Tuesday, September 24, 2024
Google search engine
Homeಕಾನೂನುಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯಗೆ ಸಂಕಷ್ಟ: ರಾಜ್ಯಪಾಲರ ಪ್ರಾಸಿಕ್ಯೂಷನ್ ಎತ್ತಿ ಹಿಡಿದ ಹೈಕೋರ್ಟ್

ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯಗೆ ಸಂಕಷ್ಟ: ರಾಜ್ಯಪಾಲರ ಪ್ರಾಸಿಕ್ಯೂಷನ್ ಎತ್ತಿ ಹಿಡಿದ ಹೈಕೋರ್ಟ್

ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಆದೇಶವನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿದ್ದು, ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.

ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಪೀಠ ಮಂಗಳವಾರ ಮುಡಾ ಪ್ರಕರಣದಲ್ಲಿ ಸಿಎಂ ಕುಟುಂಬಸ್ಥರು ಫಲಾನುಭವಿಗಳಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ನೀಡಿದ ಅನುಮತಿಗೆ ತಡೆ ನೀಡಲು ಸಾಧ್ಯವಿಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಸಿಎಂ ಪರ ವಕೀಲರು ಸಲ್ಲಿಸಿದ್ದ ಎಲ್ಲಾ ಕಾನೂನಾತ್ಮಕ ಅಂಶಗಳ ಕುರಿತು ಎತ್ತಿದ ಎಲ್ಲಾ ಪ್ರಶ್ನೆಗಳನ್ನು ಹೈಕೋರ್ಟ್ ತಿರಸ್ಕರಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments