Kannadavahini

ಬಾರಿಸು ಕನ್ನಡ ಡಿಂಡಿಮವ

sc/st

SC/ST ಸಮುದಾಯಗಳಿಗೆ 42,018 ಕೋಟಿ ರೂ. ಅನುದಾನ

ಬೆಂಗಳೂರು:ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭಿವೃದ್ಧಿಗಾಗಿ ಮೀಸಲಿಟ್ಟ ಹಣವನ್ನು ದುರ್ಬಳಕೆಯ ಆರೋಪದ ನಡುವೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಈ ಸಮುದಾಯಗಳಿಗೆ 42,018 ಕೋಟಿ ರೂ.ಗಳ ಅನುದಾನವನ್ನು ಎಸ್‌‍ಸಿಪಿ/ಟಿಎಸ್‌‍ಪಿ ಅಡಿ ಒದಗಿಸಿದ್ದಾರೆ. ಪರಿಶಿಷ್ಟ ಜಾತಿಯ ಉಪಯೋಜನೆಯಡಿ 29,992 ಕೋಟಿ ರೂ., ಬುಡಕಟ್ಟು ಉಪಯೋಜನೆಯಡಿ 12,026 ಕೋಟಿ ರೂ.ಗಳನ್ನು ನಿಗದಿಪಡಿಸಲಾಗಿದೆ.ಪರಿಶಿಷ್ಟ ಜಾತಿ ಕಾಲೋನಿಗಳಲ್ಲಿ ಮೂಲಸೌಲಭ್ಯಕ್ಕೆ…

ಎಸ್ಸಿ/ಎಸ್ಟಿ ವಿದ್ಯಾರ್ಥಿಗಳ ಉನ್ನತ ಶಿಕ್ಷಣ ಪ್ರೊತ್ಸಾಹಧನ 2 ಲಕ್ಷ ರೂ.ಗೆ ಏರಿಸಿದ ರಾಜ್ಯ ಸರ್ಕಾರ!

ಎಸ್ಸಿ, ಎಸ್ಟಿ ವಿದ್ಯಾರ್ಥಿಗಳು ಐಐಟಿ ಸೇರಿ ಇತರೆ ಸಂಸ್ಥೆಗಳಲ್ಲಿ ಉನ್ನತ ಶಿಕ್ಷಣ ಪಡೆಯಲು ನೀಡಲಾಗುತ್ತಿದ್ದ ಪ್ರೋತ್ಸಾಹಧನವನ್ನು 1 ಲಕ್ಷದಿಂದ 2 ಲಕ್ಷ ರೂ.ಗೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಾದ ಐ.ಐ.ಟಿ /ಐ.ಐ.ಎಂ/ಐ.ಐ.ಎಸ್.ಸಿ/ಎನ್.ಐ.ಟಿ ಮುಂತಾದ ಸಂಸ್ಥೆಗಳಲ್ಲಿ ಪ್ರವೇಶ ಪಡೆಯುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಒಂದು ಬಾರಿ ನೀಡುವ ಪ್ರೋತ್ಸಾಹಧನವನ್ನು…