Friday, May 17, 2024
Google search engine
Homeತಾಜಾ ಸುದ್ದಿಕಾವೇರಿಯಲ್ಲಿ ಮುಳುಗಿ ಮೂವರು ಯುವತಿಯರು ಸೇರಿದಂತೆ 5 ಇಂಜಿನಿಯರ್ ವಿದ್ಯಾರ್ಥಿಗಳ ಸಾವು

ಕಾವೇರಿಯಲ್ಲಿ ಮುಳುಗಿ ಮೂವರು ಯುವತಿಯರು ಸೇರಿದಂತೆ 5 ಇಂಜಿನಿಯರ್ ವಿದ್ಯಾರ್ಥಿಗಳ ಸಾವು

ಕಾವೇರಿ ಸಂಗಮದಲ್ಲಿ ಈಜಲು ತೆರಳಿದ್ದ ಬೆಂಗಳೂರಿನ ಮೂವರು ಯುವತಿಯರು ಸೇರಿದಂತೆ 5 ಮಂದಿ ಇಂಜಿನಿಯರ್ ಗಳು ಮೃತಪಟ್ಟ ದಾರುಣ ಘಟನೆ ಬೆಂಗಳೂರು ಹೊರವಲಯದ ಕನಕಪುರದಲ್ಲಿ ಸಂಭವಿಸಿದೆ.

ಕನಕಪುರದ ಸಂಗಮದಲ್ಲಿ ಈಜಲು ತೆರಳಿದ್ದ ಬೆಂಗಳೂರು ಮೂಲದ ಇಂಜಿನಿಯರ್ ಗಳು ಮೃತಪಟ್ಟಿದ್ದು, ಇವರ ವಿವರಗಳ ಸಂಗ್ರಹ ಕಾರ್ಯ ನಡೆದಿದೆ.

ನದಿಯಲ್ಲಿ ಮುಳುಗಿದ 5 ವಿದ್ಯಾರ್ಥಿಗಳ ಶವಗಳನ್ನು ಹೊರತೆಗೆಯಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments