Thursday, September 19, 2024
Google search engine
Homeತಾಜಾ ಸುದ್ದಿಧ್ಯಾನ ಮಾಡಲು ಕನ್ಯಾಕುಮಾರಿಗೆ ಆಗಮಿಸಿದ ಪ್ರಧಾನಿ ಮೋದಿ

ಧ್ಯಾನ ಮಾಡಲು ಕನ್ಯಾಕುಮಾರಿಗೆ ಆಗಮಿಸಿದ ಪ್ರಧಾನಿ ಮೋದಿ

ವಿವೇಕಾನಂದ ಸ್ಮಾರಕದಲ್ಲಿ 2 ದಿನಗಳ ಧ್ಯಾನ ನಡೆಸಲಿರುವ ಪ್ರಧಾನಿ ನರೇಂದ್ರ ಮೋದಿ ಗುರುವಾರ ಸಂಜೆ ಕನ್ಯಾಕುಮಾರಿಗೆ ಆಗಮಿಸಿದರು.

ಲೋಕಸಭಾ ಚುನಾವಣಾ ಪ್ರಚಾರ ಅಂತ್ಯಗೊಂಡ ಬೆನ್ನಲ್ಲೇ ಮೋದಿ ತಮಿಳುನಾಡಿನ ಕನ್ಯಾಕುಮಾರಿಗೆ ಆಗಮಿಸಿದ್ದು, ಇಂದಿನಿಂದ ಎರಡು ದಿನಗಳ ಸಾರ್ವಜನಿಕ ಭೇಟಿ ನಿರ್ಬಂಧಿಸಲಾಗಿದೆ.

ವಿವೇಕಾನಂದ ಸ್ಮರಣಾರ್ಥ ನಿರ್ಮಿಸಲಾಗಿರುವ ಕಲ್ಲಿನ ಪುತ್ಥಳಿ ಬಳಿ ಇರುವ ಮಂಟಪದಲ್ಲಿ ಮೇ 30ರಂದು ಸಂಜೆಯಿಂದ ಮೋದಿ ಧ್ಯಾನಕ್ಕೆ ಕೂರಲಿದ್ದು, ಜೂನ್ 1ರವರೆಗೆ ಮಾಡಲಿದ್ದಾರೆ. ಎಂದು ಮೂಲಗಳು ತಿಳಿಸಿವೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments