Home ಕ್ರೀಡೆ ಐಪಿಎಲ್ ಉಳಿಸಲು ಆರ್ ಸಿಬಿ ಮಾರಾಟ ಮಾಡಿ: ಟೆನಿಸ್ ಆಟಗಾರ ಬಿಸಿಸಿಐಗೆ ಮನವಿ

ಐಪಿಎಲ್ ಉಳಿಸಲು ಆರ್ ಸಿಬಿ ಮಾರಾಟ ಮಾಡಿ: ಟೆನಿಸ್ ಆಟಗಾರ ಬಿಸಿಸಿಐಗೆ ಮನವಿ

by Editor
0 comments

ಐಪಿಎಲ್ ಉಳಿಯಬೇಕಾದರೆ, ಕ್ರೀಡೆ ಉಳಿಯಬೇಕಾದರೆ ಆರ್ ಸಿಬಿಯನ್ನು ಬೇರೋಬ್ಬ ಮಾಲೀಕರಿಗೆ ಮಾರಾಟ ಮಾಡಿ ಎಂದು ಟೆನಿಸ್ ದಂತಕತೆ ಮಹೇಶ್ ಭೂಪತಿ ಬಿಸಿಸಿಐಗೆ ಮನವಿ ಮಾಡಿದ್ದಾರೆ.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ 287 ರನ್ ಬಿಟ್ಟುಕೊಟ್ಟ ಆರ್ ಸಿಬಿ ವಿರಾಟ್ ಕೊಹ್ಲಿ. ಫಾಫ್ ಡು ಪ್ಲೆಸಿಸ್ ಮತ್ತು ದಿನೇಶ್ ಕಾರ್ತಿಕ್ ಅವರ ಭರ್ಜರಿ ಬ್ಯಾಟಿಂಗ್ ನಿಂದ 262 ರನ್ ಕಲೆ ಹಾಕಿತ್ತು. ಆದರೂ ಆರ್ ಸಿಬಿ 25 ರನ್ ಗಳಿಂದ ಸೋಲುಂಡಿತ್ತು.

ಆರ್ ಸಿಬಿ ತಂಡವನ್ನು ಆಡಳಿತ ಮಂಡಳಿ ಸರಿಯಾಗಿ ರೂಪಿಸುತ್ತಿಲ್ಲ. ಇತರೆ ಫ್ರಾಂಚೈಸಿಗಳು ತಮ್ಮ ತಂಡವನ್ನು ಮತ್ತಷ್ಟು ಬಲಿಷ್ಠಗೊಳಿಸುತ್ತಿದ್ದರೆ ಆರ್ ಸಿಬಿ ತಂಡದಲ್ಲಿ ಯಾವುದೇ ಯೋಜನೆ ಕಂಡು ಬರುತ್ತಿಲ್ಲ ಎಂದು ಅವರು ಹೇಳಿದ್ದಾರೆ.

ಆರ್ ಸಿಬಿ ತಂಡದ ಮಾಲೀಕ ವಿಜಯ್ ಮಲ್ಯ ಭಾರತದಿಂದ ಗಡಿಪಾರಾಗಿದ್ದು, ಲಂಡನ್ ನಲ್ಲಿ ನೆಲೆಸಿದ್ದಾರೆ. ಭಾರತಕ್ಕೆ ಬರಲು ಅವಕಾಶ ಇಲ್ಲದ ಕಾರಣ ಅವರ ಆಡಳಿತ ಮಂಡಳಿ ವಿರುದ್ಧ ಆರೋಪಗಳು ಕೇಳಿ ಬರುತ್ತಲೇ ಇವೆ.

banner

ಆರ್ ಸಿಬಿ ತಂಡ ಪ್ರಸ್ತುತ ಐಪಿಎಲ್ ನಲ್ಲಿ ಸತತ 5 ಪಂದ್ಯ ಸೋಲು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನಕ್ಕೆ ಕುಸಿದಿದೆ. ಈಗಿನ ಪರಿಸ್ಥಿತಿಯಲ್ಲಿ ಆರ್ ಸಿಬಿ ಪ್ಲೇಆಫ್ ಗೆ ಅರ್ಹತೆ ಪಡೆಯುವುದು ಕಷ್ಟವಾಗಿದೆ.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ವಾಹನ ಸವಾರರಿಗೆ ಬಿಗ್ ಶಾಕ್: ವಾಹನ ಮಾರಿದ 14 ದಿನದಲ್ಲಿ ದಾಖಲೆ ವರ್ಗಾವಣೆ ಕಡ್ಡಾಯ! ಹುಚ್ಚು ಹುಚ್ಚಾಗಿ ಮಾತನಾಡೋ ಯತ್ನಾಳ್, ರಮೇಶ್ ಜಾರಕಿಹೊಳಿ ವಿರುದ್ಧ ಹೈಕಮಾಂಡ್ ಗೆ ದೂರು: ರೇಣುಕಾಚಾರ್ಯ ಫಿನಾಲೆ ಹೊಸ್ತಿಲಲ್ಲಿ ಬಿಗ್ ಬಾಸ್ ಮನೆಯಿಂದ ಹೊರಬಿದ್ದ ಧನರಾಜ್! ಚಂದ್ರಬಾಬು ನಾಯ್ಡು ಪುತ್ರ ಲೋಕೇಶ್ ಆಂಧ್ರ ಡಿಸಿಎಂ? ಡೊನಾಲ್ಡ್ ಟ್ರಂಪ್ ಪದಗ್ರಹಣಕ್ಕೆ ಪ್ರತಿಭಟನೆ ಬಿಸಿ: ಬೀದಿಗಿಳಿದ ಸಾವಿರಾರು ಅಮೆರಿಕನ್ನರು ಫೆ.14ರಂದು ರೈತರ ಬೇಡಿಕೆ ಚರ್ಚೆಗೆ ಕೇಂದ್ರ ಒಪ್ಪಿಗೆ: ವೈದ್ಯ ನೆರವು ಪಡೆಯಲು ಜಗಜೀತ್ ಒಪ್ಪಿಗೆ ಸದ್ದಿಲ್ಲದೇ ದಾಂಪತ್ಯಕ್ಕೆ ಕಾಲಿರಿಸಿದ ಒಲಿಂಪಿಕ್ ಪದಕ ವಿಜೇತ ನೀರಜ್ ಚೋಪ್ರಾ: ಮೊದಲ ಫೋಟೊ ಬಿಡುಗಡೆ ಕೇಂದ್ರ ಆದಿವಾಸಿ ಜನಜಾತಿ ನ್ಯಾಯ ಅಭಿಯಾನಕ್ಕೆ ಮಂಡ್ಯದ ಪೂವನಹಳ್ಳಿ ಆಯ್ಕೆ: ಎಚ್.ಡಿ. ಕುಮಾರಸ್ವಾಮಿ ಘೋಷಣೆ ಒಲಿಂಪಿಕ್ಸ್ ಪದಕ ವಿಜೇತೆ ಮನು ಭಾಕರ್ ಅಜ್ಜಿ, ಚಿಕ್ಕಪ್ಪ ಅಪಘಾತದಲ್ಲಿ ದುರ್ಮರಣ ಮಹಾಕುಂಭ ಮೇಳದಲ್ಲಿ ಸಿಲಿಂಡರ್ ಸ್ಫೋಟ: ಹಲವು ಶಿಬಿರಗಳಿಗೆ ವ್ಯಾಪಿ