Kannadavahini

ಬಾರಿಸು ಕನ್ನಡ ಡಿಂಡಿಮವ

virat kohli

ಬಿಸಿಸಿಐ `ಎ ಪ್ಲಸ್’ ಗುತ್ತಿಗೆಯಿಂದ ಕೊಹ್ಲಿ, ರೋಹಿತ್ ಔಟ್?

ಭಾರತ ತಂಡದ ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮ ಮತ್ತು ರವೀಂದ್ರ ಜಡೇಜಾ ಸೇರಿದಂತೆ ಹಲವು ಆಟಗಾರರಿಗೆ ಕೇಂದ್ರ ಗುತ್ತಿಗೆ ಒಪ್ಪಂದದಲ್ಲಿ ಎ ಪ್ಲಸ್ ಪಟ್ಟಿಯಿಂದ ಬಿಸಿಸಿಐ ಹಿಂಬಡ್ತಿ ನೀಡಲಿದೆಯೇ ಎಂಬ ಅನುಮಾನ ಉಂಟಾಗಿದೆ. ಬಿಸಿಸಿಐ ಸಾಮಾನ್ಯವಾಗಿ ಆಟಗಾರರ ವಾರ್ಷಿಕ ಗುತ್ತಿಗೆ ಪಟ್ಟಿಯನ್ನು ಐಪಿಎಲ್ ಟಿ-20 ಟೂರ್ನಿ ಆರಂಭಕ್ಕೂ ಮುನ್ನ ಬಿಡುಗಡೆ ಮಾಡುತ್ತಿತ್ತು. ಆದರೆ…

ಚಾಂಪಿಯನ್ಸ್ ಟ್ರೋಫಿ: ಆಸ್ಟ್ರೇಲಿಯಾ ಬಗ್ಗುಬಡಿದು ಫೈನಲ್ ಪ್ರವೇಶಿಸಿದ ಭಾರತ

ಸಂಘಟಿತ ಪ್ರದರ್ಶನ ನೀಡಿದ ಭಾರತ ತಂಡ 4 ವಿಕೆಟ್ ಗಳಿಂದ ಪ್ರಬಲ ಆಸ್ಟ್ರೇಲಿಯಾ ತಂಡವನ್ನು ಮಣಿಸಿ ಚಾಂಪಿಯನ್ಸ್ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿಯಲ್ಲಿ ಫೈನಲ್ ಗೆ ಲಗ್ಗೆ ಹಾಕಿದೆ. ದುಬೈನಲ್ಲಿ ಮಂಗಳವಾರ ನಡೆದ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡ 49.3 ಓವರ್ ಗಳಲ್ಲಿ 264 ರನ್ ಆಲೌಟಾಯಿತು….

ಕಿವೀಸ್ ವಿರುದ್ಧ `ತ್ರಿಶತಕ’ ಬಾರಿಸಲಿರುವ ವಿರಾಟ್ ಕೊಹ್ಲಿ: ಈ ಸಾಧನೆ ಮಾಡಿದ ವಿಶ್ವದ ಮೊದಲಿಗ!

ಶತಕ ಸಿಡಿಸಿ ಭರ್ಜರಿ ಫಾರ್ಮ್ ಗೆ ಮರಳಿರು ವಿರಾಟ್ ಕೊಹ್ಲಿ ನ್ಯೂಜಿಲೆಂಡ್ ವಿರುದ್ಧ ಭಾನುವಾರ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ಆಡುವ ಮೂಲಕ ತ್ರಿಶತಕ ಬಾರಿಸಲಿದ್ದಾರೆ. ಹೌದು, ಬಿಳಿ ಚೆಂಡಿನ ಕ್ರಿಕೆಟ್ ನಲ್ಲಿ ದಾಖಲೆಗಳ ಮೇಲೆ ದಾಖಲೆ ಬರೆಯುತ್ತಿರುವ ವಿರಾಟ್ ಕೊಹ್ಲಿ ದುಬೈನಲ್ಲಿ ಭಾನುವಾರ ನಡೆಯಲಿರುವ ಪಂದ್ಯದಲ್ಲಿ 300ನೇ ಏಕದಿನ ಪಂದ್ಯ ಆಡಲಿದ್ದಾರೆ. ಈ ಮೂಲಕ ಏಕದಿನದಲ್ಲಿ…

ಚೇಸಿಂಗ್ ಮಾಸ್ಟರ್ ಕಿಂಗ್ ಕೊಹ್ಲಿ ಶತಕ: ಭಾರತ 6 ವಿಕೆಟ್ ಜಯಭೇರಿ, ಹೊರಬಿದ್ದ ಪಾಕಿಸ್ತಾನ!

ಕಿಂಗ್ ವಿರಾಟ್ ಕೊಹ್ಲಿ ಸಿಡಿಸಿದ ಅಜೇಯ ಶತಕದ ಸಹಾಯದಿಂದ ಭಾರತ ತಂಡ 6 ವಿಕೆಟ್ ಗಳಿಂದ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಸೋಲಿಸಿ ಚಾಂಪಿಯನ್ಸ್ ಟ್ರೋಫಿಯ ಎ ಗುಂಪಿನಲ್ಲಿ ಅಗ್ರಸ್ಥಾನಕ್ಕೇರಿತು. ದುಬೈನಲ್ಲಿ ಭಾನುವಾರ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು 241 ರನ್ ಗಳಿಗೆ ಆಲೌಟ್ ಮಾಡಿದ ಭಾರತ ತಂಡ 42.3 ಓವರ್ ಗಳಲ್ಲಿ 4…

14,000 ರನ್ ಗಡಿ ದಾಟಿ ಹೊಸ ದಾಖಲೆ ಬರೆದ ಕೊಹ್ಲಿ!

ಸ್ಪಿನ್ನರ್ ಗಳ ಎದುರು ರನ್ ಗಳಿಸಲು ಪರದಾಟ ನಡೆಸಿರುವ ನಡುವೆಯೇ ಭಾರತದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್ ನಲ್ಲಿ ಅತ್ಯಂತ ವೇಗವಾಗಿ 14,000 ರನ್ ಪೂರೈಸಿದ ದಾಖಲೆ ಬರೆದಿದ್ದಾರೆ. ಪಾಕಿಸ್ತಾನ ವಿರುದ್ಧ ಈ ದಾಖಲೆ ಬರೆಯುವ ಮೂಲಕ ಅವಿಸ್ಮರಣೀಯ ಸಾಧನೆ ಮಾಡಿದ್ದಾರೆ. ದುಬೈನಲ್ಲಿ ಭಾನುವಾರ ನಡೆದ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ವಿರಾಟ್ ಕೊಹ್ಲಿ…

ಪಾಕಿಸ್ತಾನ ವಿರುದ್ಧ ದಾಖಲೆ ಬರೆದ ವಿರಾಟ್ ಕೊಹ್ಲಿ: ಈ ಸಾಧನೆ ಮಾಡಿದ ಮೊದಲಿಗ!

ಬ್ಯಾಟಿಂಗ್ ನಲ್ಲಿ ಹಲವು ದಾಖಲೆ ಬರೆದಿರುವ ವಿರಾಟ್ ಕೊಹ್ಲಿ ಪಾಕಿಸ್ತಾನ ವಿರುದ್ಧದ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ಫಿಲ್ಡಿಂಗ್ ನಲ್ಲಿ ಹೊಸ ದಾಖಲೆ ಬರೆದಿದ್ದಾರೆ. ದುಬೈನಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಕುಶ್ದಿಲ್ ಶಾಹ ಕ್ಯಾಚ್ ಪಡೆಯುವ ಮೂಲಕ ವಿರಾಟ್ ಕೊಹ್ಲಿ ಮೈದಾನದಲ್ಲಿ ಫೀಲ್ಡಿಂಗ್ ವೇಳೆ 158 ಕ್ಯಾಚ್ ಪಡೆದರು. ಈ ಮೂಲಕ ಏಕದಿನ ಕ್ರಿಕೆಟ್ ನಲ್ಲಿ ಫೀಲ್ಡಿಂಗ್…

ಏ.2ರಂದು ಬೆಂಗಳೂರಿನಲ್ಲಿ ಐಪಿಎಲ್ ಮೊದಲ ಪಂದ್ಯ: ತವರಿನಲ್ಲಿ ಆರ್ ಸಿಬಿ ವೇಳಾಪಟ್ಟಿ ಇಲ್ಲಿದೆ!

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮಾರ್ಚ್ 22ರಂದು ಐಪಿಎಲ್ ನಲ್ಲಿ ಉದ್ಘಾಟನಾ ಪಂದ್ಯದಲ್ಲಿ ಅಭಿಯಾನ ಆರಂಭಿಸಲಿದ್ದರೆ, ತವರು ಬೆಂಗಳೂರಿನಲ್ಲಿ ಏಪ್ರಿಲ್ 2ರಂದು ಮೊದಲ ಪಂದ್ಯವಾಡಲಿದೆ. ಐಪಿಎಲ್ 2025ರ ವೇಳಾಪಟ್ಟಿ ಪ್ರಕಟವಾಗಿದ್ದು, ಆರ್ ಸಿಬಿ ತಂಡ ಮಾರ್ಚ್ 22ರಂದು ಕೋಲ್ಕತಾದಲ್ಲಿ ಹಾಲಿ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಉದ್ಘಾಟನಾ ಪಂದ್ಯದಲ್ಲಿ ಆಡಲಿದೆ. ಆರ್ ಸಿಬಿ ಬೆಂಗಳೂರು…

ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಆರ್ ಸಿಬಿ- ಕೆಕೆಆರ್ ಮುಖಾಮುಖಿ?

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಹಾಲಿ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ ತಂಡಗಳು ಮಾರ್ಚ್ 22ರಂದು ನಡೆಯುವ ಐಪಿಎಲ್ ಟಿ-20 ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಮುಖಾಮುಖಿ ಆಗಲಿವೆ ಎಂದು ಹೇಳಲಾಗಿದೆ. ಕ್ರಿಕ್ ಬಜ್ ವೆಬ್ ನಲ್ಲಿ ಐಪಿಎಲ್ ಟಿ-20 ಟೂರ್ನಿಯ 2025ನೇ ಆವೃತ್ತಿಯ ವೇಳಾಪಟ್ಟಿ ಪ್ರಕಟವಾಗಿದ್ದು, ಅಧಿಕೃತ ವೇಳಾಪಟ್ಟಿ ಇನ್ನಷ್ಟೇ ಪ್ರಕಟವಾಗಬೇಕಾಗಿದೆ. ಆರ್ ಸಿಬಿ ತಂಡದ…

ಆರ್ ಸಿಬಿ ತಂಡದ ನಾಯಕನಾಗಿ ರಜತ್ ಪಟಿದಾರ್ ಘೋಷಣೆ!

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕನಾಗಿ ಯುವ ಬ್ಯಾಟ್ಸ್ ಮನ್ ರಜತ್ ಪಟಿದಾರ್ ಅವರನ್ನು ಆಯ್ಕೆ ಮಾಡಲಾಗಿದೆ. ಇದರಿಂದ ನಾಯಕನಾಗಿ ಕೊಹ್ಲಿ ಮರಳುತ್ತಾರೆ ಎಂಬ ವದಂತಿಗೆ ತೆರೆ ಬಿದ್ದಿದೆ. ಬೆಂಗಳೂರಿನಲ್ಲಿ ಗುರುವಾರ ಅಧಿಕೃತವಾಗಿ ರಜತ್ ಪಟಿದಾರ್ ಅವರನ್ನು ನೇಮಕ ಮಾಡಿರುವುದಾಗಿ ಆರ್ ಸಿಬಿ ಘೋಷಣೆ ಮಾಡಿತು. ಆರ್ ಸಿಬಿ ಇದುವರೆಗೆ ಒಂದೂ ಬಾರಿಯೂ ಪ್ರಶಸ್ತಿ ಗೆಲ್ಲದೇ…

ಗೌತಮ್ ಜೊತೆ ಬಿಸಿಸಿಐ ಸಭೆ: ರೋಹಿತ್-ಕೊಹ್ಲಿ ಭವಿಷ್ಯ ನಿರ್ಧಾರ?

ಮುಂಬೈ: ಸ್ಟಾರ್ ಬ್ಯಾಟ್ಸ್ ಮನ್ ಗಳಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರ ಭವಿಷ್ಯದ ಬಗ್ಗೆ ಮುಖ್ಯ ಕೋಚ್ ಗೌತಮ್ ಗಂಭೀರ್ ಮತ್ತು ಮುಖ್ಯ ಆಯ್ಕೆದಾರ ಅಜಿತ್ ಅಗರ್ಕರ್ ಬಿಸಿಸಿಐ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ನ್ಯೂಜಿಲೆಂಡ್ (ತವರು) ಮತ್ತು ಆಸ್ಟ್ರೇಲಿಯಾ (ವಿದೇಶ) ವಿರುದ್ಧದ ಸರಣಿ ಸೋಲುಗಳು ಮತ್ತು ಬ್ಯಾಟಿನೊಂದಿಗೆ ಕಡಿಮೆ ಇಳುವರಿಯು ಕೊಹ್ಲಿ ಮತ್ತು…