Friday, October 18, 2024
Google search engine
Homeಕಾನೂನುದೆಹಲಿ ಮಾಜಿ ಸಚಿವ ಸತ್ಯೇಂದ್ರ ಜೈನ್ 2 ವರ್ಷದ ನಂತರ ಜಾಮೀನು ಮಂಜೂರು!

ದೆಹಲಿ ಮಾಜಿ ಸಚಿವ ಸತ್ಯೇಂದ್ರ ಜೈನ್ 2 ವರ್ಷದ ನಂತರ ಜಾಮೀನು ಮಂಜೂರು!

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿದ್ದ ಆಮ್ ಆದ್ಮಿ ಪಕ್ಷದ ಮಾಜಿ ಸಚಿವ ಸತ್ಯೇಂದ್ರ ಜೈನ್ ಗೆ 2 ವರ್ಷದ ನಂತರ ಜಾಮೀನು ಲಭಿಸಿದೆ.

ವೈದ್ಯಕೀಯ ಕಾರಣಗಳಿಗಾಗಿ 2023 ಮೇ ತಿಂಗಳಲ್ಲಿ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಕಳೆದ ವರ್ಷ ಮತ್ತೆ ಜಾಮೀನು ವಾಪಸ್ ಪಡೆದ ಹಿನ್ನೆಲೆಯಲ್ಲಿ ತಿಹಾರ್ ಜೈಲಿಗೆ ಮರಳಿದ್ದರು.

ಶುಕ್ರವಾರ ಸ್ಥಳೀಯ ನ್ಯಾಯಾಲಯ ಸತ್ಯೇಂದ್ರ ಜೈನ್ 18 ತಿಂಗಳಿನಿಂದ ನಡೆಯುತ್ತಿದೆ. ವಿಚಾರಣೆ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಜಾಮೀನಿನ ಮೇಲೆ ಹೊರಗೆ ಬರುತ್ತಿರುವ ಮೂರನೇ ಆಮ್ ಆದ್ಮಿ ಪಕ್ಷದ ಸಚಿವರಾಗಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments