Kannadavahini

ಬಾರಿಸು ಕನ್ನಡ ಡಿಂಡಿಮವ

karnataka budget 2025

SC/ST ಸಮುದಾಯಗಳಿಗೆ 42,018 ಕೋಟಿ ರೂ. ಅನುದಾನ

ಬೆಂಗಳೂರು:ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭಿವೃದ್ಧಿಗಾಗಿ ಮೀಸಲಿಟ್ಟ ಹಣವನ್ನು ದುರ್ಬಳಕೆಯ ಆರೋಪದ ನಡುವೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಈ ಸಮುದಾಯಗಳಿಗೆ 42,018 ಕೋಟಿ ರೂ.ಗಳ ಅನುದಾನವನ್ನು ಎಸ್‌‍ಸಿಪಿ/ಟಿಎಸ್‌‍ಪಿ ಅಡಿ ಒದಗಿಸಿದ್ದಾರೆ. ಪರಿಶಿಷ್ಟ ಜಾತಿಯ ಉಪಯೋಜನೆಯಡಿ 29,992 ಕೋಟಿ ರೂ., ಬುಡಕಟ್ಟು ಉಪಯೋಜನೆಯಡಿ 12,026 ಕೋಟಿ ರೂ.ಗಳನ್ನು ನಿಗದಿಪಡಿಸಲಾಗಿದೆ.ಪರಿಶಿಷ್ಟ ಜಾತಿ ಕಾಲೋನಿಗಳಲ್ಲಿ ಮೂಲಸೌಲಭ್ಯಕ್ಕೆ…

ರಾಜ್ಯದ ಸಾಲ 7,64,655 ಕೋಟಿ ರೂ.ಗೆ ಜಿಗಿತ

ಬೆಂಗಳೂರು: ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮಂಡಿಸಿದ 2025-26ನೇ ಸಾಲಿನ ಆಯವ್ಯಯವು 4.09 ಲಕ್ಷ ಕೋಟಿ ಗಾತ್ರದ್ದಾಗಿದೆ. ಇದರಲ್ಲಿ ಅವರು ಬರೋಬ್ಬರಿ 1.16 ಲಕ್ಷ ಕೋಟಿ ರೂ. ಸಾಲ ಪಡೆಯುವುದಾಗಿಯೂ ಘೋಷಿಸಿದ್ದಾರೆ. ಇದರಿಂದ ಕರ್ನಾಟಕದ ಒಟ್ಟು ಸಾಲ 2026ರ ಮಾರ್ಚ್‌ ಅಂತ್ಯಕ್ಕೆ 7,64,655 ಕೋಟಿ ರೂ.ಗೆ ಜಿಗಿಯಲಿದೆ. ಕೇಂದ್ರ ಸರ್ಕಾರದಿಂದ ಸಾಲ –…

ರಫ್ತಿನಲ್ಲಿ ಕರ್ನಾಟಕ ದೇಶದಲ್ಲೇ ನಂ.1: ಸಿಎಂ ಸಿದ್ದರಾಮಯ್ಯ

ಅಭಿವೃದ್ಧಿ ಮತ್ತು ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕ ದೇಶದಲ್ಲಿ ಮೂರನೇ ಸ್ಥಾನದಲ್ಲಿದ್ದರೆ, ರಫ್ತಿನಲ್ಲಿ ನಂ.1 ಸ್ಥಾನದಲ್ಲಿದೆ ಎಂದು ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಳಿದರು. ಶುಕ್ರವಾರ ಮಂಡಿಸಿದ ದಾಖಲೆಯ 16ನೇ ಬಜೆಟ್ ನಲ್ಲಿ ಕರ್ನಾಟಕದ ಸಾಧನೆಯನ್ನು ವಿವರಿಸಿದ ಅವರು, 4.4 ಬಿಲಿಯನ್ ಯುಎಸ್ಡಿ ಹೂಡಿಕೆ ಆಕರ್ಷಿಸಿದ ರಾಜ್ಯ ಸರ್ಕಾರ ದೇಶದಲ್ಲೇ ಬಂಡವಾಳ ಹೂಡಿಕೆ ಸೆಳೆಯುವಲ್ಲಿ ಮೂರನೇ…

ಸುರಂಗಕ್ಕೆ 19,000 ಕೋಟಿ, ಡಬಲ್ ಡೆಕ್ಕನ್ ಮೇಲ್ಸೆತುವೆಗೆ 8900 ಕೋಟಿ: ಬೆಂಗಳೂರಿಗೆ ಭರ್ಜರಿ ಕೊಡುಗೆ!

ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು ಅಭಿವೃದ್ದಿಗೆ ಹಲವಾರು ಯೋಜನೆಗಳನ್ನು ಘೋಷಿಸುವ ಮೂಲಕ ಬಂಪರ್ ಘೋಷಣೆಗಳನ್ನು ಮಾಡಿದ್ದಾರೆ. ಹಣಕಾಸು ಸಚಿವರೂ ಆಗಿರುವ ಸಿದ್ದರಾಮಯ್ಯ ಬುಧವಾರ ಮಂಡಿಸಿದ 2025-26ನೇ ಸಾಲಿನಲ್ಲಿ ರಾಜಧಾನಿ ಬೆಂಗಳೂರಿನ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಕಳೆದ ಸಾಲಿಗಿಂತ ಈ ಬಾರಿ 2000 ಕೋಟಿ ಹೆಚ್ಚುವರಿ ಹಣ ಸೇರಿದಂತೆ ಒಟ್ಟಾರೆ 7000 ಕೋಟಿ ರೂ. ಮೀಸಲಿಟ್ಟಿದ್ದಾರೆ. 40.50 ಕಿ.ಮೀ….