Maharashtra ಬ್ರಾಹ್ಮಣ ಸಮುದಾಯಕ್ಕೆ `ಮಹಾ’ ಸಿಎಂ ಪಟ್ಟ: RSS ಪಟ್ಟು
ನವದೆಹಲಿ: ಮಹಾರಾಷ್ಟ್ರದಲ್ಲಿ ನೂತನ ಸಿಎಂ ಆಯ್ಕೆ ವಿಚಾರದಲ್ಲಿ ಬಿಜೆಪಿಯ ತೆರೆ ಹಿಂದಿನ ಚಟುವಟಿಕೆಗೆ ಆರೆಸ್ಎಸ್ ತೀವ್ರ ಅಸಮಾಧಾಣ ವ್ಯಕ್ತಪಡಿಸಿದೆ ಎಂದು ವರದಿಯಾಗಿದೆ. ಬ್ರಾಹ್ಮಣ ಸಮುದಾಯಕ್ಕೆ ಸೇರಿದ ದೇವೇಂದ್ರ ಫಡ್ನವಿಸ್ ಅವರನ್ನೇ ಸಿಎಂ ಮಾಡಬೇಕು ಎಂದು ಆರ್ಎಸ್ಎಸ್ ಪಟ್ಟು ಹಿಡಿದಿದ್ದು, ಇತರ ಸಮುದಾಯಕ್ಕೆ ಮಣೆ ಹಾಕುವ ಬಿಜೆಪಿ ಲೆಕ್ಕಾಚಾರಗಳಿಗೆ ಹೊಡೆತ ನೀಡಿದೆ. ಇತ್ತೀಚಿನ ರಾಜ್ಯ ಚುನಾವಣೆಯಲ್ಲಿ ಮಹಾಯುತಿ…
ರ್ಯಾಗಿಂಗ್ ಗೆ ಎಂಬಿಬಿಎಸ್ ವಿದ್ಯಾರ್ಥಿ ಬಲಿ: 15 ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲು!
ಹಿರಿಯ ವಿದ್ಯಾರ್ಥಿಗಳು ಬೆಂಚ್ ಮೇಲೆ 3 ಗಂಟೆಗಳ ಕಾಲ ನಿಲ್ಲಿಸಿ ರ್ಯಾಗಿಂಗ್ ಮಾಡಿದ್ದರಿಂದ ನೊಂದ ಮೊದಲ ವರ್ಷದ ಮೆಡಿಕಲ್ ವಿದ್ಯಾರ್ಥಿ ಮೃತಪಟ್ಟ ಮಾಡಿಕೊಂಡ ಘಟನೆ ದೆಹಲಿಯಲ್ಲಿ ನಡೆದಿದೆ. ಧರ್ಪುರ್ ಪಠಾಣ್ ನಲ್ಲಿರುವ ಜಿಎಂಇಆರ್ ಎಸ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಮೊದಲ ವರ್ಷದ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರ್ಯಾಗಿಂಗ್ ಮಾಡಿದ್ದಾರೆ. ಗುಜರಾತ್ ಮೂಲದ ಮೊದಲ ವರ್ಷದ…
ದೀಪಾವಳಿಗೆ 7000 ವಿಶೇಷ ರೈಲು ಸೇವೆ ಘೋಷಿಸಿದ ರೈಲ್ವೆ ಇಲಾಖೆ!
ದೇಶಾದ್ಯಂತ ಆಚರಿಸಲಿರುವ ದೀಪಾವಳಿ ಹಾಗೂ ಛತ್ ಪೂಜಾ ಪ್ರಯುಕ್ತ ರೈಲ್ವೆ ಇಲಾಖೆ 7000 ವಿಶೇಷ ರೈಲುಗಳ ಸೇವೆಯನ್ನು ಘೋಷಿಸಿದೆ. ದೀಪಾವಳಿ ಪ್ರಯುಕ್ತ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರೀ ಏರಿಕೆಯಾಗುವ ಹಿನ್ನೆಲೆಯಲ್ಲಿ ಅನುಕೂಲ ಮಾಡಿಕೊಡುವ ಉದ್ದೇಶದಿಂದ 7000 ವಿಶೇಷ ರೈಲುಗಳನ್ನು ಬಿಡಲಾಗುವುದು ಎಂದು ಗುರುವಾ ಸುದ್ದಿಗೋಷ್ಠಿಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನ್ ವೈಭವ್ ತಿಳಿಸಿದ್ದಾರೆ. ಕಳೆದ ವರ್ಷ ರೈಲ್ವೆ…
ನಾಳೆ ಬಾಂಗ್ಲಾದೇಶ ಮಧ್ಯಂತರ ಸರ್ಕಾರ ರಚನೆ: ಪ್ರಧಾನಿಯಾಗಿ ಮುಹಮ್ಮದ್ ಯೂನುಸ್ ಪ್ರಮಾಣ ವಚನ ಸ್ವೀಕಾರ!
ನೋಬೆಲ್ ಪ್ರಶಸ್ತಿ ಪುರಸ್ಕೃತ ಮುಹಮ್ಮದ್ ಯೂನುಸ್ ನೇತೃತ್ವದಲ್ಲಿ ಗುರುವಾರ ಬಾಂಗ್ಲಾದೇಶದಲ್ಲಿ ಮಧ್ಯಂತರ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ಪ್ರಧಾನಿ ಸ್ಥಾನಕ್ಕೆ ಶೇಖ್ ಹಸೀನಾ ರಾಜೀನಾಮೆ ನೀಡಿ ಭಾರತಕ್ಕೆ ಪಲಾಯನ ಮಾಡಿದ ಬೆನ್ನಲ್ಲೇ ಬಾಂಗ್ಲಾದೇಶ ಸೇನೆಯ ಬೆಂಬಲ ಪಡೆದಿರುವ ಮುಹಮ್ಮದ್ ಯೂನುಸ್ ಗುರುವಾರ ಮಧ್ಯಂತರ ಸರ್ಕಾರದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಬಡವರ ಬ್ಯಾಂಕರ್ ಎಂದೇ ಖ್ಯಾತರಾಗಿರುವ ಮುಹಮ್ಮದ್…
ಶೀಘ್ರದಲ್ಲೇ 650 ಸಹಾಯಕ ಪ್ರಾಧ್ಯಾಪಕರು, 1200 ನರ್ಸ್ ಗಳ ನೇಮಕ: ಡಾ.ಶರಣಪ್ರಕಾಶ್ ಪಾಟೀಲ್
ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಗ್ರೂಪ್-ಎ ನ 650 ಸಹಾಯಕ ಪ್ರಾಧ್ಯಾಪಕರು ಮತ್ತು 1200 ನರ್ಸ್ಗಳನ್ನು (ದಾದಿಯರು) ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೂಲಕ ನೇಮಕ ಮಾಡಿಕೊಳ್ಳುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ವೈದ್ಯಕೀಯ ಶಿಕ್ಷಣ ಇಲಾಖೆಯ ಅಧಿಕಾರಿಗಳ ಜೊತೆ ಬೆಂಗಳೂರಿನಲ್ಲಿ ಬುಧವಾರ ಸಭೆ ನಡೆಸಿದ ಅವರು, ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳುವ…
ದರೋಡೆಕೋರರನ್ನು ಬೆಂಬತ್ತಿದ ಕೆನಡಾ ಪೊಲೀಸರು: ಭಾರತದ 3 ತಿಂಗಳ ಮೊಮ್ಮಗು, ವೃದ್ದ ದಂಪತಿ ಸಾವು
ಮದ್ಯದ ಅಂಗಡಿಯ ದರೋಡೆಕೋರರನ್ನು ಬೆಂಬತ್ತಿದ ಕೆನಡಾ ಪೊಲೀಸರು ರಾಂಗ್ ರೂಟ್ ನಲ್ಲಿ ಬಂದಿದ್ದರಿಂದ 3 ತಿಂಗಳ ಮೊಮ್ಮಗು ಜೊತೆ ಪ್ರವಾಸಕ್ಕೆ ತೆರಳಿದ್ದ ವೃದ್ದ ದಂಪತಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಕೆನಡಾ ಪ್ರವಾಸಕ್ಕೆ ಕುಟುಂಬ ತೆರಳಿದ್ದು, ಭೀಕರ ರಸ್ತೆ ದುರಂತದಲ್ಲಿ 3 ತಿಂಗಳ ಮೊಮ್ಮಗು ಹಾಗೂ ವೃದ್ದ ದಂಪತಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ನಾಲ್ವರು ದರೋಡೆಕೋರರು ಸಹ ಮೃತಪಟ್ಟಿದ್ದಾರೆ…