Kannadavahini

ಬಾರಿಸು ಕನ್ನಡ ಡಿಂಡಿಮವ

rohit sharma

ಕ್ರೀಡೆ

ಚಾಂಪಿಯನ್ಸ್ ಟ್ರೋಫಿ ಫೈನಲ್ ಇಂದು: ಅಜೇಯ ಭಾರತಕ್ಕೆ ವಿಜಯ?

ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಭಾನುವಾರ ನಡೆಯುವ ಹೈವೋಲ್ಟೇಜ್ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಮುಖಾಮುಖಿ ಆಗಲಿವೆ. ದುಬೈನಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಎ ಗುಂಪಿನಲ್ಲಿ ಸ್ಥಾನ ಪಡೆದಿದ್ದ ಎರಡೂ ತಂಡಗಳು ಮತ್ತೊಮ್ಮೆ ಮುಖಾಮುಖಿ ಆಗುತ್ತಿವೆ. ಲೀಗ್ ನಲ್ಲಿ ನ್ಯೂಜಿಲೆಂಡ್ ಮಣಿಸಿದ ಆತ್ಮವಿಶ್ವಾಸದಲ್ಲಿ ಭಾರತ ತಂಡ ಇದ್ದರೆ, ಸೋಲಿಗೆ ಸೇಡು ತೀರಿಸಿಕೊಳ್ಳುವ ತವಕದಲ್ಲಿ ಕಿವೀಸ್ ಪಡೆ…

ಬಿಸಿಸಿಐ `ಎ ಪ್ಲಸ್’ ಗುತ್ತಿಗೆಯಿಂದ ಕೊಹ್ಲಿ, ರೋಹಿತ್ ಔಟ್?

ಭಾರತ ತಂಡದ ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮ ಮತ್ತು ರವೀಂದ್ರ ಜಡೇಜಾ ಸೇರಿದಂತೆ ಹಲವು ಆಟಗಾರರಿಗೆ ಕೇಂದ್ರ ಗುತ್ತಿಗೆ ಒಪ್ಪಂದದಲ್ಲಿ ಎ ಪ್ಲಸ್ ಪಟ್ಟಿಯಿಂದ ಬಿಸಿಸಿಐ ಹಿಂಬಡ್ತಿ ನೀಡಲಿದೆಯೇ ಎಂಬ ಅನುಮಾನ ಉಂಟಾಗಿದೆ. ಬಿಸಿಸಿಐ ಸಾಮಾನ್ಯವಾಗಿ ಆಟಗಾರರ ವಾರ್ಷಿಕ ಗುತ್ತಿಗೆ ಪಟ್ಟಿಯನ್ನು ಐಪಿಎಲ್ ಟಿ-20 ಟೂರ್ನಿ ಆರಂಭಕ್ಕೂ ಮುನ್ನ ಬಿಡುಗಡೆ ಮಾಡುತ್ತಿತ್ತು. ಆದರೆ…

ಚಾಂಪಿಯನ್ಸ್ ಟ್ರೋಫಿ: ಪಾಕಿಸ್ತಾನದ 241 ರನ್ ಗೆ ಆಲೌಟ್

ಶಿಸ್ತಿನ ದಾಳಿ ನಡೆಸಿದ ಭಾರತೀಯ ಬೌಲರ್ ಗಳು ಚಾಂಪಿಯನ್ಸ್ ಟ್ರೋಫಿ ಏಕದಿನ ಟೂರ್ನಿಯಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು 241 ರನ್ ಗೆ ಆಲೌಟ್ ಮಾಡಿದೆ. ದುಬೈನಲ್ಲಿ ಭಾನುವಾರ ನಡೆದ ಹೈಲೋಲ್ಟೇಜ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ತಂಡ 49.4 ಓವರ್ ಗಳಲ್ಲಿ 241 ರನ್ ಗೆ ಪತನಗೊಂಡಿದೆ. ಪಾಕಿಸ್ತಾನ ತಂಡ…

ಏಕದಿನ ಕ್ರಿಕೆಟ್ ನಲ್ಲಿ 11,000 ರನ್ ಪೂರೈಸಿ ದಾಖಲೆ ಬರೆದ ರೋಹಿತ್ ಶರ್ಮ

ಭಾರತ ತಂಡದ ನಾಯಕ ರೋಹಿತ್ ಶರ್ಮ ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಂತ ವೇಗವಾಗಿ 11,000 ರನ್ ಪೂರೈಸಿದ ಎರಡನೇ ಬ್ಯಾಟ್ಸ್ ಮನ್ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ. ಬಾಂಗ್ಲಾದೇಶ ವಿರುದ್ಧ ದುಬೈನಲ್ಲಿ ಗುರುವಾರ ನಡೆದ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ರೋಹಿತ್ ಶರ್ಮ ಈ ಸಾಧನೆ ಮಾಡಿದರು. ಈ ಮೂಲಕ ವಿರಾಟ್ ಕೊಹ್ಲಿ ನಂತರ ಅತ್ಯಂತ ವೇಗವಾಗಿ ಈ…

ರಣಜಿಯಲ್ಲೂ ಕೈಕೊಟ್ಟ ಬ್ಯಾಟಿಂಗ್ ದಿಗ್ಗಜರು: ಮಿಂಚಿದ ಜಡೇಜಾ

ಗ್ರಹಚಾರ ಕೈಕೊಟ್ಟರೇ ಅದೃಷ್ಟವೂ ಕೈಹಿಡಿಯಲ್ಲ ಎಂಬಂತೆ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ರನ್ ಬರ ಎದುರಿಸುತ್ತಿದ್ದ ಭಾರತ ತಂಡದ ಬ್ಯಾಟಿಂಗ್ ದಿಗ್ಗಜರು ದೇಶೀ ಕ್ರಿಕೆಟ್ ಗೆ ಮರಳಿದರೂ ವಿಫಲರಾಗಿದ್ದಾರೆ. ಅಬ್ಬರದ ಬ್ಯಾಟಿಂಗ್ ನಿಂದ ಹುಲಿಗಳಂತೆ ಮೆರೆಯುತ್ತಿದ್ದ ದಿಗ್ಗಜ ಬ್ಯಾಟ್ಸ್ ಮನ್ ಗಳು ಇಲಿಗಳಂತೆ ಪ್ರದರ್ಶನ ನೀಡಿ ಮುಜುಗರಕ್ಕೆ ಒಳಗಾಗಿದ್ದಾರೆ. ಗುರುವಾರ ಆರಂಭಗೊಂಡ ರಣಜಿ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ…

ಗೌತಮ್ ಜೊತೆ ಬಿಸಿಸಿಐ ಸಭೆ: ರೋಹಿತ್-ಕೊಹ್ಲಿ ಭವಿಷ್ಯ ನಿರ್ಧಾರ?

ಮುಂಬೈ: ಸ್ಟಾರ್ ಬ್ಯಾಟ್ಸ್ ಮನ್ ಗಳಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರ ಭವಿಷ್ಯದ ಬಗ್ಗೆ ಮುಖ್ಯ ಕೋಚ್ ಗೌತಮ್ ಗಂಭೀರ್ ಮತ್ತು ಮುಖ್ಯ ಆಯ್ಕೆದಾರ ಅಜಿತ್ ಅಗರ್ಕರ್ ಬಿಸಿಸಿಐ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ನ್ಯೂಜಿಲೆಂಡ್ (ತವರು) ಮತ್ತು ಆಸ್ಟ್ರೇಲಿಯಾ (ವಿದೇಶ) ವಿರುದ್ಧದ ಸರಣಿ ಸೋಲುಗಳು ಮತ್ತು ಬ್ಯಾಟಿನೊಂದಿಗೆ ಕಡಿಮೆ ಇಳುವರಿಯು ಕೊಹ್ಲಿ ಮತ್ತು…

ರೋಹಿತ್, ಕೊಹ್ಲಿಗೆ ಚಾಂಪಿಯನ್ಸ್ ಟ್ರೋಫಿ ಕೊನೆ?

ಮುಂಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ವೇದಿಕೆ ಸಿದ್ಧವಾಗಿದ್ದು, ಭಾರತ ಕ್ರಿಕೆಟ್ ತಂಡ ತಮ್ಮ ದಂಡನ್ನು ಆಖೈರು ಮಾಡುವ ಪ್ರಕ್ರಿಯೆಯಲ್ಲಿದೆ. ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಗೆ ಇದು ಕೊನೆಯ ಟೆಸ್ಟ್ ಆಗುವ ಸಾಧ್ಯತೆ ಇದೆ. ಬಹುತೇಕ ಆಟಗಾರರು ಈಗಾಗಲೇ ತಮ್ಮ ಟವೆಲ್ ಹಾಸಿದ್ದು ಉಳಿದಿರುವ ಓರ್ವ ಸ್ಪಿನ್ನರ್ ಆಯ್ಕೆಗೆ ಭಾರೀ ಪೈಪೋಟಿ ಎದುರಾಗಿದೆ….

ನಿವೃತ್ತಿ ನಿರ್ಧಾರ ಮಾಡಿಲ್ಲ, ಪಂದ್ಯದಿಂದ ಅಷ್ಟೇ: ರೋಹಿತ್ ಶರ್ಮಾ

ಪಂದ್ಯದಿಂದ ಹೊರಗುಳಿದಿದ್ದೇನೆ ಹೊರತು ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ನಿರ್ಧಾರ ಮಾಡಿಲ್ಲ ಎಂದು ಭಾರತ ತಂಡದ ನಾಯಕ ರೋಹಿತ್ ಶರ್ಮ ಸ್ಪಷ್ಟಪಡಿಸಿದ್ದಾರೆ. ಸಿಡ್ನಿಯಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ಪ್ರವಾಸದ ಅಂತಿಮ ಪಂದ್ಯದಿಂದ ಹಿಂಸೆ ಸರಿದಿದ್ದರ ಬಗ್ಗೆ ರೋಹಿತ್ ಶರ್ಮಾ ಎರಡನೇ ದಿನದಾಟದ ವೇಳೆ ಸ್ಪಷ್ಟನೆ ನೀಡಿದ್ದಾರೆ. ನಾನಾಗಿಯೇ ಪಂದ್ಯದಿಂದ ಹೊರಗುಳಿದೆ. ಈ ಬಗ್ಗೆ ಕೋಚ್ ಮತ್ತು ಆಯ್ಕೆದಾರರೊಂದಿಗೆ…

5ನೇ ಟೆಸ್ಟ್ ನಿಂದ ನಾಯಕ ರೋಹಿತ್ ಔಟ್: ಗಿಲ್ ಗೆ ಸ್ಥಾನ?

ಆಸ್ಟ್ರೇಲಿಯಾ ವಿರುದ್ಧದ ನಿರ್ಣಾಯಕ 5ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಿಂದ ನಾಯಕ ರೋಹಿತ್ ಶರ್ಮ ಹೊರಗುಳಿಯಲಿದ್ದು, ಶುಭಮನ್ ಗಿಲ್ ಕಣಕ್ಕಿಳಿಯುವ ಸಾಧ್ಯತೆ ಇದೆ. ಭಾರತ ತಂಡದ ಕೋಚ್ ಗೌತಮ್ ಗಂಭೀರ್ ಫಾರ್ಮ್ ನಲ್ಲಿ ಇಲ್ಲದ ರೋಹಿತ್ ಶರ್ಮ ಕೊನೆಯ ಟೆಸ್ಟ್ ಪಂದ್ಯ ಆಡುತ್ತಾರೆಯೇ ಎಂಬ ಪ್ರಶ್ನೆಗೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ಈ ಮೂಲಕ ತಂಡದ…

ಅಡಿಲೇಡ್ ನಲ್ಲಿ ಭಾರತೀಯ ಕ್ರಿಕೆಟಿಗರಿಗೆ ಅಪಮಾನ: ನೆಟ್ ಅಭ್ಯಾಸ ವೀಕ್ಷಣೆಗೆ ನಿರ್ಬಂಧ!

ಭಾರತ ಕ್ರಿಕೆಟ್ ತಂಡದ ಆಟಗಾರರ ನೆಟ್ ಅಭ್ಯಾಸದ ವೇಳೆ ಅಭಿಮಾನಿಗಳು ನೂಕುನುಗ್ಗಲು ನಡೆಸಿದ್ದೂ ಅಲ್ಲದೇ ‘ಅಸಭ್ಯ’ ರೀತಿಯಲ್ಲಿ ನಡೆದುಕೊಂಡು ಅಪಮಾನ ಮಾಡಿರುವ ಘಟನೆ ಅಡಿಲೇಡ್ ಮೈದಾನದಲ್ಲಿ ನಡೆದಿದೆ. ಪರ್ತ್ ನಲ್ಲಿ ನಡೆದ ಮೊದಲ ಪಂದ್ಯ ಗೆದ್ದು ಬಾರ್ಡರ್-ಗವಾಸ್ಕರ್ ಟ್ರೋಫಿಗಾಗಿ ನಡೆಯುತ್ತಿರುವ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮುನ್ನಡೆ ಸಧಿಸಿರುವ ಭಾರತ ತಂಡ ಶುಕ್ರವಾರದಿಂದ ಆರಂಭವಾಗಲಿರುವ ಎರಡನೇ…