Friday, May 17, 2024
Google search engine
Homeತಾಜಾ ಸುದ್ದಿಸಚಿವ ಜಮೀರ್ ಅಹ್ಮದ್ ಗೆ ಎದೆನೋವು: ಚಿತ್ರದುರ್ಗ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ!

ಸಚಿವ ಜಮೀರ್ ಅಹ್ಮದ್ ಗೆ ಎದೆನೋವು: ಚಿತ್ರದುರ್ಗ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ!

ಚುನಾವಣಾ ಪ್ರಚಾರದ ವೇಳೆ ವಸತಿ ಸಚಿವ ಹಾಗೂ ಕಾಂಗ್ರೆಸ್ ನಾಯಕ ಜಮೀರ್ ಅಹಮದ್ ದಿಢೀರನೆ ಅಸ್ವಸ್ಥರಾಗಿದ್ದು, ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಿತ್ರದುರ್ಗ ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ ಪರ ಸೋಮವಾರ ಪ್ರಚಾರ ನಡೆಸುತ್ತಿದ್ದ ಸಂದರ್ಭದಲ್ಲಿ ಅವರಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಚಿತ್ರದುರ್ಗದ ಬಸವೇಶ್ವರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಆಸ್ಪತ್ರೆಯಲ್ಲಿ ಹೃದಯ ತಜ್ಞರಾದ ಡಾ.ಕಾರ್ತಿಕ್, ಡಾ.ಸುಜಯ್ ರಿಂದ ತಪಾಸಣೆ ನಡೆಸಲಾಯಿತು. ಬಳಿಕ ತುರ್ತು‌ಚಿಕಿತ್ಸಾ ಘಟಕದಲ್ಲಿ ತಪಾಸಣೆ ಮುಂದುವರಿದಿದೆ. ಇಸಿಜಿ ನಾರ್ಮಲ್‌ ಇರುವ ಮಾಹಿತಿ ಲಭ್ಯವಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments