Kannadavahini

ಬಾರಿಸು ಕನ್ನಡ ಡಿಂಡಿಮವ

iran

ಇರಾನ್ ಮೇಲೆ ಯುದ್ಧಕ್ಕೆ ಇಸ್ರೇಲ್ ಸೇನೆ ಸಜ್ಜು: ಅಮೆರಿಕ ಗುಪ್ತಚರ ರಹಸ್ಯ ದಾಖಲೆ ಸೋರಿಕೆ!

ಇರಾನ್ ಮೇಲೆ ಯುದ್ಧ ಸಾರಲು ಇಸ್ರೇಲ್ ಸೇನಾ ಸಿದ್ಧತೆ ಆರಂಭಿಸಿದ್ದು, ಯಾವುದೇ ಕ್ಷಣದಲ್ಲಿ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಅಮೆರಿಕದ ಅತ್ಯಂತ ರಹಸ್ಯ ದಾಖಲೆ ಸೋರಿಕೆಯಾಗಿದೆ. ಅಮೆರಿಕದ ಅತ್ಯಂತ ಬಲಿಷ್ಠ ಗುಪ್ತಚರ ಸಂಸ್ಥೆಯಾದ ನ್ಯಾಷನಲ್ ಜಿಯೊಸ್ಪೆಟಲ್ ಇಂಟಲಿಜೆನ್ಸ್ ಏಜೆನ್ಸಿ (ಎನ್ ಜಿಎ) ನಮಗೆ ಅಮೆರಿಕದ ಗುಪ್ತಚರ ಸ್ಯಾಟಲೈಟ್ ಗಳು ಸಂಗ್ರಹಿಸಿದ ಛಾಯಾಚಿತ್ರಗಳ ವಿಮರ್ಶೆ ಮಾಡಲಾಗುತ್ತಿದ್ದು,…

ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಯುದ್ಧ ಭೀತಿ: ಉನ್ನತ ಮಟ್ಟದ ತುರ್ತು ಸಭೆ ಕರೆದ ಪ್ರಧಾನಿ ಮೋದಿ!

ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಯುದ್ಧದ ಕಾರ್ಮೊಡಾ ಆವರಿಸಿರುವ ಹಿನ್ನೆಲೆಯಲ್ಲಿ ಪರಿಣಾಮಗಳನ್ನು ಎದುರಿಸಲು ಪ್ರಧಾನಿ ನರೇಂದ್ರ ಮೋದಿ ಉನ್ನತ ಮಟ್ಟದ ತುರ್ತು ಸಭೆ ಕರೆದಿದ್ದಾರೆ. ಸಂಪುಟ ದರ್ಜೆಯ ಭದ್ರತಾ ವಿಭಾಗದ ಮುಖ್ಯಸ್ಥರ ಸಭೆಯನ್ನು ಕರೆದಿರುವ ಪ್ರಧಾನಿ ಮೋದಿ, ದೇಶದ ಭದ್ರತೆ ಹಾಗೂ ಆರ್ಥಿಕ ಪರಿಣಾಮಗಳ ಕುರಿತು ಅಭಿಪ್ರಾಯ ಸಂಗ್ರಹಿಸಲಿದ್ದಾರೆ. ಮೋದಿ ಸಭೆಯ ನೇತೃತ್ವ ವಹಿಸಲಿದ್ದರೆ, ಗೃಹಗ ಸಚಿವ, ರಕ್ಷಣಾ…

ಹೈಪರ್ ಸಾನಿಕ್ ಸೇರಿ 200 ಕ್ಷಿಪಣಿ ಉಡಾಯಿಸಿದ ಇರಾನ್: ಪರಿಣಾಮ ಎದುರಿಸಲು ಸಜ್ಜಾಗಿ ಎಂದು ಇಸ್ರೇಲ್ ಎಚ್ಚರಿಕೆ!

ಇಸ್ರೇಲ್ ಮೇಲೆ 200 ಕ್ಷಿಪಣಿ ದಾಳಿ ಮಾಡಲಾಗಿದೆ ಎಂದು ಇರಾನ್ ಹೇಳಿಕೊಂಡಿದೆ. ವಿಶೇಷ ಅಂದರೆ ಇದೇ ಮೊದಲ ಬಾರಿಗೆ ಹೈಪರ್ ಸಾನಿಕ್ ಕ್ಷಿಪಣಿ ಬಳಸಿದೆ. ಇರಾನ್ ದಾಳಿ ಬೆನ್ನಲ್ಲೇ ಪ್ರತಿಕಾರ ಎದುರಿಸಲು ಸಜ್ಜಾಗಿ ಎಂದು ಇಸ್ರೇಲ್ ಎಚ್ಚರಿಕೆ ನೀಡಿದರೆ, ಇಸ್ರೇಲ್ ಮೇಲಿನ ದಾಳಿ ತಡೆಯಲು ಸಜ್ಜಾಗಿ ಎಂದು ಅಮೆರಿಕ ಸೇನೆಗೆ ಅಧ್ಯಕ್ಷ ಜೋ ಬಿಡೈನ್ ಸೂಚಿಸಿದ್ದಾರೆ….

war news: ಇಸ್ರೇಲ್ ಮೇಲೆ ಕ್ಷಿಪಣಿ ದಾಳಿ ನಡೆಸಿದ ಇರಾನ್!

ಲೆಬೆನಾನ್, ಯೆಮೆನ್ ಮೇಲೆ ದಾಳಿ ನಡೆಸುತ್ತಿರುವ ಇಸ್ರೇಲ್ ಮೇಲೆ ಇರಾನ್ ಭಾರೀ ಪ್ರಮಾಣದಲ್ಲಿ ಕ್ಷಿಪಣಿ ದಾಳಿ ನಡೆಸಿದೆ. ಇಸ್ರೇಲ್ ಮೇಲೆ ಯಾವುದೇ ಕ್ಷಣದಲ್ಲಿ ಇರಾನ್ ದಾಳಿ ನಡೆಸಲಿದೆ ಎಂದು ಅಮೆರಿಕ ಎಚ್ಚರಿಕೆ ನೀಡಿದ ಬೆನ್ನಲ್ಲೇ ಮಂಗಳವಾರ ಈ ದಾಳಿ ನಡೆದಿದೆ. ದಾಳಿಯಿಂದ ಇಸ್ರೇಲ್ ನಾಗರಿಕರು ಸುರಕ್ಷಿತ ಪ್ರದೇಶಗಳತ್ತ ದೌಡಾಯಿಸುತ್ತಿದ್ದಾರೆ. ಇರಾನ್ ಬೆಂಬಲಿತ ಹೆಜಾಬುಲ್ಲಾ ಮೇಲೆ ದಾಳಿ…

ಇರಾನ್ ಕಲ್ಲಿದ್ದಲ್ಲು ಗಣಿಗಾರಿಕೆಯಲ್ಲಿ ವಿಷಾನೀಲ ಸೊರಿಕೆಯಿಂದ ಸ್ಫೋಟ : 51 ಮಂದಿ ಸಾವು

ವಿಷಾನೀಲ ಸೊರಿಕೆಯಿಂದ ಗ್ಯಾಸ್ ಸ್ಫೋಟಗೊಂಡ ಪರಿಣಾಮ 51 ಮಂದಿ ಮೃತಪಟ್ಟ ಘಟನೆ ಇರಾನ್ ನ ದಕ್ಷಿಣ ಕೊರೊಸನ್ ನ ಕಲ್ಲಿದ್ದಲ್ಲು ಗಣಿಗಾರಿಕೆಯಲ್ಲಿ ಸಂಭವಿಸಿದೆ. ಮಡಾಂಜೊವ್ ಕಂಪನಿಯ ಬಿ ಮತ್ತು ಸಿ ಬ್ಲಾಕ್ ನಲ್ಲಿ ಭಾನುವಾರ ಸ್ಫೋಟ ಸಂಭವಿಸಿದ್ದು, 20 ಮಂದಿ ಗಾಯಗೊಂಡಿದ್ದಾರೆ. ದೇಶದ ಶೇ.60ರಿಂದ 70ರಷ್ಟು ಮಡಾಂಜೊವ್ ವಲಯದಲ್ಲಿ ಕಲ್ಲಿದ್ದಲ್ಲು ಗಣಿಗಾರಿಕೆ ನಡೆಯುತ್ತಿದ್ದು, 8ರಿಂದ 10ರಿಂದ…

ಲೆಬೆನಾನ್ ನಲ್ಲಿ ಪೇಜರ್ ಬಾಂಬ್ ಸ್ಫೋಟ: 8 ಸಾವು, 2750 ಮಂದಿಗೆ ಗಾಯ!

ಲೆಬೆನಾನ್ ನಲ್ಲಿ ಹಲವು ಕಡೆ ಪೇಜರ್ ಬಾಂಬ್ ಸ್ಫೋಟ ದಾಳಿಯಲ್ಲಿ ಬಾಲಕಿ ಸೇರಿದಂತೆ 8 ಮಂದಿ ಮೃತಪಟ್ಟಿದ್ದು, 2750ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಅಮೆರಿಕ ಮತ್ತು ಯುರೋಪ್ ಗಳಲ್ಲಿ ನಿಷೇಧಿಸಲಾಗಿರುವ ಹೆಜಾಬುಲ್ಲಾ ಸಂಘಟನೆ ನಡೆಸಿದ ಸಂಘಟಿತ ಪೇಜರ್ ದಾಳಿಯಲ್ಲಿ ಗಾಯಗೊಂಡವರ ಪೈಕಿ 200 ಮಂದಿಯ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಲೆಬೆನಾನ್…

ಭಾರತದಲ್ಲಿ ಮುಸ್ಲಿಮರು ಸಂಕಷ್ಟದಲ್ಲಿದ್ದಾರೆ: ಇರಾನ್ ಮುಖ್ಯಸ್ಥರ ಹೇಳಿಕೆಗೆ ಭಾರತ ತಿರುಗೇಟು

ಮ್ಯಾನ್ಮರ್, ಗಾಜಾ ಮತ್ತು ಭಾರತ ಸೇರಿದಂತೆ ಜಗತ್ತಿನ ಹಲವು ರಾಷ್ಟ್ರಗಳಲ್ಲಿ ಮುಸ್ಲಿಮರು ಸಂಕಷ್ಟದಲ್ಲಿದ್ದಾರೆ ಎಂದು ಇರಾನ್ ಸುಪ್ರೀಂ ನಾಯಕ ಅಯತುಲ್ಲಾಹ್ ಅಲಿ ಖಮೇನಿ ಅವರ ಹೇಳಿಕೆಗೆ ಭಾರತ ತೀವ್ರ ಖಂಡನೆ ವ್ಯಕ್ತಪಡಿಸಿದೆ. ಪ್ರವಾದಿ ಮೊಹಮ್ಮದರ ಜಯಂತಿ ಅಂಗವಾಗಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಭಾರತ ಸೇರಿದಂತೆ ಹಲವು ರಾಷ್ಟ್ರಗಳಲ್ಲಿ ಮುಸ್ಲಿಮರು ಸಂಕಷ್ಟ ಎದುರಿಸುತ್ತಿದ್ದಾರೆ ಎಂದು…

ಇರಾನ್ ನಲ್ಲಿ ಹಮಾಸ್ ಮುಖ್ಯಸ್ಥ ಇಸ್ಮಾಯಿಲ್ ಹನಿಹ್ ಬಲಿ

ಇರಾನ್ ರಾಜಧಾನಿ ತೆಹ್ರಾನ್ ನಲ್ಲಿ ಹಮಾಸ್ ಮುಖ್ಯಸ್ಥ ಇಸ್ಮಾಯಿಲ್ ಹನಿಹ್ ಮತ್ತು ಆತನ ಅಂಗರಕ್ಷಕ ಹತ್ಯೆಯಾಗಿದ್ದಾರೆ ಎಂದು ಪ್ಯಾಲೆಸ್ತೀನ್ ಘೋಷಿಸಿದೆ. ಮಂಗಳವಾರ ಬೆಳಿಗ್ಗೆ ಆರಂಭಿಸಿದ ಕಾರ್ಯಾಚರಣೆ ರಾತ್ರಿ ವೇಳೆ ಅಂತ್ಯಗೊಂಡಿದ್ದು, ಹಮಾಸ್ ಮುಖ್ಯಸ್ಥ ಇಸ್ಮಾಯಿಲ್ ಅವರನ್ನು ಹತ್ಯೆ ಮಾಡಲಾಗಿದೆ.ಇನ್ನಷ್ಟು ಮಾಹಿತಿಗಳನ್ನು ನಿರೀಕ್ಷಿಸಲಾಗುತ್ತಿದೆ ಎಂದು ಪ್ಯಾಲೆಸ್ತೀನ್ ಹೇಳಿದೆ. ಇರಾನ್ ರಾಜಧಾನಿ ತೆಹ್ರಾನ್ ನಲ್ಲಿ ಇತ್ತೀಚೆಗಷ್ಟೇ ನಡೆದ ಅಧ್ಯಕ್ಷ…

ಸುಧಾರಣವಾದಿ ಮಸೂದ್ ಪೆಜೆಶಿಕಿಯಾನ್ ಇರಾನ್ ಅಧ್ಯಕ್ಷರಾಗಿ ಆಯ್ಕೆ

ಸುಧಾರಣಾವಾದಿ ಮಸೂದ್ ಪೆಜೆಶಿಕಿಯಾನ್ ಪ್ರತಿಸ್ಪರ್ಧಿ ತೀವ್ರ ಮೂಲಭೂತವಾದಿ ಸಯೀದ್ ಜಲೀಲ್ ಅವರನ್ನು ಸೋಲಿಸಿ ಇರಾನ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಶನಿವಾರ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಮಸೂದ್ ಪೆಜೆಶಿಕಿಯಾನ್ 16 ದಶಲಕ್ಷ ಮತಗಳನ್ನು ಪಡೆದರೆ, ಸಯೀದ್ ಜಲೀಲ್ 13 ದಶಲಕ್ಷ ಮತಗಳನ್ನು ಪಡೆದು ಸೋಲುಂಡರು. ದೇಶಾದ್ಯಂತ ನಡೆದ ಚುನಾವಣೆಯಲ್ಲಿ ಶೇ.49.38ರಷ್ಟು ಮತದಾನವಾಗಿದ್ದು, 30 ದಶಲಕ್ಷ ಜನರು ಮತದಾನ ಮಾಡಿದ್ದಾರೆ….

ಇರಾನ್ ಅಧ್ಯಕ್ಷ ದುರ್ಮರಣ: ನಿಜವಾದ ಕೋಡಿಮಠ ಸ್ವಾಮೀಜಿ ಭವಿಷ್ಯ

ಹೆಲಿಕಾಫ್ಟರ್ ದುರಂತದಲ್ಲಿ ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ವಿದೇಶಾಂಗ ಸಚಿವ ಹುಸೇನ್ ಅಮೀರ್ ಅಬ್ದುಲ್ಲಾಹಿಯಾನ್ ಮೃತಪಟ್ಟಿದ್ದಾರೆ. ಇದರಿಂದ ಕೋಡಿಮಠದ ಸ್ವಾಮೀಜಿ ನುಡಿದ ಭವಿಷ್ಯ ನಿಜವಾದಂತಾಗಿದೆ. ಹೊಸವರ್ಷದ ಆರಂಭದಲ್ಲಿ ಅಂದರೆ ಜನವರಿ 26ರಂದು ಗದಗದಲ್ಲಿ ಕೋಡಿಮಠದ ಡಾ ಶಿವಾನಂದ ಶಿವಯೋಗಿ ರಾಜೇಂದ್ರ ಶ್ರೀಗಳು ನುಡಿದ 2024ರ ಭವಿಷ್ಯದಲ್ಲಿ ಒಂದೆರಡು ಪ್ರಧಾನಿಗಳು ಸಾವಿಗೀಡಾಗಲಿದ್ದಾರೆ. ಸಂತರ ಕೊಲೆಯಾಗುತ್ತವೆ ಎಂದಿದ್ದರು….