Saturday, September 28, 2024
Google search engine
Homeತಾಜಾ ಸುದ್ದಿಎಚ್.ಡಿ. ಕುಮಾರಸ್ವಾಮಿಗೆ ಸಂಕಷ್ಟ: ಇಂದೇ ವಿಚಾರಣೆಗೆ ಹಾಜರಾಗಲು ಲೋಕಾಯುಕ್ತ ನೋಟಿಸ್ ಜಾರಿ!

ಎಚ್.ಡಿ. ಕುಮಾರಸ್ವಾಮಿಗೆ ಸಂಕಷ್ಟ: ಇಂದೇ ವಿಚಾರಣೆಗೆ ಹಾಜರಾಗಲು ಲೋಕಾಯುಕ್ತ ನೋಟಿಸ್ ಜಾರಿ!

ಬೆಂಗಳೂರಿನ ಗಂಗೇನಹಳ್ಳಿಯ ಜಮೀನು ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿ ಇಂದೇ ವಿಚಾರಣೆಗೆ ಹಾಜರಾಗುವಂತೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿಗೆ ಲೋಕಾಯುಕ್ತ ನೋಟೀಸ್ ಜಾರಿ ಮಾಡಿದೆ.

ಸೆಪ್ಟೆಂಬರ್ 21ರಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಎಚ್.ಡಿ. ಕುಮಾರಸ್ವಾಮಿ ವಿಚಾರಣೆ ಎದುರಿಸಿದ್ದರು. ಇದರ ಬೆನಲ್ಲೇ ಕುಮಾರಸ್ವಾಮಿಗೆ ಮತ್ತೊಮ್ಮೆ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ನೋಟಿಸ್ ಜಾರಿ ಮಾಡಿದೆ.

ಬಿಎಸ್ ಯಡಿಯೂರಪ್ಪ ಮತ್ತು ಎಚ್.ಡಿ.ಕುಮಾರಸ್ವಾಮಿ ಸರ್ಕಾರದಲ್ಲಿ ಬಿಡಿಎಗೆ ಸೇರಿದ ಬೆಂಗಳೂರು ಮಹಾನಗರ ಪಾಲಿಕೆಯ ನೂರಾರು ಕೋಟಿ ರೂ. ಬೆಲೆಬಾಳುವ ಪ್ರಮುಖ ಜಾಗವಾದ ಗಂಗೇನಹಳ್ಳಿ 55 ಸಾವಿರ ಚದರ ಅಡಿ ವಿಸ್ತೀರ್ಣದ ಜಮೀನನ್ನು ಡಿನೋಟಿಫಿಕೇಶ್ ಮಾಡಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments