Monday, September 16, 2024
Google search engine
Homeತಾಜಾ ಸುದ್ದಿಕೇದಾರನಾಥದಲ್ಲಿ ಭೂಕುಸಿತ: ಮೂವರು ಸಾವು, 8 ಮಂದಿಗೆ ಗಾಯ

ಕೇದಾರನಾಥದಲ್ಲಿ ಭೂಕುಸಿತ: ಮೂವರು ಸಾವು, 8 ಮಂದಿಗೆ ಗಾಯ

ಹಿಮಾಲಯ ಪರ್ವತಗಳ ತಪ್ಪಲಲ್ಲಿರುವ ಪ್ರಸಿದ್ಧ ಪುಣ್ಯಕ್ಷೇತ್ರಗಳಲ್ಲಿ ಒಂದಾದ ಕೇದಾರನಾಥದಲ್ಲಿ ಭೂಕುಸಿತ ಉಂಟಾಗಿ ಮೂವರು ಮೃತಪಟ್ಟು, 8 ಮಂದಿ ಗಾಯಗೊಂಡ ಘಟನೆ ಭಾನುವಾರ ಬೆಳಿಗ್ಗೆ ಸಂಭವಿಸಿದೆ.

ಉತ್ತರಾಖಂಡದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದ್ದು, ಕೇದಾರನಾಥ ಪ್ರವಾಸಕ್ಕೆ ಹೊರಟ್ಟಿದ್ದ ಮಹಾರಾಷ್ಟ್ರದ ಇಬ್ಬರು ಸೇರಿದಂತೆ ಕನಿಷ್ಠ ಮೂವರು ಮೃತಪಟ್ಟಿದ್ದಾರೆ.

ರುದ್ರಪ್ರಯಾಗ್ ಜಿಲ್ಲೆಯ ಗೌರಿಕಂಡ್ ಮತ್ತು ಚಿರ್ಬಾಸ್ ನಡುವಿನ ಸಂಪರ್ಕ ರಸ್ತೆಯಲ್ಲಿ ಭೂಕುಸಿತ ಉಂಟಾಗಿದ್ದು, ಮೃತಪಟ್ಟಿರುವ ಮೂರನೇ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments