ತಂದೆ-ತಾಯಿ ಸೇರಿದಂತೆ ಕುಟುಂಬಸ್ಥರ ಮೇಲೆಯೇ ಮಗ ಚಾಕುವಿನಿಂದ ದಾಳಿ ಮಾಡಿದ್ದರಿಂದ ಅಕ್ಕ- ತಂದೆ ಮೃತಪಟ್ಟರೆ, ಇನ್ನಿಬ್ಬರು ಗಾಯಗೊಂಡ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆದಿದೆ.
ತಾಲೂಕಿನ ಅಯೋಧ್ಯೆ ಗ್ರಾಮದಲ್ಲಿ ಶನಿವಾರ ರಾತ್ರಿ ೧೦ ಗಂಟೆ...
ಶಿವಮೊಗ್ಗ: ತಲೆಗೆ ಬಿದ್ದ ಪೆಟ್ಟಿನಿಂದ ಆದ ನೋವು ತಾಳಲಾರದೇ ವೃದ್ಧರೊಬ್ಬರು ಗನ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ತನ್ನದೇ ಗನ್ನಿಂದ ಗುಂಡು ಹಾರಿಸಿಕೊಂಡು ಹೊಸನಗರ ತಾಲೂಕು ನಿಟ್ಟೂರು ಗ್ರಾಮದ...