Home ದೇಶ ನಾನು ದೇವರಲ್ಲ, ನನ್ನಿಂದಲೂ ತಪ್ಪುಗಳು ಆಗಿವೆ: ಪ್ರಧಾನಿ ಮೋದಿ ಮನದ ಮಾತು

ನಾನು ದೇವರಲ್ಲ, ನನ್ನಿಂದಲೂ ತಪ್ಪುಗಳು ಆಗಿವೆ: ಪ್ರಧಾನಿ ಮೋದಿ ಮನದ ಮಾತು

ನಾನು ಕೂಡ ಮನುಷ್ಯನೇ ನಾನು ಸಾಕಷ್ಟು ತಪ್ಪು ಮಾಡಿದ್ದೇನೆ. ನಾನೇನು ದೇವರಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

by Editor
0 comments
modi interview

ನಾನು ಕೂಡ ಮನುಷ್ಯನೇ ನಾನು ಸಾಕಷ್ಟು ತಪ್ಪು ಮಾಡಿದ್ದೇನೆ. ನಾನೇನು ದೇವರಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಜಿರೋದಾ ಮುಖ್ಯಸ್ಥ ನಿಖಿಲ್ ಕಾಮತ್ ಗೆ ನೀಡಿದ ಪಾಡ್ ಕಾಸ್ಟ್ ವಿಶೇಷ ಸಂದರ್ಶನದಲ್ಲಿ ಮನಬಿಚ್ಚಿ ಮಾತನಾಡಿರುವ ಮೋದಿ, ತಪ್ಪುಗಳು ಆಗುತ್ತವೆ. ನನ್ನಿಂದಲೂ ಆಗಿದೆ. ನಾನೇನು ದೇವರಲ್ಲ, ಸಾಮಾನ್ಯ ಮನುಷ್ಯ ಎಂದು ಹೇಳಿದ್ದಾರೆ.

ಕ್ಷಮಿಸಿ ನನ್ನ ಹಿಂದಿ ಸರಿಯಾಗಿಲ್ಲ, ನಾನು ದಕ್ಷಿಣ ಭಾರತದವನು. ನಾನು ಬಹುತೇಕ ಬೆಳೆದಿದ್ದು ಬೆಂಗಳೂರಿನಲ್ಲಿ, ನನ್ನ ತಾಯಿ ಮೈಸೂರಿನವರು. ನನ್ನ ತಂದೆ ಮಂಗಳೂರಿನವರು. ಶಾಲೆಯಲ್ಲಿ ಹಿಂದಿ ಕಲಿತಿದ್ದು ಎಂದು ನಿಖಿಲ್ ಕಾಮತ್ ಹೇಳಿದಾಗ ಪ್ರತಿಕ್ರಿಯಿಸಿದ ಮೋದಿ ನನ್ನ ಹಿಂದಿ ಕೂಡ ಕೆಟ್ಟದಾಗಿದೆ ಎಂದರು.

ಸುಮಾರು 2 ಗಂಟೆಗಳ ಕಾಲ ನಡೆದ ಸುದೀರ್ಘ ಸಂದರ್ಶನದಲ್ಲಿ ಬಾಲ್ಯ, ಶಿಕ್ಷಣ, ರಾಜಕೀಯ ಸೇರಿದಂತೆ ಹಲವು ವಿಷಯಗಳನ್ನು ಪ್ರಧಾನಿ ಮೋದಿ ಹಂಚಿಕೊಂಡಿದ್ದು, ನನಗೂ ಈ ಸಂದರ್ಶನ ಹೇಗೆ ಹೋಗುತ್ತದೆ ಎಂಬುದು ಗೊತ್ತಿಲ್ಲ. ನಾನು ಒತ್ತಡದಲ್ಲಿ ಇದ್ದೇನೆ. ಆದರೆ ಇದೇ ರೀತಿ ನಾವು ಸಂಭಾಳಿಸೋಣ ಎಂದು ಹೇಳಿದ್ದಾರೆ.

banner

ನಾನು ಬಾಲ್ಯದಲ್ಲಿ ಹೊಂಡದಲ್ಲಿ ಆಟವಾಡಲು ಹೋಗಬೇಕಾದರೆ ಮನೆಮಂದಿಯ ಬಟ್ಟೆಗಳನ್ನೆಲ್ಲಾ ಒಗೆದು ಹೋಗುತ್ತಿದ್ದೆ ಎಂದು ಅವರು ಹೇಳಿದ್ದಾರೆ.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ರಷ್ಯಾ ಸೇನೆಯಲ್ಲಿದ್ದ 12 ಭಾರತೀಯರು ಸಾವು, 16 ಮಂದಿ ಕಣ್ಮರೆ: ಕೇಂದ್ರ ಕೊಟ್ಟ ಕೆಲಸ ಬಾಯಿ ಮುಚ್ಚಿಕೊಂಡು ಮಾಡಿ: ಕೈ ನಾಯಕರಿಗೆ ಮಲ್ಲಿಕಾರ್ಜುನ ಖರ್ಗೆ ಖಡಕ್ ಎಚ್ಚರಿಕೆ 5 ನಿಮಿಷದಲ್ಲಿ 12 ಕೋಟಿ ಚಿನ್ನಾಭರಣ ಲೂಟಿ: ದರೋಡೆಕೋರರ ಮಾಸ್ಟರ್ ಪ್ಲಾನ್! ಗರ್ಭಿಣಿಯರಿಗೆ 21,000, ಬಡ ಮಹಿಳೆಯರಿಗೆ 2500 ರೂ.: ಬಿಜೆಪಿ ಚುನಾವಣಾ ಪ್ರಣಾಳಿಕೆ ಘೋಷಣೆ ಬೀದರ್ ನಂತರ ಮಂಗಳೂರಿನಲ್ಲಿ ಹಾಡುಹಗಲೇ ಮುಸುಕುಧಾರಿಗಳಿಂದ ಬ್ಯಾಂಕ್ ದರೋಡೆ! ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಪ್ರಾದೇಶಿಕ ಕಚೇರಿಗೆ ಶಂಕುಸ್ಥಾಪನೆ ನೆರವೇರಿಸಿ ನುಡಿದಂತೆ ನಡೆದ ಸಿಎಂ 5 ಗಂಟೆ ಶಸ್ತ್ರಚಿಕಿತ್ಸೆ ನಂತರ ಸೈಫ್ ದೇಹದಿಂದ 2.5 ಇಂಚು ಉದ್ದದ ಚಾಕು ಹೊರತೆಗೆದ ವೈದ್ಯರು! ಫೆ.1ರಿಂದ ಏರ್ ಶೋ: ಯಲಹಂಕದ ನಿರ್ಮಾಣ ಹಂತದ ಕಟ್ಟಡಗಳ ಕ್ರೇನ್ ಚಟುವಟಿಕೆ ಸ್ಥಗಿತಕ್ಕೆ ಸೂಚನೆ ಅಬಕಾರಿ ಇಲಾಖೆಯಲ್ಲಿ ವರ್ಗಾವಣೆಗೆ ಹೊಸ ನಿಯಮ: ಸಚಿವ ಆರ್ ಬಿ ತಿಮ್ಮಾಪೂರ ನನ್ನ ಖಾಸಗಿ ವೀಡಿಯೊಗಳನ್ನು ಮರಳಿಸಿ: ಪ್ರಜ್ವಲ್ ರೇವಣ್ಣ ಮನವಿಗೆ ಹೈಕೋರ್ಟ್ ಚಾಟಿ!