ಆಮದು ಸುಂಕ ಇಳಿಸಲು ಒಪ್ಪಿಕೊಂಡಿಲ್ಲ: ಅಮೆರಿಕಕ್ಕೆ ಭಾರತ ತಿರುಗೇಟು
ಅಮೆರಿಕದ ವಸ್ತುಗಳ ಮೇಲಿನ ಆಮದು ಸುಂಕ ಇಳಿಸುವುದಾಗಿ ಒಪ್ಪಿಕೊಂಡಿಲ್ಲ ಎಂದು ಭಾರತ ಸ್ಪಷ್ಟನೆ ನೀಡುವ ಮೂಲಕ ಡೊನಾಲ್ಡ್ ಟ್ರಂಪ್ ಗೆ ಪರೋಕ್ಷವಾಗಿ ತಿರುಗೇಟು ನೀಡಿದೆ. ಅಮೆರಿಕದ ಅಧ್ಯಕ್ಷರಾಗಿ ಎರಡನೇ ಬಾರಿ ಅಧಿಕಾರ ಸ್ವೀಕರಿಸಿದ ನಂತರ ಹಲವು ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿರುವ ಡೊನಾಲ್ಡ್ ಟ್ರಂಪ್ ತಮ್ಮ ದೇಶದ ವಸ್ತುಗಳ ಮೇಲೆ ಎಷ್ಟು ತೆರಿಗೆ ವಿಧಿಸಲಾಗುತ್ತದೆಯೋ ಅಷ್ಟೇ ಪ್ರಮಾಣದ…
ರಾಜ್ಯಗಳ ತೆರಿಗೆ ಹಂಚಿಕೆಯಲ್ಲಿ ಮತ್ತಷ್ಟು ಕಡಿತಕ್ಕೆ ಮುಂದಾದ ಕೇಂದ್ರ!
ನವದೆಹಲಿ: ತನ್ನ ತೆರಿಗೆ ಮೂಲದ ಆದಾಯದಲ್ಲಿ ರಾಜ್ಯಕ್ಕೆ ನೀಡುವ ಪಾಲನ್ನು ಕಡಿತಗೊಳಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂದು ನಂಬಲರ್ಹ ಮೂಲಗಳು ತಿಳಿಸಿವೆ. ಈ ಮೂಲಕ ರಾಜ್ಯಗಳ ಪಾಲಿಗೆ ಮತ್ತೊಂದು ಬರಸಿಡಿಲು ಇಷ್ಟರಲ್ಲಿಯೇ ಬಡಿಯಲಿದೆ. ಸಾಂವಿಧಾನಿಕವಾಗಿ ನೇಮಕಗೊಂಡ ಭಾರತದ ಹಣಕಾಸು ಆಯೋಗ ನೀಡಿರುವ ಸಲಹೆಯಂತೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದೆನ್ನಲಾಗಿದೆ….
ಸ್ಟೀಲ್, ಅಲ್ಯೂಮಿನಿಯಂ ಆಮದು ಮೇಲೆ ಶೇ.25 ತೆರಿಗೆ: ಟ್ರಂಪ್ ನಿಂದ ಮತ್ತೊಂದು ಬರೆ!
ಅಮೆರಿಕ ಅಧ್ಯಕ್ಷರಾಗಿ ಎರಡನೇ ಬಾರಿ ಆಯ್ಕೆಯಾದ ಬೆನ್ನಲ್ಲೇ ಒಂದರ ಮೇಲೋಂದರಂತೆ ಕಠಿಣ ಕ್ರಮಗಳನ್ನು ಜಾರಿಗೊಳಿಸುತ್ತಿರುವ ಡೊನಾಲ್ಡ್ ಟ್ರಂಪ್ ಇದೀಗ ಸ್ಟೀಲ್ ಮತ್ತು ಅಲ್ಯೂಮಿನಿಯಂ ಆಮದು ಮೇಲೆ ಹೆಚ್ಚುವರಿ ಶೇ.25ರಷ್ಟು ತೆರಿಗೆ ಹೇರಲು ಮುಂದಾಗಿದ್ದಾರೆ. ಭಾನುವಾರ ಏರ್ ಫೋರ್ಸ್ ನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಡೊನಾಲ್ಡ್ ಟ್ರಂಪ್, ಮಂಗಳವಾರ ನೂತನ ತೆರಿಗೆ ಪದ್ಧತಿ ಜಾರಿಗೆ ಸಹಿ ಹಾಕಲಿದ್ದೇನೆ….
ಟ್ಯಾಲಿ ಸಲ್ಯೂಶನ್ಸ್ ನಿಂದ ಎಂಎಸ್ಎಂಇಗಳಲ್ಲಿ ಡಿಜಿಟಲ್ ಆವಿಷ್ಕಾರ ವರ್ಧಿಸಿದ ಬೆಂಗಳೂರಿನ ತೆರಿಗೆ ತಜ್ಞೆರಿಗೆ ಸನ್ಮಾನ
ಬಿಜಿನೆಸ್ ಮ್ಯಾನೇಜ್ಮೆಂಟ್ ಸಾಫ್ಟ್ವೇರ್(BMS) ಪರಿಸರವ್ಯವಸ್ಥೆಯಲ್ಲಿ ಮುಂಚೂಣಿ ತಂತ್ರಜ್ಞಾನ ಸಂಸ್ಥೆಯಾದ ಟ್ಯಾಲಿ ಸಲ್ಯೂಶನ್ಸ್, ಲೆಕ್ಕಪತ್ರ ನಿರ್ವಹಣೆಯನ್ನು ಹಾಗೂ ಭಾರತದ ಮೈಕ್ರೋ, ಸ್ಮಾಲ್ ಮತ್ತು ಮೀಡಿಯಮ್ ಎಂಟರ್ ಪ್ರೈಸಸ್(MSME)ಗಳ ಅನುಸರಣಾ ಅಗತ್ಯಗಳನ್ನು ಹೆಚ್ಚಿಸಲು ತಂತ್ರಜ್ಞಾನದ ಅಳವಡಿಕೆಯನ್ನು ಮುನ್ನಡೆಸುವಲ್ಲಿ ಬೆಂಗಳೂರಿನ ತೆರಿಗೆ ಮತ್ತು ಲೆಕ್ಕಪತ್ರ ಸಮುದಾಯದ ಮಹತ್ತರ ಕೊಡುಗೆಗಳನ್ನು ಗುರುತಿಸಿ ಆಚರಿಸಿದೆ. GSTPಗಳು, ಲೆಕ್ಕಪತ್ರ ಪರಿಶೋಧಕರು, ತೆರಿಗೆ ಪ್ರತಿಪಾದಕರು ಹಾಗೂ…
BBMP ಬಿಬಿಎಂಪಿಯಿಂದ ದಾಖಲೆಯ 3200 ಕೋಟಿ ರೂ. ತೆರಿಗೆ ಸಂಗ್ರಹ!
ಜುಲೈ ಅಂತ್ಯದ ವೇಳೆಗೆ ಬೃಹತ್ ಮಹಾನಗರ ಪಾಲಿಕೆ ಸಾರ್ವಕಾಲಿಕ ದಾಖಲೆಯ 3200 ಕೋಟಿ ರೂ. ತೆರಿಗೆ ಸಂಗ್ರಹಿಸಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಬಿಬಿಎಂಪಿ 800 ಕೋಟಿ ರೂ. ತೆರಿಗೆ ಸಂಗ್ರಹಿಸಿತ್ತು. ಆದರೆ ಈ ಬಾರಿ 4 ಪಟ್ಟು ಅಧಿಕ ತೆರಿಗೆ ಸಂಗ್ರಹ ಮಾಡಿ ದಾಖಲೆ ಬರೆದಿದೆ. ಬಿಬಿಎಂಪಿ ಕಂದಾಯ ವಿಭಾಗದ ಅಧಿಕಾರಿಗಳು ಕಳೆದ 10ರಿಂದ…
ತೆರಿಗೆ ವಿವಾದ: ರಾಜ್ಯಗಳ ಸಮಸ್ಯೆ ಬಗೆಹರಿಸಲು ಕೇಂದ್ರಕ್ಕೆ 2 ವಾರ ಗಡುವು
ರಾಜ್ಯಕ್ಕೆ ಬರಬೇಕಾದ ತೆರಿಗೆ ಪಾಲಿನಲ್ಲಿ ಆಗುತ್ತಿರುವ ಅನ್ಯಾಯ ಪ್ರಶ್ನಿಸಿ ಕರ್ನಾಟಕ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡಿರುವ ಸುಪ್ರೀಂಕೋರ್ಟ್ ವಿವಾದ ಬಗೆಹರಿಸಿಕೊಳ್ಳಲು ಕೇಂದ್ರಕ್ಕೆ 2 ವಾರಗಳ ಗಡುವು ನೀಡಿದೆ. ತೆರಿಗೆ ಪಾಲಿನ ಹಕ್ಕನ್ನು ಮಂಡಿಸಿ ಕರ್ನಾಟಕ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋಗಿತ್ತು. ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠ ವಿಚಾರಣೆಯನ್ನು…