Monday, September 16, 2024
Google search engine
Homeತಾಜಾ ಸುದ್ದಿವಯನಾಡು ಭೂಕುಸಿತ ಸಂತ್ರಸ್ತರಿಗೆ 1 ಕೋಟಿ ದೇಣಿಗೆ ನೀಡಿದ ಚಿರಂಜೀವಿ, ರಾಮ್ ಚರಣ್!

ವಯನಾಡು ಭೂಕುಸಿತ ಸಂತ್ರಸ್ತರಿಗೆ 1 ಕೋಟಿ ದೇಣಿಗೆ ನೀಡಿದ ಚಿರಂಜೀವಿ, ರಾಮ್ ಚರಣ್!

ಕೇರಳದ ವಯನಾಡು ಭೂಕುಸಿತ ಸಂತ್ರಸ್ತರ ನೆರವಿಗೆ ತೆಲುಗು ಚಿತ್ರರಂಗ ಮುಂದಾಗಿದ್ದು, ಸ್ಟಾರ್ ನಟರಾದ ಚಿರಂಜೀವಿ ಮತ್ತು ಪುತ್ರ ರಾಮ್ ಚರಣ್ ಜಂಟಿಯಾಗಿ 1 ಕೋಟಿ ರೂ. ನೆರವು ಘೋಷಿಸಿದ್ದಾರೆ.

ಕೇರಳದ ವಯನಾಡಿನಲ್ಲಿ ಭಾರೀ ಮಳೆಯಿಂದಾಗಿ ಸಂಭವಿಸಿದ ಭೀಕರ ಕುಸಿತದಿಂದ ಪ್ರವಾಹ ಉಂಟಾಗಿದ್ದು, 300ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, ಸಾವಿರಾರು ಮಂದಿ ನಿರ್ಗತಿಕರಾಗಿದ್ದಾರೆ.

ಚಿರಂಜೀವಿ ಹಾಗೂ ರಾಮ್ ಚರಣ್ 1 ಕೋಟಿ ದೇಣಿಗೆಯನ್ನು ಕೇರಳ ಸರ್ಕಾರಕ್ಕೆ ನೀಡಿದ್ದಾರೆ. ಈ ಮುಲಕ ತೆಲುಗು ಚಿತ್ರರಂಗದ ಗಣ್ಯರು ನೆರವಿನ ಹಸ್ತ ಚಾಚಿದ್ದಾರೆ. ಈಗಾಗಲೇ ಪುಷ್ಪಾ ಖ್ಯಾತಿಯ ನಟ ಅಲ್ಲು ಅರ್ಜುನ್ 25 ಲಕ್ಷ ರೂ. ದೇಣಿಗೆ ನೀಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments