Friday, September 27, 2024
Google search engine
Homeಕಾನೂನುಮುಡಾ ಪ್ರಕರಣ: ಡಿ.24ರೊಳಗೆ ವರದಿ ನೀಡಲು ಲೋಕಾಯುಕ್ತಕ್ಕೆ ಜನಪ್ರತಿನಿಧಿಗಳ ಕೋರ್ಟ್ ಆದೇಶ

ಮುಡಾ ಪ್ರಕರಣ: ಡಿ.24ರೊಳಗೆ ವರದಿ ನೀಡಲು ಲೋಕಾಯುಕ್ತಕ್ಕೆ ಜನಪ್ರತಿನಿಧಿಗಳ ಕೋರ್ಟ್ ಆದೇಶ

ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದ ಬೆನ್ನಲ್ಲೇ ಮುಡಾ ಸೈಟು ಹಂಚಿಕೆ ಪ್ರಕರಣದಲ್ಲಿ ತನಿಖೆ ನಡೆಸಿ ಡಿಸೆಂಬರ್ 24ರೊಳಗೆ ವರದಿ ನೀಡುವಂತೆ ಜನಪ್ರತಿನಿಧಿಗಳ ನ್ಯಾಯಾಲಯ ಮೈಸೂರು ಲೋಕಾಯುಕ್ತಕ್ಕೆ ಆದೇಶ ನೀಡಿದೆ.

ರಾಜ್ಯಪಾಲರು ಪ್ರಾಸಿಕ್ಯೂಷನ್ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್, ತನಿಖೆಗೆ ಅನುಮತಿ ನೀಡಿತ್ತು.

ಈ ಆದೇಶದ ಬೆನ್ನಲ್ಲೇ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರ ನೇತೃತ್ವದ ಜನಪ್ರತಿನಿಧಿಗಳ ನ್ಯಾಯಾಲಯ ಸಿಆರ್​ಪಿಸಿ ಸೆ.156(3) ಅಡಿ ಮೈಸೂರು ಲೋಕಾಯುಕ್ತಕ್ಕೆ ತನಿಖೆ ನಡೆಸಿ 3 ತಿಂಗಳಲ್ಲಿ ವರದಿ ನೀಡುವಂತೆ ಸೂಚಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments