Kannadavahini

ಬಾರಿಸು ಕನ್ನಡ ಡಿಂಡಿಮವ

sumalata ambarish

ಕೊನೆ ಉಸಿರು ಇರೋವರೆಗೂ ದರ್ಶನ್ ನನ್ನ ಮಗನೇ: ಸುಮಲತಾ

ಕೊನೆಯ ಉಸಿರು ಇರೋವವರೆಗೂ ದರ್ಶನ್ ನನ್ನ ಮಗನೇ. ಇನ್ ಸ್ಟಾದಲ್ಲಿ ಅನ್ ಫಾಲೋ ಮಾಡಿದರೆ ಸಂಬಂಧ ಹಾಳಾಗುತ್ತಾ ಎಂದು ನಟಿ ಹಾಗೂ ಮಾಜಿ ಸಂಸದೆ ಸುಮಲತಾ ಅಂಬರೀಷ್ ಸ್ಪಷ್ಟಪಡಿಸಿದ್ದಾರೆ. ಇನ್ ಸ್ಟಾಗ್ರಾಂನಲ್ಲಿ ಸುಮಲತಾ, ಪುತ್ರ ಅಭಿಷೇಕ್ ಮತ್ತು ಅಭಿಷೇಕ್ ಪತ್ನಿ ಅವಿವಾ ಅವರನ್ನು ಅನ್ ಫಾಲೋ ಮಾಡಿದ ಬೆನ್ನಲ್ಲೇ ಸುಮಲತಾ ಫೇಸ್ ಬುಕ್ ನಲ್ಲಿ ಹಾಕಿದ…

ಸುಮಲತಾ ನಿರ್ಧಾರ ನಾಳೆ ಘೋಷಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ?

ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಬಯಸಿದ್ದ ಸಂಸದೆ ಸುಮಲತಾ ಅಂಬರೀಷ್ ನಾಳೆ ಬೆಳಿಗ್ಗೆ ಮಂಡ್ಯದಲ್ಲಿ ತನ್ನ ನಿರ್ಧಾರವನ್ನು ಪ್ರಕಟಿಸುವುದಾಗಿ ಘೋಷಿಸಿದ್ದಾರೆ. ಮಂಗಳವಾರ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸುಮಲತಾ ಅಂಬರೀಷ್, ಬುಧವಾರ ಬೆಳಿಗ್ಗೆ ಕಾಳಿಕಾಂಬ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ನಂತರ ಮಂಡ್ಯ ಜನರ ಸಮ್ಮುಖದಲ್ಲಿ ನನ್ನ ಅಭಿಪ್ರಾಯ ಪ್ರಕಟಿಸುತ್ತೇನೆ ಎಂದು ಹೇಳಿದ್ದಾರೆ. ನಟ ದರ್ಶನ್, ಅಭಿಷೇಕ್ ಅಂಬರೀಷ್…

ಮಂಡ್ಯದಲ್ಲಿ ಬಿಜೆಪಿಯಿಂದ ಸ್ಪರ್ಧೆ: ಸಂಸದೆ ಸುಮಲತಾ ಘೋಷಣೆ

ಮಂಡ್ಯ ಲೋಕಸಭಾ ಕ್ಷೇತ್ರದಿಂದ ಈ ಬಾರಿ ಬಿಜೆಪಿಯಿಂದ ಟಿಕೆಟ್ ದೊರೆಯಲಿದ್ದು, ಬಿಜೆಪಿಯಿಂದ ಈ ಬಾರಿ ಸ್ಪರ್ಧೆ ಮಾಡುವುದು ಖಚಿತ ಎಂದು ಸಂಸದೆ ಸುಮಲತಾ ಅಂಬರೀಷ್ ಘೋಷಿಸಿದ್ದಾರೆ. ಮಂಡ್ಯದಲ್ಲಿ ಭಾನುವಾರ ನಡೆದ ಸಮಾನ ಮನಸ್ಕರ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ನಾನು ಸ್ವತಂತ್ರ ಅಭ್ಯರ್ಥಿಯಾಗಿ ಮತ್ತೆ ಕಣಕ್ಕಿಳಿಯುವ ಬಗ್ಗೆ ಯೋಚಿಸಿಯೇ ಇಲ್ಲ. ಪ್ರಧಾನಿ…