Home ತಾಜಾ ಸುದ್ದಿ ಈ ಬಾರಿ ವಿಶ್ವದಾಖಲೆ ಪ್ರಮಾಣದ ಮತದಾನ: ಕೇಂದ್ರ ಚುನಾವಣಾ ಆಯೋಗ ಘೋಷಣೆ

ಈ ಬಾರಿ ವಿಶ್ವದಾಖಲೆ ಪ್ರಮಾಣದ ಮತದಾನ: ಕೇಂದ್ರ ಚುನಾವಣಾ ಆಯೋಗ ಘೋಷಣೆ

by Editor
0 comments
Central-Election-Commission

2024ರ ಲೋಕಸಭಾ ಚುನಾವಣೆಯಲ್ಲಿ ಚುನಾವಣೋತ್ತರ ಸಮೀಕ್ಷೆಗಳು ಪ್ರಕಟವಾಗುತ್ತಿದ್ದಂತೆ ಷೇರು ಮಾರುಕಟ್ಟೆಯಲ್ಲಿ ಭಾರೀ ಜಿಗಿತ ಕಂಡಿದ್ದು, ಒಂದೇ ದಿನದಲ್ಲಿ 4 ವರ್ಷಗಳಲ್ಲೇ ಗರಿಷ್ಠ ಮಟಕ್ಕೇರಿ ದಾಖಲೆ ಬರೆದಿದೆ.

ಇತಿಹಾಸದಲ್ಲಿ ಮೊದಲ ಬಾರಿ ಲೋಕಸಭಾ ಚುನಾವಣೆ ಮತದಾನದ ನಂತರ ಮತ್ತು ಮತ ಎಣಿಕೆ ಮೊದಲು ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಕೇಂದ್ರ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮಾತನಾಡಿದರು.

ಇದೇ ಮೊದಲ ಬಾರಿಗೆ 642 ದಶಲಕ್ಷ ಜನರು ಮತ ಚಲಾಯಿಸಿದ್ದಾರೆ. ಅದರಲ್ಲೂ ಮಹಿಳೆಯರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಿರುವುದು ದಾಖಲೆಯಾಗಿದೆ ಎಂದು ಅವರು ಹೇಳಿದರು.

ಮತ ಎಣಿಕೆ ವೇಳೆ ಡೀಪ್ ಫೇಕ್ ಮುಂತಾದ ಲೋಪಗಳು ಆಗದಂತೆ ಎಚ್ಚರಿಕೆ ವಹಿಸಲಾಗಿದೆ. ಪ್ರತಿಯೊಂದು ಮತಪೆಟ್ಟಿಗೆ ಯಂತ್ರಗಳಲ್ಲಿ ಮತ ಎಣಿಕೆ ಮಾಡುವಾಗ ನಿರ್ದಿಷ್ಟ ಮಾನದಂಡ ಬಳಸಲಾಗುತ್ತಿದೆ. ಅಲ್ಲದೇ ಸಿಸಿಟಿವಿಗಳನ್ನು ಅಳವಡಿಸಲಾಗಿದೆ ಎಂದು ಅವರು ವಿವರಿಸಿದರು.

banner

ಮತ ಎಣಿಕೆ ಶಾಂತಿಯುತವಾಗಿ ನಡೆಯಲಿದೆ ಎಂಬ ವಿಶ್ವಾಸವಿದೆ. ಮೊದಲು ಪೋಸ್ಟಲ್ ಮತಗಳ ಎಣಿಕೆ ನಡೆಯಲಿದೆ. ನಂತರ ಮತಯಂತ್ರಗಳಲ್ಲಿನ ಮತ ಎಣಿಕೆ ನಡೆಯಲಿದೆ. ಈ ಬಾರಿ 4 ಲಕ್ಷ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ನಡೆದಿದ್ದು, ಶೇ.90ರಷ್ಟು ಅಭ್ಯರ್ಥಿಗಳನ್ನು ಕರೆದು ತಿಳಿಸಿ ಹೇಳಿದ್ದೇವೆ ಎಂದು ಅವರು ಹೇಳಿದರು.

 

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ಹುಚ್ಚು ಹುಚ್ಚಾಗಿ ಮಾತನಾಡೋ ಯತ್ನಾಳ್, ರಮೇಶ್ ಜಾರಕಿಹೊಳಿ ವಿರುದ್ಧ ಹೈಕಮಾಂಡ್ ಗೆ ದೂರು: ರೇಣುಕಾಚಾರ್ಯ ಫಿನಾಲೆ ಹೊಸ್ತಿಲಲ್ಲಿ ಬಿಗ್ ಬಾಸ್ ಮನೆಯಿಂದ ಹೊರಬಿದ್ದ ಧನರಾಜ್! ಚಂದ್ರಬಾಬು ನಾಯ್ಡು ಪುತ್ರ ಲೋಕೇಶ್ ಆಂಧ್ರ ಡಿಸಿಎಂ? ಡೊನಾಲ್ಡ್ ಟ್ರಂಪ್ ಪದಗ್ರಹಣಕ್ಕೆ ಪ್ರತಿಭಟನೆ ಬಿಸಿ: ಬೀದಿಗಿಳಿದ ಸಾವಿರಾರು ಅಮೆರಿಕನ್ನರು ಫೆ.14ರಂದು ರೈತರ ಬೇಡಿಕೆ ಚರ್ಚೆಗೆ ಕೇಂದ್ರ ಒಪ್ಪಿಗೆ: ವೈದ್ಯ ನೆರವು ಪಡೆಯಲು ಜಗಜೀತ್ ಒಪ್ಪಿಗೆ ಸದ್ದಿಲ್ಲದೇ ದಾಂಪತ್ಯಕ್ಕೆ ಕಾಲಿರಿಸಿದ ಒಲಿಂಪಿಕ್ ಪದಕ ವಿಜೇತ ನೀರಜ್ ಚೋಪ್ರಾ: ಮೊದಲ ಫೋಟೊ ಬಿಡುಗಡೆ ಕೇಂದ್ರ ಆದಿವಾಸಿ ಜನಜಾತಿ ನ್ಯಾಯ ಅಭಿಯಾನಕ್ಕೆ ಮಂಡ್ಯದ ಪೂವನಹಳ್ಳಿ ಆಯ್ಕೆ: ಎಚ್.ಡಿ. ಕುಮಾರಸ್ವಾಮಿ ಘೋಷಣೆ ಒಲಿಂಪಿಕ್ಸ್ ಪದಕ ವಿಜೇತೆ ಮನು ಭಾಕರ್ ಅಜ್ಜಿ, ಚಿಕ್ಕಪ್ಪ ಅಪಘಾತದಲ್ಲಿ ದುರ್ಮರಣ ಮಹಾಕುಂಭ ಮೇಳದಲ್ಲಿ ಸಿಲಿಂಡರ್ ಸ್ಫೋಟ: ಹಲವು ಶಿಬಿರಗಳಿಗೆ ವ್ಯಾಪಿ ಬಿಜೆಪಿ ಬಣ ಕಿತ್ತಾಟಕ್ಕೆ ಟ್ವಿಸ್ಟ್: ಪ್ರಧಾನ ಕಾರ್ಯದರ್ಶಿ ಸ್ಥಾನ ಒಲ್ಲೆ ಅಂದ ಶಾಸಕ ಸುನೀಲ್ ಕುಮಾರ್!