Home ತಾಜಾ ಸುದ್ದಿ 7ನೇ ಬಾರಿ HSRP ನಂಬರ್ ಪ್ಲೇಟ್ ಬದಲಾವಣೆಗೆ ಗುಡುವು ವಿಸ್ತರಣೆ!

7ನೇ ಬಾರಿ HSRP ನಂಬರ್ ಪ್ಲೇಟ್ ಬದಲಾವಣೆಗೆ ಗುಡುವು ವಿಸ್ತರಣೆ!

ವಾಹನ ಸವಾರರು ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಬದಲಾವಣೆಗೆ ನೀಡಲಾಗಿದ್ದ ಗಡುವನ್ನು ರಾಜ್ಯ ಸಾರಿಗೆ ಇಲಾಖೆ 7ನೇ ಬಾರಿ ವಿಸ್ತರಿಸಿದೆ.

by Editor
0 comments
hsrp number plate

ವಾಹನ ಸವಾರರು ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಬದಲಾವಣೆಗೆ ನೀಡಲಾಗಿದ್ದ ಗಡುವನ್ನು ರಾಜ್ಯ ಸಾರಿಗೆ ಇಲಾಖೆ 7ನೇ ಬಾರಿ ವಿಸ್ತರಿಸಿದೆ.

ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಬದಲಾವಣೆಗೆ ಹಲವಾರು ಬಾರಿ ಅವಕಾಶ ನೀಡಿದ್ದರೂ ರಾಜ್ಯದ ಬಹುತೇಕ ವಾಹನ ಸವಾರರು ನಂಬರ್ ಪ್ಲೇಟ್ ಬದಲಾವಣೆ ಮಾಡಿಕೊಂಡಿಲ್ಲ. ಈ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಜನವರಿ 31ರವರೆಗೆ ಮತ್ತೊಮ್ಮೆ ಗಡುವು ವಿಸ್ತರಿಸಿ ಆದೇಶ ಹೊರಡಿಸಿದೆ.

2019ಕ್ಕೂ ಮೊದಲು ನೋಂದಣಿಯಾದ ವಾಹನಗಳು ಹೈಸೆಕ್ಯೂರಿಟಿ ನಂಬರ್ ಪ್ಲೇಟ್ ಅಳವಡಿಕೆ ಮಾಡಿಕೊಳ್ಳಬೇಕಿದೆ. ಆದರೆ ಇದುವರೆಗೆ ಬಹುತೇಕ ವಾಹನ ಮಾಲೀಕರು ನಂಬರ್ ಪ್ಲೇಟ್ ಬದಲಿಸಿಕೊಳ್ಳದೇ ಇರುವುದು ಸಾರಿಗೆ ಇಲಾಖೆಗೆ ದೊಡ್ಡ ತಲೆನೋವಾಗಿದೆ.

ಭದ್ರತೆ ಹಾಗೂ ಸುರಕ್ಷತೆಯ ದೃಷ್ಟಿಯಿಂದ ಮೋಟಾರು ವಾಹನ ಕಾಯ್ದೆ-1989 ಸೆಕ್ಷನ್ 50 ಹಾಗೂ 51 ಅನ್ವಯ ಎಲ್ಲಾ ವಾಹನಗಳಿಗೆ ಗರಿಷ್ಠ ಭದ್ರತೆಯ ನಂಬರ್ ಪ್ಲೇಟ್‌ಗಳನ್ನು ಅಳವಡಿಸಬೇಕಿದೆ. ಹೆಚ್‌ಎಸ್ಆರ್‌ಪಿ ನಂಬರ್ ಪ್ಲೇಟ್ ಎಂದರೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಶನ್ ಪ್ಲೇಟ್ ಎಂದರ್ಥ. ಕರ್ನಾಟಕದ ವಾಹಗಳಿಗೆ ಇದನ್ನು ಕಡ್ಡಾಯಗೊಳಿಸಲಾಗಿದೆ.

banner

ಹೆಚ್‌ಎಸ್‌ಆರ್‌ಪಿ ಅಳವಡಿಸದಿದ್ದರೆ ಮಾಲೀಕತ್ವದ ಬದಲಾವಣೆ, ವಿಳಾಸ ಬದಲಾವಣೆ, ನಕಲಿ ಆರ್‌ಸಿ, ವಿಮೆ ಹಾಗೂ ಇನ್ನಿತರ ಕೆಲಸಗಳನ್ನು ಮಾಡಲಾಗುವುದಿಲ್ಲ. ಸಾರಿಗೆ ಇಲಾಖೆ

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ಹುಚ್ಚು ಹುಚ್ಚಾಗಿ ಮಾತನಾಡೋ ಯತ್ನಾಳ್, ರಮೇಶ್ ಜಾರಕಿಹೊಳಿ ವಿರುದ್ಧ ಹೈಕಮಾಂಡ್ ಗೆ ದೂರು: ರೇಣುಕಾಚಾರ್ಯ ಫಿನಾಲೆ ಹೊಸ್ತಿಲಲ್ಲಿ ಬಿಗ್ ಬಾಸ್ ಮನೆಯಿಂದ ಹೊರಬಿದ್ದ ಧನರಾಜ್! ಚಂದ್ರಬಾಬು ನಾಯ್ಡು ಪುತ್ರ ಲೋಕೇಶ್ ಆಂಧ್ರ ಡಿಸಿಎಂ? ಡೊನಾಲ್ಡ್ ಟ್ರಂಪ್ ಪದಗ್ರಹಣಕ್ಕೆ ಪ್ರತಿಭಟನೆ ಬಿಸಿ: ಬೀದಿಗಿಳಿದ ಸಾವಿರಾರು ಅಮೆರಿಕನ್ನರು ಫೆ.14ರಂದು ರೈತರ ಬೇಡಿಕೆ ಚರ್ಚೆಗೆ ಕೇಂದ್ರ ಒಪ್ಪಿಗೆ: ವೈದ್ಯ ನೆರವು ಪಡೆಯಲು ಜಗಜೀತ್ ಒಪ್ಪಿಗೆ ಸದ್ದಿಲ್ಲದೇ ದಾಂಪತ್ಯಕ್ಕೆ ಕಾಲಿರಿಸಿದ ಒಲಿಂಪಿಕ್ ಪದಕ ವಿಜೇತ ನೀರಜ್ ಚೋಪ್ರಾ: ಮೊದಲ ಫೋಟೊ ಬಿಡುಗಡೆ ಕೇಂದ್ರ ಆದಿವಾಸಿ ಜನಜಾತಿ ನ್ಯಾಯ ಅಭಿಯಾನಕ್ಕೆ ಮಂಡ್ಯದ ಪೂವನಹಳ್ಳಿ ಆಯ್ಕೆ: ಎಚ್.ಡಿ. ಕುಮಾರಸ್ವಾಮಿ ಘೋಷಣೆ ಒಲಿಂಪಿಕ್ಸ್ ಪದಕ ವಿಜೇತೆ ಮನು ಭಾಕರ್ ಅಜ್ಜಿ, ಚಿಕ್ಕಪ್ಪ ಅಪಘಾತದಲ್ಲಿ ದುರ್ಮರಣ ಮಹಾಕುಂಭ ಮೇಳದಲ್ಲಿ ಸಿಲಿಂಡರ್ ಸ್ಫೋಟ: ಹಲವು ಶಿಬಿರಗಳಿಗೆ ವ್ಯಾಪಿ ಬಿಜೆಪಿ ಬಣ ಕಿತ್ತಾಟಕ್ಕೆ ಟ್ವಿಸ್ಟ್: ಪ್ರಧಾನ ಕಾರ್ಯದರ್ಶಿ ಸ್ಥಾನ ಒಲ್ಲೆ ಅಂದ ಶಾಸಕ ಸುನೀಲ್ ಕುಮಾರ್!