Home ಅಪರಾಧ ಗನ್ ತೋರಿಸಿ ಜಿ.ಪಂ. ಸದಸ್ಯೆ ಮೇಲೆ ಪ್ರಜ್ವಲ್ ರೇವಣ್ಣ ಅತ್ಯಾಚಾರ: ಮತ್ತೊಂದು ಕೇಸು ದಾಖಲು

ಗನ್ ತೋರಿಸಿ ಜಿ.ಪಂ. ಸದಸ್ಯೆ ಮೇಲೆ ಪ್ರಜ್ವಲ್ ರೇವಣ್ಣ ಅತ್ಯಾಚಾರ: ಮತ್ತೊಂದು ಕೇಸು ದಾಖಲು

by Editor
0 comments
prajwal revanna

ಗನ್ ಇದೆ ಎಂದು ಬೆದರಿಸಿ ನನ್ನ ಮೇಲೆ ಪದೇಪದೆ ಅತ್ಯಾಚಾರ ಮಾಡಲಾಗಿದೆ ಎಂದು ಹಾಸನದ ಜಿಲ್ಲಾ ಪಂಚಾಯಿತಿ ಸದಸ್ಯೆ ಸಂಸದ ಪ್ರಜ್ವಲ್ ರೇವಣ್ಣ ಮತ್ತೊಬ್ಬ ಸಂತ್ರಸ್ತೆ ದೂರು ನೀಡಿದ್ದಾರೆ.

ಜಾತ್ಯಾತೀತ ಜನತಾದಳದ ಸಂಸದ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ವಿರುದ್ಧ ಪೆನ್ ಡ್ರೈವ್ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ, ಇದೀಗ ಮತ್ತೊಂದು ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ.

ಜಿಲ್ಲಾ ಪಂಚಾಯಿತಿ ಕೆಲಸಗಳಿಗೆ ಶಾಸಕರು ಮತ್ತು ಸಂಸದರ ಮನೆಗೆ ಭೇಟಿ ನೀಡಬೇಕಾಗಿತ್ತು. ಈ ವೇಳೆ ಒಂದು ಬಾರಿ ಮನೆಗೆ ಹೋಗಿದ್ದಾಗ ಅವರು ಇರಲಿಲ್ಲ. ಮಾರನೇ ದಿನ ಕ್ವಾರ್ಟರ್ಸ್‍ ಗೆ ಬರಲು ಹೇಳಿದ್ದರು. ಆಗ ಅಲ್ಲಿಗೆ ಹೋದಾಗ ಸಾಕಷ್ಟು ಮಹಿಳೆಯರು ಕೂಡ ಇದ್ದರು ಎಂದು ಸಂತ್ರಸ್ತೆ ಹೇಳಿದ್ದಾರೆ.

ಮಹಿಳೆಯರನ್ನು ಮಾತನಾಡಿಸಿ ಕಳುಹಿಸಿದ ನಂತರ ನನ್ನ ಕೈ ಹಿಡಿದು ಎಳೆದುಕೊಂಡು ಕೊಠಡಿಗೆ ಕರೆದೊಯ್ದು ಬಾಗಿಲು ಹಾಕಿಕೊಂಡರು. ನಂತರ ನನ್ನ ಬಳಿ ಗನ್ ಇದೆ ಬಟ್ಟೆ ಬಿಚ್ಚಿ ಮಂಚದ ಮೇಲೆ ಮಲಗಿಕೊಂಡರೆ ಸರಿ. ಇಲ್ಲದಿದ್ದರೆ ಶೂಟ್ ಮಾಡುವೆ ಎಂದು ಬೆದರಿಸಿದರು ಎಂದು ಸಂತ್ರಸ್ತೆ ಘಟನೆಯನ್ನು ವಿವರಿಸಿದ್ದಾರೆ.

banner

ನಾನು ನಗ್ನವಾಗಿ ಇರುವ ದೃಶ್ಯವನ್ನು ಮೊಬೈಲ್ ನಲ್ಲಿ ಸೆರೆ ಹಿಡಿದು ನನ್ನ ಮೇಲೆ ಅತ್ಯಾಚಾರ ಮಾಡಿದರು. ಅಲ್ಲದೇ ಆಗಾಗ ನನ್ನನ್ನು ಬ್ಲಾಕ್ ಮೇಲ್ ಮಾಡಿ ಮನೆಗೆ ಕರೆಸಿಕೊಂಡು ಅತ್ಯಾಚಾರ ಮಾಡಿದ್ದಾರೆ ಎಂದು ಸಂತ್ರಸ್ತ ಜಿ.ಪಂ. ಸದಸ್ಯೆ ಆರೋಪಿಸಿದ್ದಾರೆ.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ಹುಚ್ಚು ಹುಚ್ಚಾಗಿ ಮಾತನಾಡೋ ಯತ್ನಾಳ್, ರಮೇಶ್ ಜಾರಕಿಹೊಳಿ ವಿರುದ್ಧ ಹೈಕಮಾಂಡ್ ಗೆ ದೂರು: ರೇಣುಕಾಚಾರ್ಯ ಫಿನಾಲೆ ಹೊಸ್ತಿಲಲ್ಲಿ ಬಿಗ್ ಬಾಸ್ ಮನೆಯಿಂದ ಹೊರಬಿದ್ದ ಧನರಾಜ್! ಚಂದ್ರಬಾಬು ನಾಯ್ಡು ಪುತ್ರ ಲೋಕೇಶ್ ಆಂಧ್ರ ಡಿಸಿಎಂ? ಡೊನಾಲ್ಡ್ ಟ್ರಂಪ್ ಪದಗ್ರಹಣಕ್ಕೆ ಪ್ರತಿಭಟನೆ ಬಿಸಿ: ಬೀದಿಗಿಳಿದ ಸಾವಿರಾರು ಅಮೆರಿಕನ್ನರು ಫೆ.14ರಂದು ರೈತರ ಬೇಡಿಕೆ ಚರ್ಚೆಗೆ ಕೇಂದ್ರ ಒಪ್ಪಿಗೆ: ವೈದ್ಯ ನೆರವು ಪಡೆಯಲು ಜಗಜೀತ್ ಒಪ್ಪಿಗೆ ಸದ್ದಿಲ್ಲದೇ ದಾಂಪತ್ಯಕ್ಕೆ ಕಾಲಿರಿಸಿದ ಒಲಿಂಪಿಕ್ ಪದಕ ವಿಜೇತ ನೀರಜ್ ಚೋಪ್ರಾ: ಮೊದಲ ಫೋಟೊ ಬಿಡುಗಡೆ ಕೇಂದ್ರ ಆದಿವಾಸಿ ಜನಜಾತಿ ನ್ಯಾಯ ಅಭಿಯಾನಕ್ಕೆ ಮಂಡ್ಯದ ಪೂವನಹಳ್ಳಿ ಆಯ್ಕೆ: ಎಚ್.ಡಿ. ಕುಮಾರಸ್ವಾಮಿ ಘೋಷಣೆ ಒಲಿಂಪಿಕ್ಸ್ ಪದಕ ವಿಜೇತೆ ಮನು ಭಾಕರ್ ಅಜ್ಜಿ, ಚಿಕ್ಕಪ್ಪ ಅಪಘಾತದಲ್ಲಿ ದುರ್ಮರಣ ಮಹಾಕುಂಭ ಮೇಳದಲ್ಲಿ ಸಿಲಿಂಡರ್ ಸ್ಫೋಟ: ಹಲವು ಶಿಬಿರಗಳಿಗೆ ವ್ಯಾಪಿ ಬಿಜೆಪಿ ಬಣ ಕಿತ್ತಾಟಕ್ಕೆ ಟ್ವಿಸ್ಟ್: ಪ್ರಧಾನ ಕಾರ್ಯದರ್ಶಿ ಸ್ಥಾನ ಒಲ್ಲೆ ಅಂದ ಶಾಸಕ ಸುನೀಲ್ ಕುಮಾರ್!