Friday, October 18, 2024
Google search engine
Homeತಾಜಾ ಸುದ್ದಿಮಂಡ್ಯ ರಮೇಶ್ ಗೆ ಒಲಿದ ಪ್ರತಿಷ್ಠಿತ 'ಪಂಚಮಿ ಪುರಸ್ಕಾರ -2025'

ಮಂಡ್ಯ ರಮೇಶ್ ಗೆ ಒಲಿದ ಪ್ರತಿಷ್ಠಿತ ‘ಪಂಚಮಿ ಪುರಸ್ಕಾರ -2025’

ಪಂಚಮಿ ಟ್ರಸ್ಟ್ (ರಿ),ಉಡುಪಿ ಪ್ರಾಯೋಜಿತ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ( ರಿ) ಉಡುಪಿ  ಕೊಡಮಾಡುವ ‘ಪಂಚಮಿ ಪುರಸ್ಕಾರ- 2025’ಕ್ಕೆ ಕನ್ನಡ ರಂಗಭೂಮಿಯ ಹಿರಿಯ ನಟ ಮಂಡ್ಯ ರಮೇಶ್ ಅವರನ್ನು ಆಯ್ಕೆ ಮಾಡಲಾಗಿದೆ.

ಪುರಸ್ಕಾರವು ಗೌರವ ಧನ 1,00,000 (ಒಂದು ಲಕ್ಷ) ರೂಪಾಯಿ ಯೊಂದಿಗೆ ಪ್ರಶಸ್ತಿ ಪತ್ರ, ಪದಕ  ಒಳಗೊಂಡಿದೆ. ಜನವರಿ ತಿಂಗಳಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿಯ ಸಂಚಾಲಕರಾದ ರವಿರಾಜ್ ಎಚ್. ಪಿ. ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ), ಉಡುಪಿಯ ಗೌರವಾಧ್ಯಕ್ಷರಾದ ಉಡುಪಿ ವಿಶ್ವನಾಥ ಶೆಣೆೈ, ಉಪಾಧ್ಯಕ್ಷರಾದ ನಾಗರಾಜ್ ಹೆಬ್ಬಾರ್ ಮತ್ತು ವಿಘ್ನೇಶ್ವರ ಅಡಿಗ, ಪುರಸ್ಕಾರ ಸಮಿತಿಯ ಸಂಯೋಜಕರಾದ ಜನಾರ್ದನ ಕೊಡವೂರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments