Kannadavahini

ಬಾರಿಸು ಕನ್ನಡ ಡಿಂಡಿಮವ

karnataka cm

ಮುಂದಿನ ಬಾರಿ ಚುನಾವಣೆಯಲ್ಲಿ ಬಿಜೆಪಿ ಧೂಳೀಪಟ: ವಿಧಾನಸಭೆಯಲ್ಲಿ ಸಿದ್ದರಾಮಯ್ಯ ವಿಶ್ವಾಸ

ಕರ್ನಾಟಕದ ಇತಿಹಾಸವನ್ನು ಅವಲೋಕಿಸಿದರೆ ಬಿಜೆಪಿಯನ್ನು ಜನರು ಆಶೀರ್ವಾದವೇ ಮಾಡಿಲ್ಲ. ಮುಂದಿನ ಬಾರಿ ಬಿಜೆಪಿಯವರನ್ನು ಧೂಳಿಪಟ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯ ವೇಳೆ ಮಂಗಳವಾರ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳನ್ನು ಪ್ರಧಾನಿ ಮೋದಿಯವರು ಹಾಗೂ ರಾಜ್ಯದ ಬಿಜೆಪಿಯವರು ಸುಳ್ಳು ಸುಳ್ಳೆ ಟೀಕಿಸಿದರು. ಗ್ಯಾರಂಟಿಗಳಿಂದ ರಾಜ್ಯದ ಖಜಾನೆ ಖಾಲಿಯಾಗಿ ರಾಜ್ಯ ದಿವಾಳಿಯಾಗುತ್ತದೆ…

ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್: ಮುಡಾ ಪ್ರಕರಣದಲ್ಲಿಕ್ಲೀನ್ ಚಿಟ್ ನೀಡಿದ ಲೋಕಾಯುಕ್ತ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಭೂ ಹಗರಣದಲ್ಲಿ ಮಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿದಂತೆ ನಾಲ್ವರಿಗೆ ಲೋಕಾಯುಕ್ತ ಕ್ಲೀನ್ ಚಿಟ್ ನೀಡಿದೆ. ಮೈಸೂರು ಲೋಕಾಯುಕ್ತ ಸಾಕ್ಷಾಧಾರಗಳ ಕೊರತೆಯಿಂದ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸೇರಿದಂತೆ ನಾಲ್ವರಿಗೆ ಕ್ಲೀನ್ ಚಿಟ್ ನೀಡಿ ನ್ಯಾಯಾಲಯಲಕ್ಕೆ ವದಿ ಸಲ್ಲಿಸಲು ಮುಂದಾಗಿದೆ. ಲೋಕಾಯುಕ್ತವು ದೂರುದಾರ ಸ್ನೇಹಮಯಿಕೃಷ್ಣಗೆ ನೋಟಿಸ್ ನೀಡಿದ್ದು, ಸಾಕ್ಷ್ಯಾಧಾರಗಳ ಕೊರತೆಯಿಂದ ತನಿಖೆಗೆ…

ಇಂದಿನಿಂದಲೇ ’ಬಿ’ ಖಾತಾ ಆರಂಭಿಸಿ: ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ

ಅನಧಿಕೃತ ಬಡಾವಣೆಗಳು ನಗರ, ಪಟ್ಟಣ, ಪಾಲಿಕೆ ವ್ಯಾಪ್ತಿ ಮತ್ತು ಹಳ್ಳಿಗಳಲ್ಲೂ ಇವೆ. ಇವೆಲ್ಲಕ್ಕೂ ನಾವು ಅಂತ್ಯ ಹಾಡುತ್ತಿದ್ದೇವೆ. ಇನ್ನು ಮುಂದೆ ಅನಧಿಕೃತ ಬಡಾವಣೆಗಳಿಗೆ ರಾಜ್ಯದಲ್ಲಿ ಕಿಂಚಿತ್ತೂ ಅವಕಾಶ ಇಲ್ಲಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ವೀಡಿಯೋ ಕಾನ್ಫರೆನ್ಸ್ ಮೂಲಕ ಕಂದಾಯ ಅಧಿಕಾರಿಗಳ ಸಭೆ ನಡೆಸಿದ ಅವರು, ಕಾಯ್ದೆ ಮೂಲಕ ಅನಧಿಕೃತ ಬಡಾವಣೆಗಳಿಗೆ ಅಂತ್ಯ ಹಾಡಿದ್ದೇವೆ:…

ಬಿಆರ್ ಪಾಟೀಲ್ ಗೆ ಒಲಿದ ನೀತಿ ಯೋಜನಾ ಆಯೋಗದ ಅಧ್ಯಕ್ಷ: ಬಂಡಾಯ ಶಮನ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜಕೀಯ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿ ಅಸಮಾಧಾನ ವ್ಯಕ್ತಪಡಿಸಿದ್ದ ಅಳಂದ ಕಾಂಗ್ರೆಸ್​ ಶಾಸಕ ಬಿಆರ್ ಪಾಟೀಲ್ ​ಗೆ ಹೊಸ ಹುದ್ದೆ ನೀಡಿ ಅಸಮಾಧಾನ ಶಮನ ಮಾಡಲಾಗಿದೆ. ಕಲಬುರಗಿ ಜಿಲ್ಲೆ ಆಳಂದ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ ಅವರನ್ನು ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶ…

ಮಾರ್ಚ್ 3ರಿಂದ ಅಧಿವೇಶನ, ಮಾರ್ಚ್ 7ರಂದು ಬಜೆಟ್ ಮಂಡನೆ: ಸಿಎಂ ಘೋಷಣೆ

ಮಾರ್ಚ್ 3ರಿಂದ ವಿಧಾನಮಂಡಲದ ಅಧಿವೇಶನ ಆರಂಭವಾಗಲಿದ್ದು, ಮಾರ್ಚ್‌ 7ರಂದು 2025-26ನೇ ಸಾಲಿನ ಬಜೆಟ್ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಬೆಂಗಳೂರಿನಲ್ಲಿ ಸೋಮವಾರ ರೈತ ಮುಖಂಡರ ಜೊತೆ ಬಜೆಟ್ ಪೂರ್ವ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಜೆಟ್ ಮಂಡನೆ ದಿನಾಂಕವನ್ನು ಪ್ರಕಟಿಸಿದರು. ಮಾರ್ಚ್ 3 ರಿಂದ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗುತ್ತದೆ. ಅಂದು ರಾಜ್ಯಪಾಲರು…

ಮೈಸೂರು ಘಟನೆ ಮರುಕಳಿಸದಂತೆ ತಪ್ಪಿತಸ್ಥರ ಮೇಲೆ ಮೂಲಾಜಿಲ್ಲದೇ ಕ್ರಮ: ಸಿಎಂ ಖಡಕ್ ಸೂಚನೆ

ಮೈಸೂರು ಉದಯಗಿರಿ ಪೊಲೀಸ್ ಠಾಣೆಯ ಮೇಲೆ ದಾಂಧಲೆ ಪ್ರಕರಣ ರಾಜ್ಯದಲ್ಲಿ ಮತ್ತೆ ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳಿ. ತಪ್ಪಿತಸ್ಥರ ವಿರುದ್ಧ ಮೂಲಾಜಿಲ್ಲದೇ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಮೈಸೂರು ಉದಯಗಿರಿ ಘಟನೆಗೆ ಸಂಬಂಧಿಸಿ ಬೆಂಗಳೂರಿನಲ್ಲಿ ಮೈಸೂರು ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ, ಮೈಸೂರು ಪೊಲೀಸ್ ಆಯುಕ್ತರು ಮತ್ತು ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಜೊತೆ ಶುಕ್ರವಾರ…

ಮತ್ತೆ ರಾಜ್ಯಪಾಲರ ಅಂಗಳಕ್ಕೆ ಮೈಕ್ರೊ ಫೈನಾನ್ಸ್ ಸುಗ್ರಿವಾಜ್ಞೆ

ಮೈಕ್ರೊ ಫೈನಾನ್ಸ್ ಹಾವಳಿ ತಡೆಯಲು ಹೊರಡಿಸಲಾಗಿದ್ದ ಸುಗ್ರಿವಾಜ್ಞೆಯನ್ನು ರಾಜ್ಯ ಸರ್ಕಾರ ಮತ್ತೆ ರಾಜ್ಯಪಾಲರ ಅನುಮೋದನೆಗೆ ಕಳುಹಿಸಿಕೊಟ್ಟಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಕೆಲವು ಸ್ಪಷ್ಟೀಕರಣ ಕೇಳಿ ಮೈಕ್ರೊ ಫೈನಾನ್ಸ್ ಸುಗ್ರಿವಾಜ್ಞೆಯನ್ನು ವಾಪಸ್ ಕಳುಹಿಸಿದ್ದರು. ಇದೀಗ ರಾಜ್ಯಪಾಲರು ಕೇಳಿದ ಎಲ್ಲಾ ಅನುಮಾನಗಳಿಗೆ ಸೂಕ್ತ ಉತ್ತರದೊಂದಿಗೆ ಮರಳಿ ಕಳುಹಿಸಿಕೊಡಲಾಗಿದೆ. ೧೦ ವರ್ಷದ ಶಿಕ್ಷೆಯ ಪ್ರಮಾಣ, ಸಾಲಗಾರರ ದಾಖಲೆ ಪಡೆಯದೇ…

ನೀರಾವರಿಗೆ 1274 ಕೋಟಿ ವೆಚ್ಚದ ಯೋಜನೆ ಸಿದ್ದಪಡಿಸಿದೆ: ಸಿಎಂ ಸಿದ್ದರಾಮಯ್ಯ

ಹಿರಿಯೂರು: ನೀರಾವರಿಗೆ ನಮ್ಮ ಸರ್ಕಾರ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದು, 1274 ಕೋಟಿ ರೂಪಾಯಿ ವೆಚ್ಚದಲ್ಲಿ ಮತ್ತೊಂದು ಯೋಜನೆಯನ್ನು ಸರ್ಕಾರ ಸಿದ್ದಪಡಿಸಿದೆ. ಇದು ಜಾರಿ ಆದರೆ ಈ ಭಾಗದ ಕಟ್ಟ ಕಡೆಯ ಜಮೀನಿಗೂ ನೀರು ಒದಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಾಣಿವಿಲಾಸ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಭದ್ರಾ ಮೇಲ್ದಂಡೆ ಯೋಜನೆಯನ್ನು…

ರಾಜ್ಯದ ಎಪಿಎಂಸಿ ಗಳಲ್ಲಿ ಸಾವಯವ ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ: ಸಿಎಂ ಭರವಸೆ

ಕೃಷಿ ಪ್ರಧಾನವಾದ ಮಂಡ್ಯ ಜಿಲ್ಲೆಯಲ್ಲಿ ಕೃಷಿ, ತೋಟಗಾರಿಕೆ, ಪಶುಸಂಗೋಪನೆ ಸೇರಿದಂತೆ ಒಂದು ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸಲು ತೀರ್ಮಾನಿಸಲಾಗಿದ್ದು, ಇದರಿಂದ ಮಂಡ್ಯ, ಹಾಸನ, ಮೈಸೂರು ಚಾಮರಾಜನಗರ ಭಾಗದ ರೈತರಿಗೆ ಸಾವಯವ ಹಾಗೂ ಸಿರಿಧಾನ್ಯ ಕೃಷಿಗೆ ಮಾರ್ಗದರ್ಶನ ಹಾಗೂ ಪ್ರೋತ್ಸಾಹ ದೊರೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಿನಲ್ಲಿ ಗುರುವಾರ ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು…

ಅಪಾಯಕಾರಿ ವೈರಸ್ ಅಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರಿನಲ್ಲಿ ಪತ್ತೆಯಾಗಿರುವ ಎಚ್ ಎಂವಿಪಿ ವೈರಸ್ ಪ್ರಕರಣಗಳು ಅಪಾಯಕಾರಿ ಅಲ್ಲ. ಆದರೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ತುರ್ತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ 2 ಎಚ್ ಎಂವಿಪಿ ವೈರಸ್ ಪತ್ತೆಯಾಗಿದೆ. ಆದರೆ ಈ ವೈರಸ್ ಗೂ ಚೀನಾದ ವೈರಸ್ ಗೂ ಸಂಬಂಧವಿಲ್ಲ. ಆದರೂ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು…