Friday, September 20, 2024
Google search engine
Homeತಾಜಾ ಸುದ್ದಿಆಂಧ್ರ ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿ ವಿರುದ್ಧ ಕೊಲೆಯತ್ನ ಕೇಸು ದಾಖಲು!

ಆಂಧ್ರ ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿ ವಿರುದ್ಧ ಕೊಲೆಯತ್ನ ಕೇಸು ದಾಖಲು!

ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಹಾಗೂ ಇಬ್ಬರು ಐಪಿಎಸ್ ಅಧಿಕಾರಿಗಳ ವಿರುದ್ಧ ಕೊಲೆಯತ್ನ ಪ್ರಕರಣ ದಾಖಲಾಗಿದೆ.

ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿ, ಮಾಜಿ ಸಿಐಡಿ ಮುಖ್ಯಸ್ಥ ಪಿವಿ ಸುನೀಲ್ ಕುಮಾರ್, ಗುಪ್ತಚರ ಇಲಾಖೆ ಮುಖ್ಯಸ್ಥ ಪಿಎಸ್ ಆರ್ ಆಂಜನೇಯುಲು ವಿರುದ್ಧ ಶಾಸಕ ರಘುರಾಮ್ ಕೃಷ್ಣಮ್ ರಾಜು ಕೊಲೆ ಯತ್ನ ಪ್ರಕರಣ ದಾಖಲಿಸಿದ್ದಾರೆ.

ನನ್ನನ್ನು ವಶಕ್ಕೆ ಪಡೆದಿದ್ದಾಗ ಸಿಎಂ ಜಗನ್ ರೆಡ್ಡಿ ಸೂಚನೆ ಮೇರೆಗೆ ಪೊಲೀಸ್ ಅಧಿಕಾರಿಗಳು ಬೆಲ್ಟ್ ಮತ್ತು ಲಾಠಿಯಿಂದ ನನ್ನನ್ನು ಥಳಿಸಿದ್ದಾರೆ. ಅಲ್ಲದೇ ನನ್ನ ಕೊಲೆಗೆ ಸಂಚು ರೂಪಿಸಿದ್ದಾರೆ ಎಂದು ಪೊಲೀಸ್ ಸೂಪರಿಟೆಂಡೆಂಟ್ಗೆ ಸಲ್ಲಿಸಿದ ದೂರಿನಲ್ಲಿ ಆರೋಪಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments