ದಾವಣಗೆರೆ: ಅತಿ ಕಡಿಮೆ ಅವಧಿಯಲ್ಲೇ ಹಣವನ್ನು ದುಪ್ಪಟ್ಟು ಮಾಡುತ್ತೇವೆ ಎಂದು ನೋವಾಬೀಟ್ ಇನ್' ಆ್ಯಪ್ ಆಧಾರಿತ ಕ್ರಿಪ್ಟೋ ಕರೆನ್ಸಿ ಹೂಡಿಕೆ ಹೆಸರಿನಲ್ಲಿ ದಾವಣಗೆರೆಯಲ್ಲಿ 10,000ಕ್ಕೂ ಅಧಿಕ ಜನರಿಗೆ ವಂಚನೆ ನಡೆದಿದೆ.
ವಂಚನೆಗೆ ಒಳಗಾದವರು ಸೈಬರ್...
ಕಾರವಾರ: ಭಟ್ಕಳದ ಪ್ರಸಿದ್ದ 'ಮೂರಿನಕಟ್ಟೆ' ಧ್ವಂಸ ಹಾಗೂ ಪುನರ್ ನಿರ್ಮಾಣದ ಸಂಬಂಧ ಎರಡು ಕೋಮುಗಳ ನಡುವೆ ಸಂಘರ್ಷದ ವಾತಾವರಣ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಮೂರು ದಿನಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಿ ಮದ್ಯ...