Kannadavahini

ಬಾರಿಸು ಕನ್ನಡ ಡಿಂಡಿಮವ

ಸಿನಿಮಾ

ಕೊಲ್ಲೂರು ಮೂಕಾಂಬಿಕಾದಲ್ಲಿ ನವ ಚಂಡಿಕಾ ಹೋಮ ನಡೆಸಲಿರುವ ದರ್ಶನ್ ಪತ್ನಿ ವಿಜಯಲಕ್ಷ್ಮೀ!

ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಿಡುಗಡೆಗೆ ಪತ್ನಿ ವಿಜಯಲಕ್ಷ್ಮೀ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ನವ ಚಂಡಿಕಾ ಹೋಮಾದಲ್ಲಿ ಪಾಲ್ಗೊಳ್ಳಲಿದ್ದಾರೆ. ಜೈಲಿನಲ್ಲಿರುವ ದರ್ಶನ್ ಗೆ ಮನೆ ಊಟ ಸಿಗುತ್ತಿಲ್ಲ. ಅಲ್ಲದೇ ಕೊಲೆ ಕೇಸ್ ನಲ್ಲಿ ದಿನಕ್ಕೊಂದು ತಿರುವು ಸಿಗುತ್ತಿದ್ದು, ಜಾಮೀನು ದೊರೆಯುತ್ತಿಲ್ಲ. ಈ ಎಲ್ಲಾ ಸಂಕಷ್ಟಗಳ ಹಿನ್ನೆಲೆಯಲ್ಲಿ ವಿಜಯಲಕ್ಷ್ಮೀ ದೇವರ ಮೊರೆ ಹೋಗಲು ನಿರ್ಧರಿಸಿದ್ದಾರೆ. ಇತ್ತೀಚೆಗೆ…

ಕಲ್ಕಿ 2898 ಎಡಿ ಭಾರತದಲ್ಲಿ 95 ಕೋಟಿ ಗಳಿಸಿ ಸಾರ್ವಕಾಲಿಕ ದಾಖಲೆ!

ಕಲ್ಕಿ 2898 ಎಡಿ ಸಿನಿಮಾ ಮೊದಲ ದಿನವೇ ಭಾರತದಲ್ಲಿ 95 ಕೋಟಿ ರೂ. ಗಳಿಸಿ ಭಾರತೀಯ ಚಿತ್ರರಂಗದಲ್ಲೇ ಅತೀ ದೊಡ್ಡ ಆರಂಭದ ದಾಖಲೆ ಬರೆದಿದೆ. ನಾಗ್ ಅಶ್ವಿನಿ ನಿರ್ದೇಶಿಸಿ, ಪ್ರಭಾಸ್, ದೀಪಿಕಾ ಪಡುಕೋಣೆ, ಅಮಿತಾಭ್ ಬಚ್ಚನ್ ಮತ್ತು ಕಮಲ್ ಹಾಸನ್ ನಂತಹ ದಿಗ್ಗಜರು ನಟಿಸಿದ ಕಲ್ಕಿ ಚಿತ್ರಕ್ಕೆ ಮೊದಲ ದಿನವೇ ಉತ್ತಮ ಪ್ರತಿಕ್ರಿಯೆಗಳು ಬಂದಿದ್ದು, ಚಿತ್ರ…

ಕಲ್ಕಿ 2898 ಎಡಿ ಭರ್ಜರಿ ಆರಂಭ: ಹೊಸ ಲೋಕಕ್ಕೆ ಕರೆದೊಯ್ಯುವ ಪ್ರಭಾಸ್!

ಎಸ್ ಎಸ್ ರಾಜಮೌಳಿ ನಿರ್ದೇಶನದ ಬಾಹುಬಲಿ ಮಾಡಿದ ಮೋಡಿ ಮಾಡಿದ ದಶಕಗಳ ನಂತರ ಎಲ್ಲರ ನಿರೀಕ್ಷೆ ಮೀರಿ ನಾಗ್ ಅಶ್ವಿನ್ ನಿರ್ದೇಶನದ ಕಲ್ಕಿ 2898 ಎಡಿ ಸಿನಿಮಾ ಮೂಡಿಬಂದಿದ್ದು, ಎಲ್ಲೆಡೆ ಉತ್ತಮ ಪ್ರಶಂಸೆ ವ್ಯಕ್ತವಾಗುತ್ತಿದೆ. ಬಾಹುಬಲಿ ನಂತರ ಸತತ ಸೋಲು ಕಂಡಿದ್ದ ಪ್ರಭಾಸ್ ಸಲಾರ್-1 ನಂತರ ಅದ್ಭುತವಾಗಿ ಚೇತರಿಸಿಕೊಂಡಿದ್ದರು. ಇದೀಗ ಕಲ್ಕಿ ಚಿತ್ರದಲ್ಲಿ ಇನ್ನೂ ಒಂದು…

ಜೂ.23ರಂದು ಮದುವೆ ಆಗಲಿರುವ ಶತ್ರುಘ್ನ ಸಿನ್ಹಾ ಪುತ್ರಿ ಸೋನಾಕ್ಷಿ ಸಿನ್ಹಾ! ವರ ಯಾರು ಗೊತ್ತಾ?

ಬಾಲಿವುಡ್ ನಟ ಶತ್ರುಘ್ನ ಸಿನ್ಹಾ ಪುತ್ರಿ ಹಾಗೂ ನಟಿ ಸೋನಾಕ್ಷಿ ಸಿನ್ಹಾ ಜೂನ್ 23ರಂದು ನಟ ಜಹೀರ್ ಇಕ್ಬಾಲ್ ಅವರನ್ನು ಮದುವೆ ಆಗಲಿದ್ದಾರೆ. ಸೋನಾಕ್ಷಿ ಸಿನ್ಹಾ ಮತ್ತು ಜಹೀರ್ ಇಕ್ಬಾಲ್ ದೀರ್ಘಕಾಲದಿಂದ ಪ್ರೇಮಿಸುತ್ತಿದ್ದರೂ ಎಂದೂ ಬಹಿರಂಗಪಡಿಸಿರಲಿಲ್ಲ. ಇದೀಗ ಅಧಿಕೃತ ಹೇಳಿಕೆ ನೀಡಿರುವ ಜೋಡಿ ಮುಂಬೈನಲ್ಲಿ ಜೂನ್ 23ರಂದು ಮದುವೆ ಆಗಲು ನಿರ್ಧರಿಸಿದ್ದಾರೆ. ಮದುವೆಗೆ ಎರಡೂ ಕುಟುಂಬಗಳ…