Saturday, October 5, 2024
Google search engine
Homeತಾಜಾ ಸುದ್ದಿಜಮ್ಮು ಕಾಶ್ಮೀರದಲ್ಲಿ ಬಸ್ ಕಣಿವೆಗೆ ಬಿದ್ದು 21 ಮಂದಿ ದುರ್ಮರಣ

ಜಮ್ಮು ಕಾಶ್ಮೀರದಲ್ಲಿ ಬಸ್ ಕಣಿವೆಗೆ ಬಿದ್ದು 21 ಮಂದಿ ದುರ್ಮರಣ

ಪ್ರಪಾತಕ್ಕೆ ಬಸ್ ಉರುಳಿದ ಪರಿಣಾಮ 21 ಮಂದಿ ಮೃತಪಟ್ಟು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಜಮ್ಮು ಕಾಶ್ಮೀರದ ಅಕ್ನೂರ್ ನಗರ ಸಮೀಪದ ತಾಂಡಾದಲ್ಲಿ ಸಂಭವಿಸಿದೆ.

ಉತ್ತರ ಪ್ರದೇಶದ ಹತ್ರಾಸ್ ನಿಂದ ಜಮ್ಮು ಕಾಶ್ಮೀರಕ್ಕೆ ಹೊರಟ್ಟಿದ್ದ ಬಸ್ ಕಾಶ್ಮೀರ ಸಮೀಪದ ಜಮ್ಮು- ಪೂಂಚ್ ಹೆದ್ದಾರಿಯಲ್ಲಿ ಕಾಳಿ ಧರ್ ಮಂದಿರದ ಬಳಿ ಅಪಘಾತಕ್ಕೀಡಾಗಿದೆ.

ಗಾಯಗೊಂಡಿರುವವರನ್ನು ಅಕ್ನೂರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ದುರ್ಘಟನೆಗೆ ಪ್ರಧಾನಿ ಮೋದಿ ಶೋಕ ವ್ಯಕ್ತಪಡಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments