Kannadavahini

ಬಾರಿಸು ಕನ್ನಡ ಡಿಂಡಿಮವ

supreme court

ಜಾಮೀನಿಗೆ ಮೀನಾಮೇಷ ಏಕೆ? ಅಧೀನ ನ್ಯಾಯಾಲಯಗಳಿಗೆ ಸುಪ್ರೀಂ ಚಾಟಿ

ನವದೆಹಲಿ: ತನಿಖೆ ಮುಗಿದಿರುವ ಗಂಭೀರವಲ್ಲದ ಪ್ರಕರಣಗಳಲ್ಲಿ ಆರೋಪಿಗಳಗೆ ಜಾಮೀನು ನೀಡಲು ಹಿಂಜರಿಕೆ ಏಕೆ ಎಂದು ಸುಪ್ರೀಂ ಕೋರ್ಟು ಅಧೀನ ನ್ಯಾಯಾಲಯಗಳನ್ನು ಪ್ರಶ್ನಿಸಿದೆ. ಈಗಾಗಲೇ ತನಿಖೆ ಪೂರ್ಣಗೊಂಡಿದ್ದರೂ ಕೂಡ ವಿಚಾರಣಾ ನ್ಯಾಯಾಲಯಗಳು ಜಾಮೀನು ಅರ್ಜಿಗಳನ್ನು ತಿರಸ್ಕರಿಸಿದ ಬಗ್ಗೆ ಸುಪ್ರೀಂ ಕೋರ್ಟ್ ಸೋಮವಾರ ಅಸಮಾಧಾನ ವ್ಯಕ್ತಪಡಿಸಿದೆ. ನ್ಯಾಯಮೂರ್ತಿಗಳಾದ ಅಭಯ್ ಎಸ್ ಓಕಾ ಮತ್ತು ಉಜ್ಜಲ್ ಭುಯಾನ್ ಅವರನ್ನೊಳಗೊಂಡ ಪೀಠವು,…

ಎಚ್.ಡಿಕುಮಾರಸ್ವಾಮಿ ಸಂಕಷ್ಟ: ಪ್ರಾಸಿಕ್ಯೂಷನ್ ತನಿಖೆಗೆ ಎಸ್ ಐಟಿ ಮತ್ತೆ ರಾಜ್ಯಪಾಲರ ಮೊರೆ

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ವಿಶೇಷ ತನಿಖಾ ತಂಡ ಪ್ರಾಸಿಕ್ಯೂಷನ್ ತನಿಖೆಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಮನವಿ ಮಾಡಿದೆ. ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಗಣಿಗಾರಿಕೆಗೆ ಅಕ್ರಮವಾಗಿ ಜಮೀನು ನೀಡಿದ ಪ್ರಕರಣದಲ್ಲಿ ಎಚ್. ಡಿ ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ಬುಧವಾರ ವಿಶೇಷ ತನಿಖಾ ತಂಡ ರಾಜ್ಯಪಾಲರ ಅನುಮತಿ ಕೇಳಿದೆ. ಎಸ್ ಐಟಿ ಈ…

ಸಜ್ಜನ್ ಕುಮಾರ್‌ಗೆ ಜೀವಾವಧಿ ಶಿಕ್ಷೆ: 41 ವರ್ಷಗಳ ಹಿಂದಿನ ಸಿಖ್ ದಂಗೆಗೆ ತಕ್ಕ ಶಾಸ್ತಿ

ನವದೆಹಲಿ: ಮಾಜಿ ಪ್ರಧಾಣಿ ಇಂದಿರಾ ಗಾಂಧಿ ಹತ್ಯೆ ಬಳಿಕ ದಿಲ್ಲಿಯಲ್ಲಿ ಸಮಭವಿಸಿದ ಸಿಖ್ ಹತ್ಯಾಕಾಂಡದಲ್ಲಿ ಭಾಗಿ ಆಗಿದ್ದ ಆರೋಪದ ಮೇಲೆ ಮಾಜಿ ಕಾಂಗ್ರೆಸ್ ಸಂಸದ ಸಜ್ಜನ್ ಕುಮಾರ್ ಅವರಿಗೆ ಜೀವಾವಧಿ ಶಿಕ್ಷೆ ವಿದಿಸಲಾಗಿದೆ. 1948ರಲ್ಲಿ ಜಸ್ವಂತ್ ಸಿಂಗ್ ಹಾಗೂ ಅವರ ಮಗ ತರುಣ್ ದೀಪ್ ಸಿಂಗ್ ಅವರನ್ನು ಕೊಲೆ ಮಾಡಿದ ಆರೋಪದ ಮೇರೆಗೆ ವಿಶೇಷ ನ್ಯಾಯಾಧೀಶ…

ಡಿನೋಟಿಫಿಕೇಷನ್‌ ಪ್ರಕರಣ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅರ್ಜಿ ವಜಾ!

ನವದೆಹಲಿ: ಹಲಗೆವಡೇರಹಳ್ಳಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧ ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಬಿಡಿಎ ಸ್ವಾಧೀನಪಡಿಸಿಕೊಂಡಿದ್ದ ಜಮೀನು ಡಿನೋಟಿಷಿಕೇಷನ್ ಸಂಬಂಧ ಕುಮಾರಸ್ವಾಮಿ ವಿರುದ್ಧದ ಪ್ರಕರಣದಲ್ಲಿ ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಸಿದ್ದು, ಇದನ್ನು ಹೈಕೋರ್ಟ್​ ರದ್ದುಗೊಳಿಸಿತ್ತು. ಇದನ್ನು ಪ್ರಶ್ನಿಸಿ ಕುಮಾರಸ್ವಾಮಿ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದರು. ಆದರೆ, ಇದೀಗ ಸುಪ್ರೀಂಕೋರ್ಟ್​ ಎಚ್​​ಡಿಕೆ ಅರ್ಜಿಯನ್ನು ವಜಾಗೊಳಿಸಿ…

ಮನಸ್ಸಿನ ಕೊಳಕನ್ನು ಹೊರಗೆ ಹಾಕಿದ ನಿನಗೆ ರಕ್ಷಣೆ ಕೊಡಬೇಕಾ? ಯೂಟ್ಯೂಬರ್ ರಣವೀರ್ ಅಲ್ಲಾಬಾದಿಯಾಗೆ ಸುಪ್ರೀಂ ಚಾಟಿ

ಮನಸ್ಸಿನ ಕೊಳಕನ್ನು ಹೊರಗೆ ಹಾಕಿದ್ದಿಯಾ. ನಿನಗೆ ನಾವು ಯಾಕೆ ರಕ್ಷಣೆ ಕೊಡಬೇಕು ಎಂದು ಯೂಟ್ಯೂಬರ್ ರಣವೀರ್ ಅಲ್ಲಾಬಾದಿಯಾಗೆ ಸುಪ್ರೀಂಕೋರ್ಟ್ ಚಾಟಿ ಬೀಸಿದೆ. ಇಂಡಿಯಾ ಗಾಟ್ ಟ್ಯಾಲೆಂಟ್ ಕಾರ್ಯಕ್ರಮದಲ್ಲಿ ಪೋಷಕರು ಸೆಕ್ಸ್ ಮಾಡುವುದನ್ನು ನೋಡಿದ್ದಿಯಾ ಎಂದು ಕೀಳುಮಟ್ಟದ ಜೋಕ್ ಮಾಡಿ ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಗುರಿಯಾಗಿರುವ ಯೂಟ್ಯೂಬರ್ ರಣವೀರ್ ಅಲ್ಲಾಬಾದಿಯಾ ವಿರುದ್ಧದ ಪ್ರಕರಣದ ವಿಚಾರಣೆ ವೇಳೆ ಸುಪ್ರೀಂಕೋರ್ಟ್…

ಸಾಕು ನಿಲ್ಲಿಸಿ, ನಿಮ್ಮ ಅರ್ಜಿ ಸ್ವೀಕರಿಸಲ್ಲ: ಮಂದಿರ-ಮಸೀದಿ ವಿವಾದಕ್ಕೆ ಸುಪ್ರೀಂಕೋರ್ಟ್‌ ಚಾಟಿ

ನವದೆಹಲಿ: ಮಂದಿರ- ಮಸೀದಿ ವಿವಾದದ ಕುರಿತು ಪದೇಪದೆ ಅರ್ಜಿಗಳು ಬರುತ್ತಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಸುಪ್ರೀಂಕೋರ್ಟ್, ಸಾಕು ನಿಲ್ಲಿಸಿ. ಇನ್ನು ಮುಂದೆ ನಿಮ್ಮ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ ಎಂದು ಹೇಳಿದೆ. ಮಹತ್ವದ ಬೆಳವಣಿಗೆಯಲ್ಲಿ ಮಂದಿರ-ಮಸೀದಿ ವಿವಾದ ನಿಯಂತ್ರಣ ಮೀರುತ್ತಿದೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್‌, ಈ ವಿಚಾರದಲ್ಲಿ ಸಲ್ಲಿಕೆಯಾಗಿರುವ ಯಾವುದೇ ಹೊಸ ಅರ್ಜಿಗಳ ವಿಚಾರಣೆ…

ದಿಲ್ಲಿ ಸಿಖ್ ದಂಗೆ: ಕಾಂಗ್ರೆಸ್ ಮಾಜಿ ಸಂಸದ ಸಜ್ಜನ್ ಕುಮಾರ್ ದೋಷಿ

ನವದೆಹಲಿ: ದೇಶದ ಇತಿಹಾಸದಲ್ಲಿಯೇ ಅಳಿಸಲಾಗದ ಕಪ್ಪು ಚುಕ್ಕೆ ಆಗಿರುವ ಸಿಖ್ ದಂಗೆಯಲ್ಲಿ ನೇರ ಪಾತ್ರದ ಆರೋಪದ ಮೇಲೆ ಸಜ್ಜನ್ ಕುಮಾರ್ ಅವರನ್ನು ದೋಷಿ ಎಂದು ನ್ಯಾಯಾಲಯ ತೀರ್ಪಿತ್ತಿದೆ. ದಿಲ್ಲಿಯ ಸರಸ್ವತಿ ವಿಹಾರ್ ಪ್ರದೇಶದಲ್ಲಿ ನಡೆದ ಇಬ್ಬರು ವ್ಯಕ್ತಿಗಳ ಹತ್ಯೆಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ಮಾಜಿ ಸಂಸದ ಸಜ್ಜನ್ ಕುಮಾರ್ ಅವರನ್ನು ದೆಹಲಿ ನ್ಯಾಯಾಲಯ ಬುಧವಾರ ದೋಷಿ…

ಪರಾವಲಂಬಿ ವರ್ಗ ಸೃಷ್ಟಿ ಮಾಡುತ್ತಿದ್ದಿರಾ?: ಉಚಿತ ಗ್ಯಾರಂಟಿ ಯೋಜನೆಗಳಿಗೆ ಸುಪ್ರೀಂ ಅಸಮಾಧಾನ

ಜನರನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ಪ್ರಯತ್ನ ಮಾಡುವ ಬದಲು ಪರಾವಲಂಬಿ ವರ್ಗ ಸೃಷ್ಟಿ ಮಾಡುತ್ತಿದ್ದಿರಾ ಎಂದು ರಾಜಕೀಯ ಪಕ್ಷಗಳ ಉಚಿತ ಯೋಜನೆಗಳ ಬಗ್ಗೆ ಸುಪ್ರೀಂಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ನ್ಯಾಯಮೂರ್ತಿ ಬಿಆರ್ ಗವಾಯಿ ಮತ್ತು ನ್ಯಾಯಮೂರ್ತಿ ಎಜಿ ಮಸಿಹ್ ಅವರನ್ನೊಳಗೊಂಡ ವಿಭಾಗೀಯ ಪೀಠ, ನಗರ ಪ್ರದೇಶಗಳಲ್ಲಿ ನಿರಾಶ್ರಿತ ವ್ಯಕ್ತಿಗಳ ಆಶ್ರಯ ಹಕ್ಕಿನ ವಿಚಾರಣೆ ವೇಳೆ ಬುಧವಾರ…

ದಾಖಲೆ ನಾಶ ಮಾಡಬೇಡಿ: ಕೇಂದ್ರ ಚುನಾವಣಾ ಆಯೋಗಕ್ಕೆ ಸುಪ್ರೀಂ ಸೂಚನೆ

ಚುನಾವಣಾ ಅಕ್ರಮದ ಆರೋಪಗಳು ಸತತವಾಗಿ ಬರುತ್ತಿರುವ ಹಿನ್ನೆಲೆಯಲ್ಲಿ ಮತದಾನದ ದಾಖಲೆಗಳನ್ನು ನಾಶ ಮಾಡಬೇಡಿ ಎಂದು ಕೇಂದ್ರ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ಸೂಚಿಸಿದೆ. ಇವಿಎಂ ಯಂತ್ರಗಳ ಮೇಲೆ ಅನುಮಾನ ವ್ಯಕ್ತಪಡಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸುತ್ತಿರುವ ಸುಪ್ರೀಂಕೋರ್ಟ್, ಮತದಾನದಲ್ಲಿ ಬಳಸಲಾದ ಇವಿಎಂಗಳ ದಾಖಲೆ ನಾಶಪಡಿಸದಂತೆ ಸೂಚಿಸಿದೆ. ಮತ ಎಣಿಕೆ ಮುಗಿದು ಹೋಗಿದ್ದರೂ ಇವಿಎಂ ಯಂತ್ರಗಳಲ್ಲಿರುವ ದಾಖಲೆಗಳನ್ನು ಯಥಾವತ್ತಾಗಿ…

ತ್ರಿವಳಿ ತಲಾಖ್: ಪುರುಷರ ವಿರುದ್ಧದ ದೂರುಗಳ ವಿವರ ಕೇಳಿದ ಸುಪ್ರೀಂ

ನವದೆಹಲಿ: ಮುಸ್ಲಿಂ ಮಹಿಳೆಯರ ಮದುವೆ ಹಕ್ಕುಗಳ ರಕ್ಷಣೆ ಕಾಯ್ದೆಯನ್ನು ಉಲ್ಲಂಘಿಸಿ ತ್ರಿವಳಿ ತಲಾಖ್ ಹೇಳಿದ್ದ ಪುರುಷರ ವಿರುದ್ಧ ದಾಖಲಾಗಿರುವ ದೂರುಗಳ ವಿವರ ನೀಡುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರವನ್ನು ಕೇಳಿದೆ. ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರನ್ನೊಳಗೊಂಡ ಪೀಠವು 1991ರ ಕಾನೂನಿನ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿದ್ದ 12 ಅರ್ಜಿಗಳ ವಿಚಾರಣೆ…