Saturday, July 6, 2024
Google search engine
Homeತಾಜಾ ಸುದ್ದಿಆತ್ಮಹತ್ಯೆಗೆ ಯತ್ನಿಸಿದ್ದ ತಮಿಳುನಾಡು ಸಂಸದ ಹೃದಯಾಘಾತದಿಂದ ಸಾವು

ಆತ್ಮಹತ್ಯೆಗೆ ಯತ್ನಿಸಿದ್ದ ತಮಿಳುನಾಡು ಸಂಸದ ಹೃದಯಾಘಾತದಿಂದ ಸಾವು

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ತಮಿಳುನಾಡಿನ ಎಂಡಿಎಂಕೆ ಸಂಸದ ಎ.ಗಣೇಶಮೂರ್ತಿ ಹೃದಯಾಘಾತದಿಂದ ಗುರುವಾರ ಮೃತಪಟ್ಟಿದ್ದಾರೆ.

76 ವರ್ಷದ ಸಂಸದ ಗಣೇಶಮೂರ್ತಿ ಕೆಲವು ದಿನಗಳಿಂದ ಕೊಯಮತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಗುರುವಾರ ಮುಂಜಾನೆ 5 ಗಂಟೆಗೆ ನಿಧನರಾಗಿದ್ದಾರೆ.

2019ರಲ್ಲಿ ಡಿಎಂಕೆ ಪಕ್ಷದಿಂದ ಗಣೇಶಮೂರ್ತಿ ಈರೋಡ್ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದರು. ಏಕಾಏಕಿ ವಾಂತಿ ಹಾಗೂ ಭೇದಿಯಿಂದ ಬಳಲಿದ ಅವರನ್ನು ಆಸ್ಪತ್ರೆಗೆ ದಾಖಲಿಸಿದಾಗ ಕುಟುಂಬದವರು ವಿಷ ಸೇವಿಸಿರುವುದಾಗಿ ತಿಳಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments