್ರಿ ಮೆಸೇಜ್ ಹಾಕಿರುವ ಅತುಲ್ ಸುಭಾಷ್, ಸಾಧ್ಯವಾದರೆ ನನ್ನ ಕುಟುಂಬಕ್ಕೆ ನೆರವಾಗಿ ಎಂದು ಮನವಿ ಮಾಡಿದ್ದಾರೆ.

banner

ಆತ್ಮಹತ್ಯೆಗೂ ಮುನ್ನ ಕಬೋರ್ಟ್ ಬಳಿ ಡೆತ್ ನೋಟ್ ಹಾಗೂ ಕೀಗಳನ್ನು ಇಟ್ಟಿದ್ದು, ಮನೆಯ ಕೀ ಯಾವುದು ಕೀ ಬೋರ್ಡ್ ಯಾವುದು? ಎಲ್ಲೇಲ್ಲಿ ಏನೇನಿದೆ? ಏನು ಮಾಡಬೇಕಿತ್ತು? ಯಾವ ಕೆಲಸಗಳು ಬಾಕಿ ವೆ ಎಂದೆಲ್ಲಾ ಸಂಪೂರ್ಣ ವಿವರಗಳನ್ನು ಬರೆದಿಟ್ಟಿದ್ದಾರೆ.

ಮಾರತ್ತಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು,  ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ರಷ್ಯಾ ಸೇನೆಯಲ್ಲಿದ್ದ 12 ಭಾರತೀಯರು ಸಾವು, 16 ಮಂದಿ ಕಣ್ಮರೆ: ಕೇಂದ್ರ ಕೊಟ್ಟ ಕೆಲಸ ಬಾಯಿ ಮುಚ್ಚಿಕೊಂಡು ಮಾಡಿ: ಕೈ ನಾಯಕರಿಗೆ ಮಲ್ಲಿಕಾರ್ಜುನ ಖರ್ಗೆ ಖಡಕ್ ಎಚ್ಚರಿಕೆ 5 ನಿಮಿಷದಲ್ಲಿ 12 ಕೋಟಿ ಚಿನ್ನಾಭರಣ ಲೂಟಿ: ದರೋಡೆಕೋರರ ಮಾಸ್ಟರ್ ಪ್ಲಾನ್! ಗರ್ಭಿಣಿಯರಿಗೆ 21,000, ಬಡ ಮಹಿಳೆಯರಿಗೆ 2500 ರೂ.: ಬಿಜೆಪಿ ಚುನಾವಣಾ ಪ್ರಣಾಳಿಕೆ ಘೋಷಣೆ ಬೀದರ್ ನಂತರ ಮಂಗಳೂರಿನಲ್ಲಿ ಹಾಡುಹಗಲೇ ಮುಸುಕುಧಾರಿಗಳಿಂದ ಬ್ಯಾಂಕ್ ದರೋಡೆ! ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಪ್ರಾದೇಶಿಕ ಕಚೇರಿಗೆ ಶಂಕುಸ್ಥಾಪನೆ ನೆರವೇರಿಸಿ ನುಡಿದಂತೆ ನಡೆದ ಸಿಎಂ 5 ಗಂಟೆ ಶಸ್ತ್ರಚಿಕಿತ್ಸೆ ನಂತರ ಸೈಫ್ ದೇಹದಿಂದ 2.5 ಇಂಚು ಉದ್ದದ ಚಾಕು ಹೊರತೆಗೆದ ವೈದ್ಯರು! ಫೆ.1ರಿಂದ ಏರ್ ಶೋ: ಯಲಹಂಕದ ನಿರ್ಮಾಣ ಹಂತದ ಕಟ್ಟಡಗಳ ಕ್ರೇನ್ ಚಟುವಟಿಕೆ ಸ್ಥಗಿತಕ್ಕೆ ಸೂಚನೆ ಅಬಕಾರಿ ಇಲಾಖೆಯಲ್ಲಿ ವರ್ಗಾವಣೆಗೆ ಹೊಸ ನಿಯಮ: ಸಚಿವ ಆರ್ ಬಿ ತಿಮ್ಮಾಪೂರ ನನ್ನ ಖಾಸಗಿ ವೀಡಿಯೊಗಳನ್ನು ಮರಳಿಸಿ: ಪ್ರಜ್ವಲ್ ರೇವಣ್ಣ ಮನವಿಗೆ ಹೈಕೋರ್ಟ್ ಚಾಟಿ!