Saturday, July 6, 2024
Google search engine
Homeಕಾನೂನುದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಸಂಕಷ್ಟ: ನಿನ್ನೆ ಸಿಕ್ಕಿದ್ದ ಜಾಮೀನಿಗೆ ಇಂದು ಹೈಕೋರ್ಟ್ ತಡೆ!

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಸಂಕಷ್ಟ: ನಿನ್ನೆ ಸಿಕ್ಕಿದ್ದ ಜಾಮೀನಿಗೆ ಇಂದು ಹೈಕೋರ್ಟ್ ತಡೆ!

ಮದ್ಯ ನೀತಿ ಹಗರಣದಲ್ಲಿ ಜೈಲಿನಲ್ಲಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ನೀಡಲಾಗಿದ್ದ ಜಾಮೀನಿಗೆ ದೆಹಲಿ ಹೈಕೋರ್ಟ್ ತಡೆ ನೀಡಿದೆ.

ದೆಹಲಿಯ ರೊಸ್ಸೊ ಅವೆನ್ಯೂ ನ್ಯಾಯಾಲಯ ಗುರುವಾರ ಕೇಜ್ರಿವಾಲ್ ಗೆ ಜಾಮೀನು ಮಂಜೂರು ಮಾಡಿತ್ತು. ಜಾಮೀನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ ಹೈಕೋರ್ಟ್ ಮೊರೆ ಹೋಗಿದ್ದು, ಸ್ಥಳೀಯ ನ್ಯಾಯಾಲಯ ನಮ್ಮ ವಾದ ಮಂಡನೆಗೆ ಸೂಕ್ತ ಅವಕಾಶ ನೀಡಲಿಲ್ಲ. ಇದು ನ್ಯಾಯ ಸಮ್ಮತವಲ್ಲ ಎಂದು ವಾದಿಸಿತ್ತು.

ಜಾರಿ ನಿರ್ದೇಶನಾಲಯದ ವಾದ ಆಲಿಸಿದ ನ್ಯಾಯಾಲಯ ಸ್ಥಳೀಯ ನ್ಯಾಯಾಲಯ ನೀಡಿದ ಆದೇಶಕ್ಕೆ ತಡೆ ನೀಡಿದ್ದು, ಮುಂದಿನ ಆದೇಶದವರೆಗೂ ಜಾಮೀನು ಪ್ರಕ್ರಿಯೆ ತಡೆ ಹಿಡಿಯುವಂತೆ ಸೂಚಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments